ಹಿರಿತೆರೆಗೆ ಪ್ರೇರಣೆ


Team Udayavani, Mar 23, 2017, 6:14 PM IST

Prerana.jpg

ಧಾರಾವಾಹಿಯಿಂದ ಸಿನಿಮಾಕ್ಕೆ ಅನೇಕ ನಟಿಯರಿಗೆ ಪ್ರಮೋಶನ್‌ ಸಿಕ್ಕಿದೆ. ಈ ಮೂಲಕ ಮುಂದೊಂದು ದಿನ ಸಿನಿಮಾ ನಟಿಯಾಗಬೇಕೆಂಬ ಕನಸು ಕಂಡ ಅದೆಷ್ಟೋ ನಟಿಯರ ಆಸೆ ಕೂಡಾ ಈಡೇರಿದೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಪ್ರೇರಣಾ. ಯಾವ ಪ್ರೇರಣಾ ಎಂದರೆ ಈಗಷ್ಟೇ ಆರಂಭವಾಗಿರುವ “ಚೂರಿಕಟ್ಟೆ’ ಸಿನಿಮಾವನ್ನು ತೋರಿಸಬೇಕು. “ಚೂರಿಕಟ್ಟೆ’ ಚಿತ್ರಕ್ಕೆ ನಾಯಕಿಯಾಗುವ ಮೂಲಕ ಪ್ರೇರಣಾ ಈಗ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. 

ಅಂದಹಾಗೆ, ಪ್ರೇರಣಾಗೆ ಸಿನಿಮಾರಂಗ ಹೊಸದು. ಆದರೆ, ಬಣ್ಣದ ಲೋಕ ಹೊಸದಲ್ಲ. ಈಗಾಗಲೇ ಪ್ರೇರಣಾ “ನಾ ನಿನ್ನ ಬಿಡಲಾರೆ’ ಹಾಗೂ “ಹರ ಹರ ಮಹಾದೇವ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಅಲ್ಲಿ ತನಗೆ ಸಿಕ್ಕ ಪಾತ್ರಗಳ ಮೂಲಕವೇ ತನ್ನ ಪ್ರತಿಭಾ ಪ್ರದರ್ಶನ ಮಾಡಿದ ಪ್ರೇರಣಾಗೆ ಈಗ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ. ನಿರ್ದೇಶಕ ರಾಘು ಪರ್‌ಫಾರ್ಮೆನ್ಸ್‌ಗೆ ಅವಕಾಶವಿರುವ ಪಾತ್ರ ಬರೆದು ನಾಯಕಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಕಣ್ಣಿಗೆ ಬಿದ್ದಿದ್ದು ಪ್ರೇರಣಾ. ಆಡಿಷನ್‌ನಲ್ಲಿ ಪಾಸಾದ ಪ್ರೇರಣಾ ಈಗ “ಚೂರಿಕಟ್ಟೆ’ಯಲ್ಲಿ ನಾಯಕಿ. ಚಿತ್ರದಲ್ಲಿ ಪ್ರೇರಣಾ ಕಾಲೇಜು ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಲೇಜು ಹುಡುಗಿ ಎಂದಾಕ್ಷಣ ಕೇವಲ ಮರಸುತ್ತುವ ಪಾತ್ರವೇ ಎಂದು ನೀವು ಕೇಳುವಂತಿಲ್ಲ. “ಚೂರಿಕಟ್ಟೆ’ಯಲ್ಲಿನ ಪ್ರೇರಣಾ ಪಾತ್ರ ಕೇವಲ ಮರ ಸುತ್ತುವುದಿಲ್ಲ. ಮರ ಉಳಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಏಕೆಂದರೆ, ಇದು ಟಿಂಬರ್‌ ಮಾಫಿಯಾ ಕುರಿತಾದ ಸಿನಿಮಾ. “ಇಲ್ಲಿ ನಾಯಕಿಯ ಪಾತ್ರಕ್ಕೆ ಮಹತ್ವವಿದೆ. ತುಂಬಾ ಚೆನ್ನಾಗಿ ನಟಿಸುವಂತಹ, ಪಾತ್ರಕ್ಕೆ ನ್ಯಾಯ ಒದಗಿಸುವಂತಹ ನಾಯಕಿಯನ್ನು ಹುಡುಕುತ್ತಿದ್ದಾಗ ನಮಗೆ ಪ್ರೇರಣಾ ಸಿಕ್ಕಿದ್ದಾರೆ. ಚೆನ್ನಾಗಿ ನಟಿಸುತ್ತಿದ್ದಾರೆ. ಮುಂದೆ ಒಳ್ಳೆಯ ನಟಿಯಾಗುವ ಎಲ್ಲಾ ಲಕ್ಷಣ ಅವರಿಗಿದೆ’ ಎನ್ನುವುದು ನಿರ್ದೇಶಕ ರಾಘು ಶಿವಮೊಗ್ಗ ಮಾತು. 

– ರವಿ ರೈ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.