ಕ್ರೂಸರ್-ಬಸ್ ಡಿಕ್ಕಿ: 6 ಮಂದಿ ಸಾವು
Team Udayavani, Sep 9, 2017, 7:45 AM IST
ಬೀಳಗಿ (ಬಾಗಲಕೋಟೆ): ಕ್ರೂಸರ್ ಹಾಗೂ ಸರ್ಕಾರಿ ಬಸ್ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸೇರಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೊರ್ತಿ ಹಳೆ ರಸ್ತೆ ಸಮೀಪದ 218ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಸೊಲ್ಲಾಪುರ ಜಿಲ್ಲೆಯ ಮಾಡ ತಾಲೂಕಿನ ದಾರಪಾಳ್ಸೀನಾ ಗ್ರಾಮದ ವಿಜಯಾ ಶಿಂಧೆ (56), ರಜನಿ ಶಿಂಧೆ (50) ಹಾಗೂ ಪಾಂಡು ರಂಗ ಸಾಳುಂಕೆ(39), ಇರುದಗಿ ಗ್ರಾಮದ ಸುಗ್ರೀವ್ ಭಾನುದಾಸ್ (40), ಉಪಳಾಯಿ ಗ್ರಾಮದ ಕ್ರೂಸರ್ ವಾಹನ ಚಾಲಕ ನಾಗೇಶ್ ರಾವುತ್ (35), ಸೊಲ್ಲಾಪುರ ಸಮೀಪದ ಸಿದ್ದಾಪುರದ ಅಮುಲ್ ಮಾಳಗಿ (36)ಮೃತಪಟ್ಟವರು.
ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನದಲ್ಲಿ ಎಂಟು ಜನ ಪ್ರಯಾಣಿಸುತ್ತಿದ್ದರು. ಡಿಕ್ಕಿ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ಯಾನ್ಸರ್ ರೋಗಕ್ಕೆ ಔಷಧಿ ತರಲೆಂದು ಶಿವಮೊಗ್ಗಕ್ಕೆ ಹೋಗಿ ಮರಳಿ ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ