ಜಾಮದಾರ ಜತೆ ಬಹಿರಂಗ ಚರ್ಚೆಗೆ ಸಿದ್ಧ: ಕಾಡಸಿದ್ದೇಶ್ವರ ಶ್ರೀಗಳು 


Team Udayavani, Oct 23, 2017, 7:05 AM IST

Adrishya-Kadsiddheshwar-Swa.jpg

ಹುಬ್ಬಳ್ಳಿ: ಲಿಂಗಾಯತರು ಹಿಂದೂಗಳಲ್ಲ ಎಂದು ಐಎಎಸ್‌ ನಿವೃತ್ತ ಅಧಿಕಾರಿ ಡಾ. ಎಸ್‌.ಎಂ. ಜಾಮದಾರ ಹಾಕಿರುವ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಿರುವ ಕೊಲ್ಲಾಪುರ ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು ಚರ್ಚೆಗೆ ದಿನಾಂಕ, ಸ್ಥಳ ನಿಗದಿ ಮಾಡಲು ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಲಿಂಗಾಯತ ಸ್ವತಂತ್ರ ಧರ್ಮ ಕುರಿತಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥಸ್ವಾಮೀಜಿಯವರ ಹೇಳಿಕೆಗೆ ಡಾ.ಜಾಮದಾರ, ಲಿಂಗಾಯತರು ಹಿಂದೂಗಳಲ್ಲ ಈ ಬಗ್ಗೆ ಪೇಜಾವರ ಶ್ರೀ ಸೇರಿ ಯಾರಾದರೂ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರ ಸವಾಲು ಸ್ವೀಕರಿಸಿದ್ದು, ಚರ್ಚೆಗೆ ಸಿದಟಛಿ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಅತಂತ್ರ ಹುನ್ನಾರ:ಹಿಂದೂ ಧರ್ಮವನ್ನು ಅತಂತ್ರಗೊಳಿಸುವ ಷಡ್ಯಂತ್ರಗಳು ಹಲವು ರೂಪದಲ್ಲಿ ನಡೆಯುತ್ತಿವೆ. ಅನ್ಯ ಧರ್ಮಗಳು ಹೇಗಾದರೂ ಮಾಡಿ ಹಿಂದೂ ಧರ್ಮದ ಸಾಮರ್ಥ್ಯ ಕುಗ್ಗಿಸುವ ಯತ್ನದಲ್ಲಿ ತೊಡಗಿದ್ದು, ಇದರ ಭಾಗವಾಗಿಯೇ ಇಲ್ಲಸಲ್ಲದ ಆಸೆ, ಸೌಲಭ್ಯಗಳ ಭ್ರಮೆ ಸೃಷ್ಟಿಸಲಾಗುತ್ತದೆ. ಒಗ್ಗಟ್ಟು ಮುರಿ ಯಲು ಅನ್ಯ ಧರ್ಮಗಳು ಕೆಲ ಸಂಸ್ಥೆಗಳ ಮೂಲಕ ಹಣ ರವಾನೆ ಮಾಡುತ್ತಿದ್ದು, ಹಿಂದೂ ಧರ್ಮದಲ್ಲಿ ಗೊಂದಲ ಸೃಷ್ಟಿಸುವ ಕಾರ್ಯವನ್ನು ಈ ಮೂಲಕ ಮಾಡಲಾಗುತ್ತಿದೆ. ಈಗಾಗಲೇ ಹಲವು ಗೊಂದಲ, ಷಡ್ಯಂತ್ರಗಳನ್ನು ರೂಪಿಸಿ ಹಿಂದೂ ಧರ್ಮದ ಅನೇಕರನ್ನು ದಾರಿ ತಪ್ಪಿಸುವ ಕಾರ್ಯ ಮಾಡಲಾಗಿದೆ. ಮತಾಂತರ ನಿರಂತರವಾಗಿದೆ. ಇದರ ಬಗ್ಗೆ ಜಾಗರೂಕತೆ ಅಗತ್ಯ ಎಂದರು.

ಧರ್ಮ-ಸಂಸ್ಕೃತಿ ಮುಖ್ಯ:ಲಿಂಗಾಯತ ಸ್ವತಂತ್ರ ಧರ್ಮದ ಬಗ್ಗೆ ನಡೆಯುತ್ತಿರುವ ಹೋರಾಟ, ಈ ವಿಚಾರದಲ್ಲಿ ಹೊರಬೀಳುವ ಹೇಳಿಕೆಗಳು ಧರ್ಮ, ಸಂಸ್ಕೃತಿ, ಲಿಂಗಾಯತ ಸಮಾಜದ್ದಾಗಿದೆ. ಲಿಂಗಾಯತರು ಹಿಂದೂ ಧರ್ಮಕ್ಕೆ ಸೇರಿದವರು ಎಂಬುದು ಸ್ಪಷ್ಟ ನಿಲುವು ತಮ್ಮದಾಗಿದೆ. ಈ ಬಗ್ಗೆ ಡಾ. ಜಾಮದಾರ ಸೇರಿ ಯಾರೇ ಚರ್ಚೆಗೆ ಬಂದರೂ ತಾವು ಸಿದ್ಧ  ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.