ಬ್ಯೂಟಿಫ‌ುಲ್‌ ಮನಸುಗಳಿಗೆ ಯಶಸ್ಸಿನ ಸಂಭ್ರಮ


Team Udayavani, Feb 17, 2017, 3:45 AM IST

Beautiful-Manasugalu-(2).jpg

“ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ಬಿಡುಗಡೆಗೂ ಮುನ್ನ ಸತೀಶ್‌ ನೀನಾಸಂ ಇದ್ದ ಧಾವಂತ ನೋಡಬೇಕು. ಚಿತ್ರಕ್ಕೆ ಚಿತ್ರಮಂದಿರಗಳ ಅಭಾವ ಎದುರಾಗಿ, ಸತೀಶ್‌ ಈ ವಿಷಯವಾಗಿ ನೋವನ್ನು ಹೊರಹಾಕಿದ್ದರು. ಕಟ್‌ ಮಾಡಿದರೆ, ಸತೀಶ್‌ ಈಗ ಫ‌ುಲ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಚಿತ್ರ 25 ದಿನಗಳನ್ನು ಮುಗಿಸಿದೆ. ಅಷ್ಟೇ ಅಲ್ಲ, ಸದ್ಯದಲ್ಲೇ ಅಮೇರಿಕಾದಲ್ಲೂ ಬಿಡುಗಡೆಯಾಗುತ್ತಿದೆ. ಈ ಡಬ್ಬಲ್‌ ಸಂತೋಷವನ್ನು ಹಂಚಿಕೊಳ್ಳುವುದಕ್ಕೆ ಚಿತ್ರತಂಡದವರು ಒಂದೇ ವೇದಿಕೆಯಲ್ಲಿ ಸೇರಿದ್ದರು.

ಈ ಚಿತ್ರವನ್ನು ಅಮೇರಿಕಾದಲ್ಲಿ ಬಿಡುಗಡೆ ಮಾಡುತ್ತಿರುವವರು ವಿಜಯೇಂದ್ರ ಎನ್ನುವವರು. ಇದೇ ಮೊದಲ ಬಾರಿಗೆ ಚಿತ್ರದ ವಿತರಣೆಯನ್ನು ಪಡೆದಿರುವ ಅವರು, 22 ಲಕ್ಷ ಖರ್ಚು ಮಾಡಿ, ಚಿತ್ರವನ್ನು ಇದೇ ತಿಂಗಳ 23ರಂದು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು. ಅಷ್ಟೇ ಅಲ್ಲ, ವಿದೇಶದಲ್ಲಿ ಚಿತ್ರ ಬಿಡುಗಡೆ ಮಾಡುವ ಸಂದರ್ಭದಲ್ಲಿ ಮಧ್ಯವರ್ತಿಗಳಿಂದ ಸಾಕಷ್ಟು ನುಕ್ಸಾನು ಆಗುತ್ತಿದ್ದು, ತಮ್ಮ ಸಂಸ್ಥೆಯಡಿ, ಆ ತರಹದ ಸಮಸ್ಯೆಗಳು ಆಗುವುದಿಲ್ಲ ಎಂದರು.

ನಿರ್ಮಾಪಕ ಪ್ರಸನ್ನಗೆ ಚಿತ್ರವನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ವಿಷಯವಾಗಿ ಹೆಚ್ಚು ಆಸಕ್ತಿ ಇರಲಿಲ್ಲವಂತೆ. ಕಾರಣ, “ನೀರ್‌ದೋಸೆ’ ಚಿತ್ರದ ಹೊರದೇಶಗಳ ಬಿಡುಗಡೆ ಸಂದರ್ಭದಲ್ಲಾದ ಕೆಲವು ಘಟನೆಗಳು. ಆದರೆ, ವಿಜಯೇಂದ್ರ ಅವರು ಪಾರದರ್ಶಕವಾಗಿ ಬಿಡುಗಡೆ ಮಾಡುತ್ತಾರೆ ಎಂಬ ಕಾರಣಕ್ಕೆ ಚಿತ್ರವನ್ನು ಕೊಡುತ್ತಿರುವುದಾಗಿ ಹೇಳಿದರು. ಇನ್ನು ನಿರ್ದೇಶಕ ಜಯತೀರ್ಥ ಹೆಚ್ಚು ಮಾತನಾಡಲಿಲ್ಲ. ಥ್ಯಾಂಕ್ಯೂ ಎಂದು ಧನ್ಯವಾದ ಸ್ಲಿ$Éಸುವುದರ ಜೊತೆಗೆ, ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಕನ್ನಡ ಚಿತ್ರಗಳನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ಮಾಡಬೇಕು ಮತ್ತು ಈ ಮೂಲಕ ಹೊರದೇಶಗಳಲ್ಲಿ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಚಿತ್ರಕ್ಕೆ ಆರಂಭದಲ್ಲಿ ಉಂಟಾದ ಸಮಸ್ಯೆಗಳನ್ನು ನೋಡಿದಾಗ, ಚಿತ್ರ ಇಷ್ಟು ದೂರ ಸಾಗಬಹುದು ಎಂಬ ಯಾವ ನಂಬಿಕೆಯೂ ಇರಲಿಲ್ಲವಂತೆ ಸತೀಶ್‌ಗೆ. “ನಿಜಕ್ಕೂ ಭಯವಿತ್ತು. ಕ್ರಮೇಣ ಪ್ರೇಕ್ಷಕರು ತೋರಿಸಿದ ಪ್ರೀತಿ ನೋಡಿ ಖುಷಿಯಾಯಿತು’ ಎಂದು ಖುಷಿಪಡುವುದರ ಜೊತೆಗೆ ಧನ್ಯವಾದ ಸಮರ್ಪಿಸಿದರು. ಇನ್ನು ಸತೀಶ್‌ ಮಾಡಿರುವ ಪಚ್ಚಿ ಪಾತ್ರ, ಇನ್ನಾéರಿಗೂ ಹೊಂದುತ್ತಿರಲಿಲ್ಲ ಎಂದು ಶ್ರುತಿ ಹೇಳಿದರು. ತಮ್ಮ ಪಾತ್ರದ ಬಗ್ಗೆ ಸಿಗುತ್ತಿರುವ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಖುಷಿಪಟ್ಟರು.

ಟಾಪ್ ನ್ಯೂಸ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.