ಟಿಪ್ಪು ಜಯಂತಿ ಆಚರಿಸುವವರೇ ಕೋಮುವಾದಿಗಳು: ಮುರಳೀಧರರಾವ್
Team Udayavani, Oct 23, 2017, 6:20 AM IST
ಬೆಂಗಳೂರು: ಟಿಪ್ಪು ಜಯಂತಿಯನ್ನು ಬೆಂಬಲಿಸಿದರೆ ಜಾತ್ಯತೀತರು, ವಿರೋಧಿಸಿದರೆ ಜಾತಿವಾದಿಗಳು ಎಂಬ ಯೋಚನೆ ಸರಿಯಿಲ್ಲ ಎಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಟಿಪ್ಪು ಒಬ್ಬ ಕೋಮುವಾದಿ, ಧರ್ಮಾಂಧ, ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದನೆಂಬ ಕಾರಣಕ್ಕೆ ಆತನ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಬಿಜೆಪಿ ವಿರೋಧಿಸುತ್ತದೆ ಎಂದಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಜವಾದ ಜಾತ್ಯತೀತವಾದ ಎಂದರೆ ಅದು ಎಲ್ಲಾ ಜಾತಿ-ಧರ್ಮಗಳನ್ನು
ರಕ್ಷಿಸುವುದು ಮತ್ತು ಉತ್ತೇಜಿಸುವುದು. ಮತ್ತೂಂದು ಅರ್ಥದಲ್ಲಿ ಸರ್ವಪಂಥ ಸಮಭಾವ ಆಗಿದೆ ಎಂದರು.
ಟಿಪ್ಪು ಜಯಂತಿಯನ್ನು ಬೆಂಬಲಿಸಿದರೆ ಜಾತ್ಯತೀತರು, ವಿರೋಧಿಸಿದರೆ ಜಾತಿವಾದಿಗಳು ಎಂದು ಹೇಳಲಾಗುತ್ತಿದೆ. ಆದರೆ, ಈ ಮಾತೇ ಪೂರ್ವಾಗ್ರಹ ಪೀಡಿತ. ಹಿಂದೂಗಳ ಹತ್ಯೆ ಮಾಡುತ್ತಿದ್ದ ಟಿಪ್ಪು ಜಯಂತಿ ಆಚರಣೆ ನಿಜವಾದ ಕೋಮುವಾದ. ಟಿಪ್ಪು ಆಡಳಿತಕ್ಕೆ ಒಳಪಟ್ಟಿದ್ದ ಕೊಡಗು, ಮಲಬಾರ್ ಭಾಗದ ಎಲ್ಲಾ ಜನ ಟಿಪ್ಪುವನ್ನು ಜಾತ್ಯತೀತವಾದಿ ಎಂದರೆ ಆಗ ಜಯಂತಿಯನ್ನು ಒಪ್ಪಬಹುದು. ಟಿಪ್ಪು ಒಬ್ಬ ಅರಸ ಅಷ್ಟೇ, ಆದರ್ಶ ಅರಸನಲ್ಲ. ಆದರೆ ಕಾಂಗ್ರೆಸ್ ಟಿಪ್ಪುವನ್ನು ಜಾತಿ, ಮತಗಳ ಹೆಸರಿನಲ್ಲಿ ವೈಭವೀಕರಿಸುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ