ತಾಂತ್ರಿಕ, ವೈದ್ಯ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಲು ಸಿದ್ಧತೆ


Team Udayavani, Sep 25, 2017, 7:56 AM IST

25-STATE-1.jpg

ಬೆಂಗಳೂರು: ಪದವಿ ಕಾಲೇಜಿನ ವಿದ್ಯಾರ್ಥಿಗಳ ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಹಾಗೂ ಡಿಪ್ಲೊಮಾ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳಿಗೂ ಸಹ ಉಚಿತ ಲ್ಯಾಪ್‌ಟಾಪ್‌ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ ಟಾಪ್‌ ನೀಡುವ ಉದ್ದೇಶದಿಂದ 2017ರ ಬಜೆಟ್‌ನಲ್ಲಿ 225 ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದೆ. ಆದರೆ, ಆರಂಭದಲ್ಲಿ ಈ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಿಟ್ಟಿದ್ದರು. ವಿದ್ಯಾರ್ಥಿಗಳಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಿಸಲಾಯಿತು. ಆದರೆ, ಖಾಸಗಿ ಕೋಟಾದಡಿ ಎಂಜನಿಯರಿಂಗ್‌ ಓದುತ್ತಿರುವ ವಿದ್ಯಾರ್ಥಿಗಳು ಸೇರಿ ಕಾನೂನು ಪದವಿ, ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಹೊರಗಿಟ್ಟಿದ್ದಾರೆ. 

ನಿಯಮ ಸಡಿಲಿಕೆ: ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ವರಮಾನ 2.50 ಲಕ್ಷ ರೂ. ಇದ್ದರೆ ಮಾತ್ರ ಲ್ಯಾಪ್‌ಟಾಪ್‌ ಪಡೆಯಲು ಸಾಧ್ಯ. ಈ ಮಿತಿಯನ್ನು ಹೆಚ್ಚಿಸುವ ಚಿಂತನೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ. 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಸಲು ಬೇಕಾದ ಚರ್ಚೆ ಮತ್ತು ಅದರಿಂದ ಆಗಬಹುದಾದ ಆರ್ಥಿಕ ಹೊರೆಯ ಲೆಕ್ಕಾಚಾರ ಆರಂಭವಾಗಿದೆ. ಒಂದು ವೇಳೆ ವಾರ್ಷಿಕ ಆದಾಯದ ಮಿತಿ 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಕೆಯಾದರೆ ಶೇ.10ರಷ್ಟು ಹೆಚ್ಚು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಸಿಗಲಿದೆ. ತಾಂತ್ರಿಕ ಕೋರ್ಸ್‌ನ ವಿದ್ಯಾರ್ಥಿಗಳ ಹಾಗೂ ಸಾಮಾನ್ಯ ಪದವಿ ಕೋರ್ಸ್‌ನ ವಿದ್ಯಾರ್ಥಿಗಳ ಲ್ಯಾಪ್‌ ಟಾಪ್‌ ಮಾದರಿ ವಿಭಿನ್ನವಾಗಿದೆ.

ವಿದ್ಯಾರ್ಥಿಗಳಿಂದ ಬೇಡಿಕೆ: ಕಾನೂನು ಪದವಿ, ಭಾರತೀಯ ವೈದ್ಯಪದ್ಧತಿಯ ಕೋರ್ಸ್‌ ಹಾಗೂ ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್‌ ವಿದ್ಯಾರ್ಥಿಗಳು ನಮಗೂ ಲ್ಯಾಪ್‌ಟಾಪ್‌ ನೀಡಬೇಕು. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿ, ನಮಗೆ ಲ್ಯಾಪ್‌ಟಾಪ್‌ ಭಾಗ್ಯ ಕಲ್ಪಿಸದಿರುವುದು ಅನ್ಯಾಯ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.