ಬ್ರಾಂಡೆಡ್‌ ಲವ್‌ ಸ್ಟೋರಿ, ಕಮರ್ಷಿಯಲ್‌ ಚಿತ್ರದಲ್ಲೊಂದು ಸಂದೇಶ


Team Udayavani, Feb 17, 2017, 3:45 AM IST

Brand-(38).jpg

“ಬ್ರಾಂಡ್‌ ಹಿಂದೆ ಹೋದವರ ಗತಿ ಏನಾಗುತ್ತದೆಂಬ ಸಂದೇಶ ಕೂಡಾ ಈ ಸಿನಿಮಾದಲ್ಲಿದೆ’
– ಹೀಗೆ ಹೇಳಿಕೊಂಡರು ಪ್ರಶಾಂತ್‌ ಕೆ ಶೆಟ್ಟಿ. ಯಾರು ಈ ಪ್ರಶಾಂತ್‌ ಎಂದರೆ “ಬ್ರಾಂಡ್‌’ ಸಿನಿಮಾವನ್ನು ತೋರಿಸಬೇಕು. ಆ ಸಿನಿಮಾದಲ್ಲಿ ನಾಯಕರಾಗಿ ನಟಿಸುವ ಜೊತೆಗೆ ಸಿನಿಮಾವನ್ನು ನಿರ್ದೇಶಿಸಿದ್ದು ಕೂಡಾ ಪ್ರಶಾಂತ್‌ ಶೆಟ್ಟಿ. ಇತ್ತೀಚೆಗೆ ಆ ಚಿತ್ರದ ಆಡಿಯೋ ಹಾಗೂ ಟ್ರೇಲರ್‌ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಮಾಜಿ ವಿಧಾನಪರಿಷತ್‌ ಸದಸ್ಯ ಹಸನಬ್ಬ ಸೇರಿ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಕೋರಿದರು.

“ಚಿತ್ರರಂಗ ಯುವಕರನ್ನು ಬೇಗನೇ ಆಕರ್ಷಿಸುತ್ತದೆ. ಹಾಗಂತ ತಮಗೆ ಟ್ಯಾಲೆಂಟ್‌ ಇದೆ ಎಂದು ಹಿಂದೆ ಮುಂದೆ ನೋಡದೇ ಚಿತ್ರರಂಗಕ್ಕೆ ಬರಬಾರದು. ಟ್ಯಾಲೆಂಟ್‌ ಜೊತೆಗೆ ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ. ಆಲೋಚಿಸಿ ಒಳ್ಳೆಯ ಸಿನಿಮಾ ಮಾಡಬೇಕು’ ಎಂದು ಹೊಸಬರ ತಂಡಕ್ಕೆ ಶುಭಕೋರಿದರು.

ಅಷ್ಟಕ್ಕೂ ಈ “ಬ್ರಾಂಡ್‌’ ಎಂದರೇನು, ಚಿತ್ರಕ್ಕೂ ಟೈಟಲ್‌ಗ‌ೂ ಏನಾದರೂ ಸಂಬಂಧವಿದೆಯಾ ಎಂದು ನೀವು ಕೇಳಬಹುದು. ಅದಕ್ಕೆ ಪ್ರಶಾಂತ್‌ ಶೆಟ್ಟಿ ಉತ್ತರಿಸುತ್ತಾರೆ. “ಇದು ಕಾರ್‌ ಡೀಲರ್‌ ಹಾಗೂ ಬಾರ್‌ ಡ್ಯಾನ್ಸರ್‌ ನಡುವೆ ನಡೆಯುವ ಕಥೆ. ಜೊತೆಗೆ ಬ್ರಾಂಡ್‌ ಹಿಂದೆ ಹೋದವರ ಗತಿ ಏನಾಗುತ್ತದೆ ಎಂಬ ಅಂಶವನ್ನು ಕೂಡಾ ಇಲ್ಲಿ ಹೇಳಲು ಹೊರಟಿದ್ದೇನೆ. ಕಾರ್‌ನಿಂದ ಹಿಡಿದು ಹುಡುಗಿ ಕೂಡಾ ಬ್ರಾಂಡೆಡ್‌ ಆಗಿರಬೇಕೆಂದು ಬಯಸುವ ವ್ಯಕ್ತಿಯೊಬ್ಬನ ಜೀವನದಲ್ಲಿ ಏನೆಲ್ಲಾ ನಡೆಯುತ್ತದೆ ಎಂಬ ಅಂಶವನ್ನು ಹೇಳಲಾಗಿದೆ’ ಎನ್ನುವುದು ಪ್ರಶಾಂತ್‌ ಮಾತು. ಕೇವಲ ಕಮರ್ಷಿಯಲ್‌ ಸಿನಿಮಾವನ್ನಷ್ಟೇ ಮಾಡಬಾರದು, ಅದರಲ್ಲೊಂದು ಸಂದೇಶ ಕೂಡಾ ಇರಬೇಕು ಎಂಬುದು ಚಿತ್ರದ ನಿರ್ಮಾಪಕ ಕುಮಾರ್‌ ಎನ್‌ ಬಂಗೇರ ಅವರ ಆಸೆಯಾಗಿತ್ತಂತೆ. ಅದರಂತೆ ಚಿತ್ರದ ಕೊನೆಯಲ್ಲೊಂದು ಸಂದೇಶ ಕೂಡಾ ಇದೆ ಎಂಬುದು ಪ್ರಶಾಂತ್‌ ಮಾತು. 

ಚಿತ್ರದಲ್ಲಿ ಸೌಮ್ಯ ಹಾಗೂ ರಚಿತಾ ಎನ್ನುವವರು ಪ್ರಮುಖ ಪಾತ್ರ ಮಾಡಿದ್ದಾರೆ. ಸಂಚಾರಿ ವಿಜಯ್‌ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ಪ್ರಶಾಂತ್‌ ಅವರ ಸಿನಿಮಾ ಪ್ರೀತಿಗೆ ಮೆಚ್ಚಿ ತಾನು ಈ ಸಿನಿಮಾದಲ್ಲಿ ನಟಿಸಿದ್ದಾಗಿ ಹೇಳಿಕೊಂಡರು ಸಂಚಾರಿ ವಿಜಯ್‌. ಚಿತ್ರಕ್ಕೆ ವಿನು ಮನಸು ಸಂಗೀತ ನೀಡಿದ್ದಾರೆ. ಹಾಡುಗಳು ಜನರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಅವರಿಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.