ಮಂತ್ರಾಲಯದಲ್ಲಿ ದೀಪಾವಳಿ ಸಂಭ್ರಮ
Team Udayavani, Oct 20, 2017, 3:42 PM IST
ರಾಯಚೂರು: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನರಕ ಚತುರ್ದಶಿ ಹಾಗೂ ದೀಪಾವಳಿ ನಿಮಿತ್ತ ವಿಶೇಷ ಕಾರ್ಯಕ್ರಮಗಳು ನೆರವೇರಿದವು.
ಶ್ರೀಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರತೀರ್ಥರು ಪ್ರಾತಃಕಾಲದಲ್ಲಿ ತುಳಸಿ ಪೂಜೆ, ಗೋ ಪೂಜೆ ಹಾಗೂ ಶ್ರೀ ಗುರು ರಾಯರ ಮೂಲ ಬೃಂದಾವನಕ್ಕೆ ತೈಲ ಅಭ್ಯಂಜನ ಮತ್ತು ನಾರೀಕೃತ ನೀರಾಜನ ನೆರವೇರಿಸಿದರು. ಅನಂತರ ಶ್ರೀಮಠದ ಆವರಣದಲ್ಲಿ ಸುಮಂಗಲಿಯರಿಂದ ಪೀಠಾ ಧಿಪತಿಗಳಾದ ಸುಬುಧೇಂದ್ರತೀರ್ಥರಿಗೆ ಅಭ್ಯಂಜನ ಹಾಗೂ ನಾರೀಕೃತ ನೀರಾಜನ ಕಾರ್ಯ ಕ್ರಮ ನೆರವೇರಿತು.
ಶ್ರೀಮಠದಲ್ಲಿ ವಿಶೇಷ ಪೂಜೆಗಳು ನಡೆದ ಪ್ರಯುಕ್ತ ಭಕ್ತಸಾಗರವೇ ಹರಿದು ಬಂದಿತ್ತು. ಸಂಜೆ ಕಾರ್ತೀಕ ದೀಪೋತ್ಸವ ಕಾರ್ಯಕ್ರಮ ಜರಗಿತು. ಈ ನಿಮಿತ್ತ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ