ಅರ್ಕಾವತಿ ಪ್ರಕರಣ; ಕೆಂಪಣ್ಣ ಆಯೋಗದಿಂದ ಸಿದ್ದರಾಮಯ್ಯಗೆ ಕ್ಲೀನ್ ಚಿಟ್?
Team Udayavani, Aug 23, 2017, 1:55 PM IST
ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನ್ಯಾ.ಕೆಂಪಣ್ಣ ಆಯೋಗ ಕ್ಲೀನ್ ಚಿಟ್ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿವೆ.
ಕೆಲವು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿರುವ ಖಾಸಗಿ ಟಿವಿ ಚಾನೆಲ್ ಗಳು, ಅರ್ಕಾವತಿ ಬಡಾವಣೆಯನ್ನು ಕಾನೂನಿನ ಚೌಕಟ್ಟಿನಲ್ಲೇ ಡಿನೋಟಿಫಿಕೇಶನ್ ಮಾಡಿರುವುದು ಆಯೋಗದ ತನಿಖೆ ವೇಳೆ ಪತ್ತೆಹಚ್ಚಲಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯಗೆ ಆಯೋಗ ಕ್ಲೀನ್ ಚಿಟ್ ನೀಡಿರುವುದಾಗಿ ವಿವರಿಸಿದೆ.
ಏನಿದು ಪ್ರಕರಣ:
ಎಸ್ಎಂ ಕೃಷ್ಣ ಸರ್ಕಾರ 2003ರಲ್ಲಿ ರೂಪಿಸಿದ್ದ ಅರ್ಕಾವತಿ ಬಡಾವಣೆ ಯೋಜನೆಗೆ ಬಿಡಿಎ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭಿಸಿದಾಗಿನಿಂದಲೂ ವಿವಾದ ಹುಟ್ಟಿಕೊಂಡಿತ್ತು. ಸಿದ್ದರಾಮಯ್ಯ ಸರ್ಕಾರ ಬಿಡಿಎ ಶಿಫಾರಸಿನ ಅನ್ವಯ ಅರ್ಕಾವತಿ ಬಡಾವಣೆ ಯೋಜನೆಯನನು ಪುನರ್ ರೂಪಿಸಿ 541 ಎಕರೆ ಭೂಮಿಯನ್ನು ಅಧಿಸೂಚನೆ ವ್ಯಾಪ್ತಿಯಿಂದ ಕೈಬಿಟ್ಟಿತ್ತು.
ಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಂಡಿರುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ ನಿಯಮಗಳನ್ನು ಗಾಳಿಗೆ ತೂರಿ ಅಧಿಸೂಚನೆ ವ್ಯಾಪ್ತಿಯಿಂದ ಕೈಬಿಟ್ಟಿರುವುದಾಗಿ ವಿರೋಧ ಪಕ್ಷಗಳು ಆರೋಪಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ