ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Team Udayavani, Jan 13, 2018, 12:19 PM IST
ಕಂದಾವರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ಸುರಕ್ಷೆ ಮತ್ತು ಅದರ ಮುಕ್ತಾಯದ ಸುರಕ್ಷೆ ಪ್ರದೇಶಕ್ಕಾಗಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಹಾಗೂ ಕೊಳಂಬೆ ಗ್ರಾಮಗಳ 32 ಎಕರೆ ಅಗತ್ಯವಿರುವ ಖಾಸಗಿ ಜಾಗವನ್ನು ಭೂಮಾಲಕರಿಂದ ನೇರವಾಗಿ ಖರೀದಿ ಮಾಡುವ ವಿಷಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಂದಾವರ ಗ್ರಾಮ ಪಂಚಾಯತ್ನಲ್ಲಿ ಭೂಸ್ವಾಧಿನಾಧಿಕಾರಿ ಹಾಗೂ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭ ಭೂಮಾಲಕರ ಅಭಿಪ್ರಾಯ ಕೇಳಲಾಯಿತು. ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮದ ಜಾಗಕ್ಕೆ ಬೇರೆ ಬೇರೆ ದರ ನಿಗದಿಗೆ ಹಾಗೂ ಸರಕಾರಿ ದರಕ್ಕೆ ವಿರೋಧ ವ್ಯಕ್ತವಾಯಿತು ಕಂದಾವರ ಗ್ರಾ.ಪಂ.ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ ಮಾತನಾಡಿ, ಭೂಮಿ ಕಳೆದುಕೊಂಡವರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ನೀಡಬೇಕು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ಜಾಗ ಕಳೆದುಕೊಂಡವರು ತೊಂದರೆಯಲ್ಲಿದ್ದಾರೆ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು. ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸವಿರುವವರಿಗೂ ಬೇರೆ ಜಾಗ ಮಂಜೂರು ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ