ಬ್ರೈಸ್ ಕಣಿವೆಯ ಬಣ್ಣದ ಶಿಲ್ಪಗಳು


Team Udayavani, Sep 14, 2017, 6:45 AM IST

vismaya.jpg

ಈ ರೋಮಾಂಚಕ ಕಣಿವೆ ಪ್ರದೇಶದ ಅಸ್ತಿತ್ವ ಹೊರಜಗತ್ತಿಗೆ ತಿಳಿದೇ ಇರಲಿಲ್ಲ. ಅದು ಅಜ್ಞಾತವಾಗಿಯೇ ಇತ್ತು. 1850ರಲ್ಲಿ ಎಬೆನೇಜರ್‌ ಬ್ರೈಸ್ ಎಂಬಾತ ತನ್ನ ಹೆಂಡತಿ ಮಕ್ಕಳೊಂದಿಗೆ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಗುಡಿಸಲು ಕಟ್ಟಿ ನೆಲೆಸಿ ನಿರ್ಮಾನುಷವಾದ ಈ ಸ್ಥಳದಲ್ಲಿ ನಿಸರ್ಗ ಕಡೆದ ಕೆತ್ತನೆಗಳ ವಿಷಯವನ್ನು ಬೆಳಕಿಗೆ ತಂದ. 

ಅಮೆರಿಕದ ಯುಟಾಹ್‌ದಿಂದ 50 ಮೈಲು ದೂರವಿದೆವ ಬ್ರೈಸ್ ಕಣಿವೆ ರಾಷ್ಟ್ರೀಯ ಉದ್ಯಾನವನ. ಅಲ್ಲಿರುವ ರಚನೆಗಳು ಯಾವುದೇ ರಾಜವಂಶದವರ ಪರಿಶ್ರಮದ ಫ‌ಲವಲ್ಲ. ಇಲ್ಲಿನ ಕೋಟೆಗಳು, ಶಿಲ್ಪಗಳೆಲ್ಲವನ್ನೂ ಕೆತ್ತಿರುವುದು ನಿಸರ್ಗವೇ. ಹಿಮಪಾತ ಮತ್ತು ನದಿಯ ರಭಸದ ಪ್ರವಾಹದ ಕೊರೆತ ಇದು ಎರಡರಿಂದಲೇ ಪರ್ವತಗಳ ಮಣ್ಣು ಕೊರೆದುಹೋಗಿ ಶಿಲೆಗಳಲ್ಲಿ ಸೃಷ್ಟಿಯಾದ ಬಿರುಕುಗಳೇ ಒಂದೊಂದು ಬಗೆಯ ಕಲಾರಚನೆಯನ್ನು ಮಾಡಿಬಿಟ್ಟಿವೆ.

35,835 ಎಕರೆ ಪ್ರದೇಶದಲ್ಲಿ ಈ ಉದ್ಯಾನ ಹರಡಿಕೊಂಡಿದೆ. ಅಲ್ಲೊಂದು ಅದ್ಭುತ ರಮ್ಯಲೋಕವೇ ಇದೆ. ಅಲ್ಲಿ ಬಣ್ಣ ಬಣ್ಣದ ಏಕಶಿಲೆಯ ಎತ್ತರೆತ್ತರದ ವೈವಿಧ್ಯಮಯ ಶಿಲ್ಪಗಳಿವೆ, ಹಳ್ಳಗಳಿಗೆ ದೃಢವಾದ ಪುರಾತನ ಸೇತುವೆಗಳಿವೆ. ಕೋಟೆ ಕೊತ್ತಲಗಳಿವೆ, ಕಲಾತ್ಮಕವಾದ ಬುರುಜುಗಳಿವೆ, ಕುಸಿದು ಹೋದ ಪ್ರಾಚೀನ ವಾಸ್ತುಶಿಲ್ಪದ ಮಾದರಿಯ ಕಟ್ಟಡಗಳ ಅವಶೇಷಗಳಿವೆ, ಕಿಟಕಿಗಳಿವೆ, ಹೆಬ್ಟಾಗಿಲುಗಳಿವೆ, ಕೋಟೆಯ ಕಮಾನುಗಳಿವೆ. ಸ್ತಬ್ಧವಾದ ಯಾವುದೋ ಐತಿಹಾಸಿಕ ರಾಜವಂಶದವರು ಒಂದಾನೊಂದು ಕಾಲದಲ್ಲಿ ಇಲ್ಲಿ ರಾಜಾÂಡಳಿತ ಮಾಡಿ ಅನಂತರ ಇಲ್ಲಿಂದ ಬಿಟ್ಟು ಹೋಗಿರಬಹುದೇ ಎಂಬ ಭ್ರಮೆಯನ್ನು ಸೃಷ್ಟಿಸುವ ಇನ್ನೂ ಹಲವು ವಿಶೇಷಗಳಿವೆ.

ಈ ರೋಮಾಂಚಕ ಕಣಿವೆ ಪ್ರದೇಶದ ಅಸ್ತಿತ್ವ ಹೊರಜಗತ್ತಿಗೆ ತಿಳಿದೇ ಇರಲಿಲ್ಲ. ಅದು ಅಜಾnತವಾಗಿಯೇ ಇತ್ತು. 1850ರಲ್ಲಿ ಎಬೆನೇಜರ್‌ ಬ್ರೈಸ್ ಎಂಬಾತ ತನ್ನ ಹೆಂಡತಿ ಮಕ್ಕಳೊಂದಿಗೆ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಗುಡಿಸಲು ಕಟ್ಟಿ ನೆಲೆಸಿ ನಿರ್ಮಾನುಷವಾದ ಈ ಸ್ಥಳದಲ್ಲಿ ನಿಸರ್ಗ ಕಡೆದ ಕೆತ್ತನೆಗಳ ವಿಷಯವನ್ನು ಬೆಳಕಿಗೆ ತಂದ. ಅನಂತರ ಇಲ್ಲಿ ಸಾಕಷ್ಟು ವೈಜಾnನಿಕ ಅಧ್ಯಯನಗಳು ನಡೆದವು. ಅಮೆರಿಕದ ಸೇನಾಪಡೆಯ ಮೇಜರ್‌ ಜಾನ್‌ ವೆಸ್ಲೆ ಪೋಪೆಲ್‌ 1872ರಲ್ಲಿ ಭೂ ವಿಜಾnನಿಗಳ ತಂಡದೊಂದಿಗೆ ಬಂದು ಸಮೀಕ್ಷೆ ನಡೆಸಿದ್ದ. ಬಳಿಕ ಇಲ್ಲಿ ಜಾನುವಾರುಗಳ ಮೇವಿಗೆ ಇರುವ ಅನುಕೂಲಗಳನ್ನು ಅರಿತು ದನಗಾಹಿಗಳೂ ಬಂದು ಬೀಡುಬಿಟ್ಟರು. 

ಹವಾಮಾನದ ವೈಪರೀತ್ಯದಿಂದಾಗಿ ಇಲ್ಲಿ ನಿಶ್ಚಿಂತವಾದ ಜೀವನ ಸಾಧ್ಯವಿರಲಿಲ್ಲ. 1923ರಲ್ಲಿ ಅಮೆರಿಕದ ಸರಕಾರವು ಇದೊಂದು ರಾಷ್ಟ್ರೀಯ ಉದ್ಯಾನವೆಂದು ಘೋಷಿಸಿತು. ಉದ್ಯಾನವನ್ನು ಹೊರ ಜಗತ್ತಿಗೆ ಪರಿಚಯಿಸಿದ ಬ್ರೈಸ್ನ ಹೆಸರನ್ನೇ ಇಲ್ಲಿಗೆ ಇರಿಸಲಾಯಿತು. 1928ರಲ್ಲಿ ಅದನ್ನು ಅಂದವಾಗಿ ವಿನ್ಯಾಸಗೊಳಿಸಿ ಪ್ರವಾಸಿಗಳ ಆಕರ್ಷಣೆಯ ತಾಣವಾಗಿ ಪರಿವರ್ತಿಸುವ ಕಾರ್ಯಗಳು ಆರಂಭವಾದವು. 1942ರಲ್ಲಿ ಅದಕ್ಕೆ ಹೆಚ್ಚುವರಿಯಾಗಿ 635 ಎಕರೆ ಪ್ರದೇಶವನ್ನು ಸೇರಿಸಲಾಯಿತು.

ವೈಜಾnನಿಕ ಸಮೀಕ್ಷೆಗಳ ನಂಬಿಕೆ ಪ್ರಕಾರ ಬ್ರೆ„ಸ್‌ ಕಣಿವೆಯಲ್ಲಿ 10 ಸಾವಿರ ವರ್ಷಗಳ ಹಿಂದೆ ಜನ ವಸತಿಗಳು ಇದ್ದವು ಎಂಬುದಕ್ಕೆ ಪಾರ್ಕ್‌ನ ದಕ್ಷಿಣ ಭಾಗದಲ್ಲಿರುವ ಕೆಲವು ಶಿಲ್ಪಕಲಾ ರಚನೆಗಳಿಂದ ತಿಳಿದು ಬರುವುದಂತೆ. ಇಲ್ಲಿನ ಮೃದುವಾದ ಬಂಡೆಗಳನ್ನು ನಿಸರ್ಗ ಬೇಕಾಬಿಟ್ಟಿ ಕೊರೆದಿಲ್ಲ. ಹಳ್ಳಗಳ ಮೇಲ್ಭಾಗದಲ್ಲಿ ಅವು ಪುರಾತನ ಸೇತುವೆಯ ಆಕಾರ ತಳೆದಿವೆ. ಬಿದ್ದಿರುವ ರಾಜಮಹಲುಗಳು, ಕಲಾತ್ಮಕವಾದ ಕಿಟಕಿಗಳು, ಪಾವಟಿಕೆಗಳು, ಪ್ರವೇಶದ್ವಾರಗಳು ಇವೆಲ್ಲವೂ ಪುರಾತನ ಅರಸೊತ್ತಿಗೆಯ ಕಾಲದ್ದೆಂಬ ಭ್ರಮೆಯನ್ನೇ ಅದು ಸೃಷ್ಟಿಸಿದೆ. ವೃತ್ತಾಕಾರದ ಒಂದು ಕ್ರೀಡಾಂಗಣ 12 ಮೈಲುದ್ದ, ಮೂರು ಮೈಲು ಅಗಲ, 800 ಅಡಿ ಆಳವಾಗಿದೆ. ಒಂದು ಗೋಡೆ 20 ಮೈಲು ಉದ್ದವಾಗಿ ಹರಡಿದೆ. 200 ಅಡಿಗಿಂತ ಎತ್ತರವಿರುವ ಬುರುಜುಗಳೂ ಇವೆ. ಪಾರ್ಕ್‌ 8ರಿಂದ 9 ಸಾವಿರ ಅಡಿ ಎತ್ತರವಾಗಿದ್ದು ಕೆಲವು ಏಕಶಿಲಾ ರಚನೆಗಳು ಒಂದು ಸಾವಿರ ಅಡಿ ಎತ್ತರ ಇವೆ.

– ರಾಮಕೃಷ್ಣ ಶಾಸ್ತ್ರೀ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.