ಇಂಗ್ಲಿಷ್ನಲ್ಲಿ ಮಾತನಾಡಲು ಒಪ್ಪದ ಸಿಎಂ
Team Udayavani, Aug 19, 2017, 8:05 AM IST
ವಿಜಯಪುರ: ನಗರದಲ್ಲಿ ನಡೆದ ಮೂರು ದಿನಗಳ ಜಲ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ, ಇಂಗ್ಲಿಷ್ನಲ್ಲಿ ಮಾತನಾಡುವಂತೆ ಆಗ್ರಹ ಕೇಳಿ ಬಂದರೂ ಕನ್ನಡದಲ್ಲೇ ಮಾತನಾಡಿ ಮಾತೃಭಾಷಾ ಪ್ರೇಮ ಮೆರೆದರು.
ಕಾರ್ಯಕ್ರಮದಲ್ಲಿ ಕೈಗೊಂಡ ವಿಜಯಪುರ ನಿರ್ಣಯದ ಕುರಿತು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುತ್ತ ಕನ್ನಡದಲ್ಲೇ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ವಿವರಿಸುತ್ತಿದ್ದರು. ಈ ಹಂತದಲ್ಲಿ ರಾಷ್ಟ್ರೀಯ ಜಲ ಸಮಾವೇಶದಲ್ಲಿ ರಾಷ್ಟ್ರದ 101 ನದಿ ಪಾತ್ರದ ಎಲ್ಲ ರಾಜ್ಯಗಳ ಜನರು ಪಾಲ್ಗೊಂಡಿದ್ದಾರೆ. ಹೀಗಾಗಿ ಇಂಗ್ಲಿಷ್ನಲ್ಲಿ ಮಾತನಾಡಿ ಎಂಬ ಕೂಗು ಕೇಳಿಬಂತು. ಸಚಿವ ಎಂ.ಬಿ.ಪಾಟೀಲರೂ ಇದಕ್ಕೆ ಧ್ವನಿಗೂಡಿಸಿದರು. ಆಗ “ನೋ… ನೋ… ಐ ಡೋಂಟ್ ಟಾಕ್ ಇನ್ ಇಂಗ್ಲಿಷ್, ಸಚಿವ ಎಂ.ಬಿ. ಪಾಟೀಲ ಅವರು ಈಗಾಗಲೇ ಇದೇ ವಿಷಯಗಳನ್ನು ಇಂಗ್ಲಿಷ್ನಲ್ಲಿ ಓದಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದು ಭಾಷಣ ಮುಂದುವರಿಸಿದರು. ಆಗ ಸಭಿಕರಿಂದ ಸಿಎಂ ನಡೆ ಬೆಂಬಲಿಸಿ ಜೋರಾದ ಕೂಗು ಕೇಳಿಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!