ಭಿಕ್ಷುಕಿ ಹುಡುಗಿ ಗುಜರಿ ಹುಡುಗ ಒಂದು ತಿಕ್ಲು ಲವ್‌ಸ್ಟೋರಿ


Team Udayavani, May 26, 2017, 2:33 PM IST

Thikla.jpg

ಇದು ಪಕ್ಕಾ ಲವ್‌ಸ್ಟೋರಿ ಸಿನಿಮಾವಂತೆ. ಆದರೆ ವಿಭಿನ್ನ ಕತೆ ಹೊಂದಿರುವ ಸಿನಿಮಾ. ಭಿಕ್ಷುಕಿ ಹುಡುಗಿ ಹಾಗೂ ಗುಜರಿ ಹೆಕ್ಕುವ ಹುಡುಗನ ಲವ್‌ಸ್ಟೋರಿಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರಂತೆ.

ಚಿತ್ರಗಳು ವಿಭಿನ್ನವಾಗಿದ್ದರೆ ಸಿನಿಮಾಕ್ಕೆ ಅದು ಆಕರ್ಷಣೆ ಎಂಬ ಮಾತಿದೆ. ಆದರೆ, ಈಗ ಆ ಆಕರ್ಷಣೆಯ ಅರ್ಥವನ್ನು
ಚಿತ್ರರಂಗಕ್ಕೆ ಬರುವ ಹೊಸಬರು ತಪ್ಪಾಗಿ ತಿಳಿಯುತ್ತಿದ್ದಾರೆ. ಚಿತ್ರ-ವಿಚಿತ್ರ ಟೈಟಲ್‌ಗ‌ಳನ್ನಿಟ್ಟು ಅದೇ ಡಿಫ‌ರೆಂಟ್‌ ಎಂಬಂತೆ
ಫೋಸ್‌ ಕೊಡುತ್ತಾರೆ. ಈಗ ಹೊಸಬರ ತಂಡವೊಂದು “ತಿಕ್ಲ’ ಎಂಬ ಸಿನಿಮಾ ಮಾಡಿದೆ.

“ಕಂಬನಿಯ ಕಥೆ’ ಎಂಬ ಅಡಿಬರಹದೊಂದಿಗೆ ತಯಾರಾಗುತ್ತಿರುವ ಈ ಸಿನಿಮಾ ಸಂಪೂರ್ಣ ಹೊಸಬರದು. ಅನುಭವಕ್ಕಿಂತ ಸಿನಿಮಾ ಮಾಡಬೇಕೆಂಬ ಕನಸು ಮುಖ್ಯ ಎಂದುಕೊಂಡು “ತಿಕ್ಲ’ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆ ನಡೆದಿದೆ. ಜಕ್ಕನಹಳ್ಳಿ ಶಿವ ಎನ್ನುವವರು ಈ ಸಿನಿಮಾದ ನಿರ್ಮಾಪಕರು. ಲ್ಯಾಬ್‌ ಟೆಕ್ನಿಷಿಯನ್‌ ಆಗಿರುವ ಆಂಜನೇಯ ಅವರು ಈ ಸಿನಿಮಾದ ನಿರ್ದೇಶಕರು.

ಆಂಜನೇಯ ಹೇಳುವಂತೆ ಇದು ಪಕ್ಕಾ ಲವ್‌ ಸ್ಟೋರಿ ಸಿನಿಮಾವಂತೆ. ಆದರೆ ವಿಭಿನ್ನ ಕತೆ ಹೊಂದಿರುವ ಸಿನಿಮಾ. ಭಿಕ್ಷುಕಿ ಹುಡುಗಿ  ಹಾಗೂ ಗುಜರಿ ಹೆಕ್ಕುವ ಹುಡುಗನ ಲವ್‌ಸ್ಟೋರಿಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರಂತೆ. ನಿರ್ದೇಶಕರಿಗೆ ಸಿನಿಮಾದ ಯಾವುದೇ ಅನುಭವವಿಲ್ಲವಂತೆ. ಆದರೆ, ಸಿನಿಮಾ ಮೇಲಿನ ಪ್ರೀತಿಯಿಂದ ಮಾಡಿದ್ದು, ಪ್ರೇಮಕಥೆಯಲ್ಲಿ ಸಾಕಷ್ಟು ಥ್ರಿಲ್ಲರ್‌ ಅಂಶಗಳು ಕೂಡಾ ಇವೆಯಂತೆ. ಹುಚ್ಚನ ಎಂಟ್ರಿಯೊಂದಿಗೆ ಆರಂಭವಾಗುವ ಸಿನಿಮಾದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಟ್ವಿಸ್ಟ್‌ ಸಿಗಲಿದೆಯಂತೆ. ನಾಯಕ ವಿಜಯ್‌ ವೆಂಕಟ್‌ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದು, ಹುಚ್ಚನಾಗಿ ನಟಿಸೋದು ತುಂಬಾ ಕಷ್ಟದ ಕೆಲಸವಂತೆ. ಮೂರು ಶೇಡ್‌ಗಳು ವಿಭಿನ್ನವಾಗಿದೆಯಂತೆ. ನಾಯಕಿ ರಾಧಿಕಾ ರಾಮ್‌ ಇಲ್ಲಿ ಭಿಕ್ಷುಕಿಯಾಗಿ ನಟಿಸಿದ್ದಾರೆ. ಅವರಿಗೂ ಭಿಕ್ಷುಕಿ ಪಾತ್ರ
ಮಾಡೋದು ಬಹಳ ಕಷ್ಟ ಎನಿಸಿತಂತೆ. ಚಿತ್ರಕ್ಕೆ ಕೆವಿನ್‌ ಎಮ್‌ ಸಂಗೀತ ನೀಡಿದ್ದಾರೆ. ಕಥೆ ಇಷ್ಟವಾದ ಕಾರಣ ನಿರ್ಮಾಪಕರು
80 ಲಕ್ಷ ರೂಪಾಯಿ ಹಾಕಿ ಈ ಸಿನಿಮಾ ನಿರ್ಮಿಸಿದರಂತೆ. ಚಿತ್ರದ ಆಡಿಯೋ ಬಿಡುಗಡೆ ಮಾಡಿದ ಪ್ರಥಮ್‌, “ಈ ಚಿತ್ರ ಎಲ್ಲರಿಗು ತಿಕ್ಲಿ ಹಿಡಿಸಲಿ’ ಎಂದು ಶುಭಕೋರಿದರು. ಲಹರಿ ಸಂಸ್ಥೆ ಮೂಲಕ ಆಡಿಯೋ ಹೊರಬಂದಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.