ವಿಭಿನ್ನ ಪಾತ್ರಗಳ ಅನ್ವೇಷಿ


Team Udayavani, Sep 22, 2017, 3:41 PM IST

22-SU-8.jpg

ಸಣ್ಣ ಪಾತ್ರಗಳ ಮೂಲಕವೇ ದೊಡ್ಡ ಕನಸು ಕಾಣುವ ಸಾಕಷ್ಟು ಮಂದಿ ಇದ್ದಾರೆ. ಕನಸಿನ ಜೊತೆಗೆ ಶ್ರಮ ಹಾಕಿದರೆ ಕನಸು ಸಾಕಾರಗೊಳ್ಳುವ ನಂಬಿಕೆ ಅವರದು. ಈ ರಘು ಭಟ್‌ ಕೂಡಾ ಅದೇ ಸಾಲಿಗೆ ಸೇರುವವರು. ಯಾವ ರಘು ಭಟ್‌ ಎಂದು ಕೇಳಿದರೆ ತೋರಿಸಲು ದೊಡ್ಡ ಸಿನಿಮಾವಲ್ಲ. ಈಗಷ್ಟೇ ಚಿತ್ರರಂಗದಲ್ಲಿ ಅಲ್ಲೊಂದು-ಇಲ್ಲೊಂದು ಪಾತ್ರ ಮಾಡುತ್ತಾ, ಸಿಕ್ಕ ಪಾತ್ರಗಳಲ್ಲಿ ತಮ್ಮ ಪ್ರತಿಭೆ ತೋರಿಸುತ್ತಾ ಬರುತ್ತಿರುವ ರಘು ಭಟ್‌ ಸದ್ಯ “ಅನ್ವೇಷಿ’ಯಾಗಿದ್ದಾರೆ. ಹೀಗೆಂದರೆ ನೀವು ಆಶ್ಚರ್ಯಪಡುವ ಅಗತ್ಯವಿಲ್ಲ. “ಅನ್ವೇಷಿ’ ಎಂಬುದು ರಘು ಭಟ್‌ ನಟಿಸಿರುವ ಹೊಸ ಸಿನಿಮಾ. 

ವೇಮಗಲ್‌  ಜಗನ್ನಾಥ ರಾವ್‌ ನಿರ್ದೇಶನದ ಈ ಸಿನಿಮಾದಲ್ಲಿ ರಘು ಭಟ್‌ ಗೆ ಪ್ರಮುಖ ಪಾತ್ರ ಸಿಕ್ಕಿದೆ. ಚಿತ್ರದಲ್ಲಿ ತಿಲಕ್‌ ಕೂಡಾ ನಟಿಸಿದ್ದಾರೆ. ಹಾಗಾಗಿ, ರಘು ಭಟ್‌ ಕೂಡಾ “ಅನ್ವೇಷಿ’ಯ ಒನ್‌ ಆಫ್ ದಿ ಹೀರೋ ಎಂದರೆ ತಪ್ಪಲ್ಲ. ಅವರಿಗೊಂದು ರೊಮ್ಯಾಂಟಿಕ್‌ ಕೂಡಾ ಇದೆ. ಜೊತೆಗೆ ಖಡಕ್‌ ಆದ ಪಾತ್ರ ಕೂಡಾ ಸಿಕ್ಕಿದೆ. ಇವೆಲ್ಲದರಿಂದ ರಘು ಭಟ್‌ ಖುಷಿಯಾಗಿರೋದು ಸುಳ್ಳಲ್ಲ. ಸದ್ಯ ರಘು ಭಟ್‌ಗೆ ಸಿನಿಮಾಗಳಿಂದ ಒಂದಷ್ಟು ಅವಕಾಶ ಬರುತ್ತಿರೋದು ಸುಳ್ಳಲ್ಲ. ಒಳ್ಳೆಯ ಪಾತ್ರಗಳ ಮೂಲಕ ಗುರುತಿಸಿಕೊಳ್ಳಬೇಕೆಂಬ ಆಸೆ ರಘು ಅವರಿಗಿದೆ. 

ರವಿ ರೈ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.