ಹಂಸ ಲೋಕದಿಂದ ಬಂದ… ಪ್ರೇಮದ ಸಂಗೀತ


Team Udayavani, Jun 23, 2017, 12:55 PM IST

Raja-Hamsa-(31).jpg

“ಇನ್ನು ನಮ್ಮ ಅಜಯ್‌ ಸಾರ್‌ ಬಗ್ಗೆ ಹೇಳ್ಳೋದು ಮರೆತ್ತಿದೆ. ಯಾಕೋ ಫ‌ುಲ್‌ ಟೆನ್ಶನ್‌ ಆಗ್ತಿದೆ …’ ಹಾಗಂತ ಗೌರಿಶಿಖರ್‌ ಹೇಳುತ್ತಿದ್ದಂತೆ, ಹೇಳ್ಳೋದನ್ನ ಮರೆತಿಲ್ಲ ಎಂದು ಅಜೇಯ್‌ ರಾವ್‌ ನೆನಪಿಸಿದರು. ಒಂದಂತೂ ಸತ್ಯ. ಗೌರಿಶಿಖರ್‌ ಟೆನ್ಶನ್‌ನಲ್ಲಿದ್ದಿದ್ದಂತೂ ಹೌದು. ಪಂಚೆ ಉಟ್ಟು, “ರಾಜ-ಹಂಸ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಬರಮಾಡಿಕೊಳ್ಳುವುದರಿಂದ, ಬಂದವರು ವೆಲ್‌ಕಮ್‌ ಡ್ರಿಂಕ್‌ ಕುಡಿದರಾ? ಅವರಿಗೆ ಸೀಟ್‌ ಸಿಕ್ಕಿದೆಯಾ? ಹಾಡುಗಳ ಪ್ರದರ್ಶನ ಸುಗಮವಾಗಿ ಸಾಗಿದೆಯಾ? ಎಂದೆಲ್ಲಾ ನೋಡಿಕೊಳ್ಳುವ ಮೂಲಕ ಇಡೀ ಸಮಾರಂಭದ ಉಸ್ತುವಾರಿಯನ್ನು ವಹಿಸಿದ್ದರು ಗೌರಿಶಿಖರ್‌. ಅದರಿಂದಲೇ ಟೆನ್ಶನ್‌ ಮತ್ತು ಆ ಟೆನ್ಶನ್‌ನಲ್ಲಿ ಹೆಸರು ಹೇಳಿದ್ದರೂ, ಅದನ್ನು ಮರೆತು ಕ್ಷಮೆ ಕೇಳಿದರು.

“ರಾಜ-ಹಂಸ’ ಚಿತ್ರದ ಒಂದು ಹಾಡನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಎರಡನೆಯ ಹಾಡನ್ನು ಸಂತೋಷ್‌ ಆನಂದ್‌ರಾಮ್‌ ಬಿಡುಗಡೆ ಮಾಡಿದ್ದರು. ಈಗ ಎಲ್ಲಾ ಹಾಡುಗಳನ್ನು ಅಜೇಯ್‌ ರಾವ್‌ ಅವರಿಂದ ಇತ್ತೀಚೆಗೆ ಬಿಡುಗಡೆ ಮಾಡಿಸಲಾಯಿತು. ಅಂದು ಗೌರಿಶಿಖರ್‌ ಜೊತೆಗೆ, ನಿರ್ದೇಶಕ ಜಡೇಶ್‌, ನಾಯಕಿ ರಂಜನಿ ರಾಘವನ್‌, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಬಿ.ಸಿ. ಪಾಟೀಲ್‌, ಯಮುನಾ ಮುಂತಾದ ಹಲವರು ಇದ್ದರು. ಸರಳವಾಗಿ ಹೇಳಬೇಕೆಂದರೆ, ಚಿತ್ರದ ಸಂಗೀತ ನಿರ್ದೇಶಕ ಜೋಶ್ವಾ ಶ್ರೀಧರ್‌ ಅವರನ್ನು ಹೊರತುಪಡಿಸಿ, ಮಿಕ್ಕಂತೆ
ಎಲ್ಲರೂ ಇದ್ದರು. ದೇಶದಲ್ಲಿಲ್ಲದ ಕಾರಣ ಜೋಶ್ವಾ ಬಂದಿರಲಿಲ್ಲ.

ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿಯೇ ಚಿತ್ರದ ಬಗ್ಗೆ ಮಾತಾಡಬೇಕು ಎಂದು ಗೌರಿಶಿಖರ್‌
ತೀರ್ಮಾನಿಸಿದ್ದರಂತೆ. ಅದರಂತೆ ಚಿತ್ರದ ಕೆಲಸಗಳನ್ನೆಲ್ಲಾ ಮುಗಿಸಿ, ಈಗ ಮಾತಾಡುವುದಕ್ಕೆ ಮುಂದಾಗಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳ ಬಿಡುಗಡೆ ಮುಗಿದಿದ್ದು, ಆಗಸ್ಟ್‌ ಎರಡನೆಯ ಅಥವಾ ಮೂರನೆಯ ವಾರದಲ್ಲಿ ಚಿತ್ರ ಬಿಡುಗಡೆಯಾಗುತ್ತದಂತೆ. “ಚಿತ್ರಕ್ಕೆ ಹಣ ಹಾಕಿದವರು ಒಬ್ಬಿಬ್ಬರಲ್ಲ. ಹತ್ತಾರು ಸ್ನೇಹಿತರು.

ಜನರು ಮನಸ್ಫೂರ್ವಕವಾಗಿ ಚಿತ್ರ ಮಾಡುವುದಕ್ಕೆ ಮುಂದಾಗಿರುವುದರಿಂದ ಜನಮನ ಸಿನಿಮಾಸ್‌ ಎಂಬ ಬ್ಯಾನರ್‌ ಹುಟ್ಟುಹಾಕಿ, ಈ ಚಿತ್ರ ಮಾಡಿದ್ದೇವೆ’ ಎಂದರು ಗೌರಿಶಿಖರ್‌. ನಂತರ ಬಿ.ಸಿ. ಪಾಟೀಲ್‌, ಯಮುನಾ, ಅಜೇಯ್‌ ರಾವ್‌ ಮುಂತಾದವರೆಲ್ಲಾ ಚಿತ್ರತಂಡಕ್ಕೆ ಶುಭ ಕೋರುವುದರ ಜೊತೆಗೆ, ಚಿತ್ರ ಗೆಲ್ಲಲಿ ಎಂದು ಹಾರೈಸಿದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.