ರಾಖಿ ಖರೀದಿಸಲು ಹಣ ಕೊಡಲಿಲ್ಲವೆಂದು ಆತ್ಮಹತ್ಯೆ
Team Udayavani, Aug 8, 2017, 10:01 AM IST
ಬೆಳಗಾವಿ: ಸಹೋದರನಿಗಾಗಿ ರಾಖಿ ಖರೀದಿಸಲು ತನ್ನ ಪತಿ 10 ರೂ. ನೀಡದ್ದಕ್ಕೆ ಮನನೊಂದ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಡಗಾವಿಯ ವಡ್ಡರ ಛಾವಣಿಯಲ್ಲಿ ಸೋಮವಾರ ನಡೆದಿದೆ. ಮಹಾದೇವಿ ಅಶೋಕ ಗೊಲ್ಲರ(23) ಆತ್ಮಹತ್ಯೆ ಮಾಡಿಕೊಂಡವರು.
ಸೋಮವಾರ ರಕ್ಷಾ ಬಂಧನಕ್ಕಾಗಿ ತವರು ಮನೆಗೆ ತೆರಳಲು ಸಿದ್ಧಳಾದ ಮಹಾದೇವಿ ರಾಖಿ ಖರೀದಿಸಲು ತನ್ನ ಪತಿ ಬಳಿ 10 ರೂ. ಕೊಡುವಂತೆ ಕೇಳಿದ್ದಾರೆ. ಆದರೆ ವಿಪರೀತ ಸಾರಾಯಿ ನಶೆಯಲ್ಲಿದ್ದ ಪತಿ ಹಣ ಕೊಡಲು ನಿರಾಕರಿಸಿದ್ದಾನೆ. ಇದೇ ವಿಷಯವಾಗಿ ಇಬ್ಬರ ಮಧ್ಯೆ ಜಗಳವಾಗಿದೆ. ನಂತರ ಜಗಳ ಮಾಡಿಕೊಂಡು ಪತಿ ಅಶೋಕ ಮನೆಯಿಂದ ಹೊರ ಹೋಗಿದ್ದಾನೆ. ಹೀಗಾಗಿ ನೊಂದ ಮಹಾದೇವಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ