ಕಡು ಭ್ರಷ್ಟ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಒಗ್ಗಟ್ಟಾಗಿದೆ


Team Udayavani, Oct 12, 2017, 3:03 PM IST

shobha.jpg

ಬೆಂಗಳೂರು: ಪರಿವರ್ತನಾ ರ‍್ಯಾಲಿ ವಿಚಾರದಲ್ಲಿ ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದೆ ಎಂಬ ಸುದ್ದಿಯ ಬೆನ್ನಲ್ಲೇ ಸಂಸದೆ  ಶೋಭಾ ಕರಂದ್ಲಾಜೆ ಗುರುವಾರ ಸರಣಿ ಟ್ವೀಟ್‌ಗಳನ್ನು ಮಾಡಿ ತೇಪೆ ಹಚ್ಚಿದ್ದು, ಬಿಜೆಪಿ ಒಗ್ಗಟ್ಟಾಗಿದ್ದು,ಮಿಷನ್‌ 150 ಗಾಗಿ ಕೆಲಸ ಮಾಡುತ್ತಿದೆ ಎಂದಿದ್ದಾರೆ.

‘ಬಿಜೆಪಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಒಗ್ಗಟ್ಟಾಗಿ ಮಿಷನ್‌ 150 ಯಶಸ್ಸಿಗಾಗಿ ಕೆಲಸ ಮಾಡುತ್ತಿದೆ. ನಕಾರಾತ್ಮಕ ಸುದ್ದಿಗಳನ್ನು ನೆಡುವ ಕಾಂಗ್ರೆಸ್ನ ಕೊಳಕು ತಂತ್ರಗಳು ಕೆಲಸಮಾಡುವುದಿಲ್ಲ’ ಎಂದು ಬರೆದಿದ್ದಾರೆ. 

‘ನೀವು ಎಲ್ಲಿ ಏನೇ ನಡುವ ಕೆಲಸ ಮಾಡಿ, ಆದರೆ ವಿಶ್ವದಲ್ಲೇ ಕಡು ಭ್ರಷ್ಟ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಒಗ್ಗಟ್ಟಾಗಿದೆ’ ಎಂದು ಇನ್ನೊಂದು ಟ್ವೀಟ್‌ನಲ್ಲಿ ಬರೆದಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ‘ಆರ್‌ .ಅಶೋಕ್‌ ಮತ್ತು ನಾನು ಜೊತೆಯಾಗಿ ಪಕ್ಷಕ್ಕೆ ಕೆಲಸ ಮಾಡುತ್ತಿದ್ದು, ಬಿಜೆಪಿ ವಿರೋಧಿಗಳು ನಮ್ಮ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ನಮ್ಮ ವಿರೋಧಿಗಳಲ್ಲಿ ನಂಬಿಕೆ ಇಡಬೇಡಿ ಎಂದು ಕಾರ್ಯಕರ್ತರಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಬರೆದಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ‘ಕೆಲ ಬಿಜೆಪಿ ವಿರೋಧಿಗಳು ಮಾಧ್ಯಮಗಳಲ್ಲಿ ಗೊಂದಲ ಹುಟ್ಟು ಹಾಕುತ್ತಿದ್ದಾರೆ. ನಾನು ಬಿಎಸ್‌ವೈ ಸರ್‌ ಬಳಿ ಶಿವಣ್ಣ , ರವೀಂದ್ರನಾಥ್‌ ಅವರನ್ನು ಸಾಂಪ್ರದಾಯಿಕ ಪ್ರಚಾರ ಸಮಿತಿಯಲ್ಲಿ ಸೇರಿಸಿಕೊಳ್ಳಬೇಕೆಂದು ಕೇಳಿಕೊಂಡಿದ್ದೆ’ಎಂದು ಬರೆದಿದ್ದಾರೆ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.