ರಚನ್‌ ಕೌಶಲ್ಯ


Team Udayavani, Sep 15, 2017, 11:24 AM IST

15-SUC-6.jpg

ರಚನ್‌ಗೆ ಸಿನಿಮಾ ಮಾಡಬೇಕೆಂಬ ದೊಡ್ಡ ಆಸೆಯೇನೂ ಇರಲಿಲ್ಲ. ಆದರೆ, ರಚನ್‌ ಅವರನ್ನು ನೋಡಿದ ನಿರ್ಮಾಪಕರು ಹಾಗೂ ಸ್ನೇಹಿತರು ನೀವ್ಯಾಕೆ ಹೀರೋ ಆಗಬಾರದು ಎಂದು ಹೇಳುವ ಮೂಲಕ ಅವರ ಮನಸ್ಸಲ್ಲೂ ಹೀರೋ ಆಗುವ ಆಸೆ ಚಿಗುರಿದೆ. ಅದರಂತೆ ಅವರು ಹೀರೋ ಆಗಿದ್ದಾರೆ. ಈಗ ಆ ಚಿತ್ರ ಸಂಪೂರ್ಣ ಮುಗಿದು ಬಿಡುಗಡೆಯ ಹಂತಕ್ಕೆ ಬಂದಿದೆ. ಅಷ್ಟಕ್ಕೂ ಯಾವ ಸಿನಿಮಾ ಮೂಲಕ ರಚನ್‌ ಹೀರೋ ಆಗಿದ್ದಾರೆಂದು ನೀವು ಕೇಳಬಹುದು. ಅದು “ಗೌಡ್ರು ಹೋಟೆಲ್‌’ ಚಿತ್ರದ ಮೂಲಕ. “ಗೌಡ್ರು ಹೋಟೆಲ್‌’ ಎಂಬ ಚಿತ್ರವೊಂದು ಆರಂಭವಾಗಿರೋದು ನಿಮಗೆ ಗೊತ್ತೆ ಇದೆ. ಆ ಚಿತ್ರದಲ್ಲಿ ಹೀರೋ ಆಗಿರುವವರು ರಚನ್‌. 

ಪಿ.ಕುಮಾರ್‌ ಈ ಸಿನಿಮಾದ ನಿರ್ದೇಶಕರು. ರಚನ್‌ಗೆ ಸಿನಿಮಾ ಕ್ಷೇತ್ರ ಹೊಸದು. ಏಕಾಏಕಿ ಬಂದು ಕ್ಯಾಮರಾ ಮುಂದೆ ನಿಂತರೆ ಪಾತ್ರಕ್ಕೆ ನ್ಯಾಯ ಒದಗಿಸಲು ಕಷ್ಟವಾಗಬಹುದೆಂಬ ಕಾರಣಕ್ಕೆ ರಚನ್‌ ಸಿನಿಮಾ ಆರಂಭವಾಗುವ ಮುನ್ನ ವರ್ಕ್‌ಶಾಪ್‌ನಲ್ಲೂ ಪಾಲ್ಗೊಂಡಿದ್ದಾರೆ. ಸಿನಿಮಾದಲ್ಲಿ ಬರುವ ದೃಶ್ಯಗಳಿಗೆ ತಕ್ಕಂತೆ ತಯಾರಿ ನಡೆಸಿದ್ದರಿಂದ ಅವರಿಗೆ ನಟನೆ ಸುಲಭವಾಯಿತಂತೆ. ರಚನ್‌ ಮೊದಲ ಸಿನಿಮಾದಲ್ಲೇ ಖುಷಿಯಾಗಿರಲು ಮತ್ತೂಂದು ಕಾರಣವೆಂದರೆ ಖ್ಯಾತ ನಟರಾದ ಪ್ರಕಾಶ್‌ ರೈ ಹಾಗೂ ಅನಂತ್‌ನಾಗ್‌.  ಯಾವುದೇ ನಟನಿಗಾದರೂ ಮೊದಲ ಸಿನಿಮಾದಲ್ಲೇ ದೊಡ್ಡ ನಟರ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಸಿಕ್ಕರೆ ಖುಷಿಯಾಗುತ್ತಾರೆ. ಈಗ ಅವಕಾಶ ರಚನ್‌ಗೂ ಸಿಕ್ಕಿದೆ.

 “ಗೌಡ್ರು ಹೋಟೆಲ್‌’ ಚಿತ್ರದಲ್ಲಿ ಪ್ರಕಾಶ್‌ ರೈ ಹಾಗೂ ಅನಂತ್‌ನಾಗ್‌ ನಟಿಸಿದ್ದಾರೆ. “ನಾನು ಚಿಕ್ಕಂದಿನಲ್ಲಿ ಹೆಚ್ಚು ಸಿನಿಮಾ ನೋಡಿಲ್ಲ. ನೋಡಿರುವ ಕೆಲವೇ ಕೆಲವು ಸಿನಿಮಾಗಳಲ್ಲಿ ಅನಂತ್‌ನಾಗ್‌ ಹೀರೋ ಆಗಿದ್ದರು. ಈಗ ಅವರ ಜೊತೆ ನಟಿಸುವ ಅವಕಾಶ ಸಿಕ್ಕಿರೋದು ನನ್ನ ಅದೃಷ್ಟ’ ಎಂದು ಖುಷಿಯಿಂದ ಹೇಳುತ್ತಾರೆ ರಚನ್‌.

ರವಿ ರೈ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.