ಹಣವಿರುವ ದೇಗುಲದಲ್ಲಿ ನಿತ್ಯ ದಾಸೋಹಕ್ಕೆ ಸೂಚನೆ
Team Udayavani, Sep 15, 2017, 7:00 AM IST
ಹಾವೇರಿ: ಯಾವ ದೇವಸ್ಥಾನಗಳಲ್ಲಿ ಹಣ ಇದೆಯೋ ಆ ದೇವಸ್ಥಾನಗಳಲ್ಲೆಲ್ಲ ನಿತ್ಯ ದಾಸೋಹ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ ಎಂದು ಮುಜರಾಯಿ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ತಾಲೂಕಿನ ಗಣಜೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳವನ್ನೇ ಮಾದರಿಯಾಗಿಟ್ಟುಕೊಂಡು ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ದಾಸೋಹ, ಸ್ವತ್ಛತೆ ಸೇರಿ ಇನ್ನಿತರ ಅಭಿವೃದ್ಧಿಗೆ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ಹೀಗಾಗಿ ಹಣವಿರುವ ದೇಗುಲಗಳಲ್ಲಿ ದಾಸೋಹ ಭವನ ನಿರ್ಮಿಸಿ ನಿತ್ಯ ದಾಸೋಹ ಆರಂಭಿಸಲು ಸೂಚಿಸಲಾಗಿದೆ ಎಂದರು.
ಓಡುವ ಸ್ಥಿತಿ: ಮುಜರಾಯಿ ಖಾತೆ ಕಂಡರೆ ಎಲ್ಲರೂ ಓಡಿ ಹೋಗುತ್ತಾರೆ. ಮೊದ ಮೊದಲು ನನಗೆ ತಿಳಿದಿರಲಿಲ್ಲ. ಈಗ ನನಗೂ ಓಡಿ ಹೋಗುವ ಸ್ಥಿತಿ ಬಂದಿದೆ. ಏಕೆಂದರೆ ಇಲ್ಲಿ ದೇಗುಲ ಅಭಿವೃದ್ಧಿಗೆ ಒತ್ತಡ ಹೆಚ್ಚಿದ್ದು, ಅನುದಾನ ಕಡಿಮೆಯಿದೆ. ಮುಖ್ಯಮಂತ್ರಿಗಳು ಸಂಪುಟದರ್ಜೆಯ ಬಡ್ತಿ ನೀಡಿದ್ದಾರೆ. ಅನುದಾನದ ಬಡ್ತಿಯೂ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ