ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಧ್ರದ ಮಾವು


Team Udayavani, Mar 6, 2017, 5:55 PM IST

Andhra-Mango-6-3.jpg

ಬಜಪೆ: ಜಿಲ್ಲೆಯಲ್ಲಿ ಮಾವಿನ ಮಿಡಿಗಳೇ ಕಾಣಸಿಗುತ್ತಿದ್ದು, ಹಣ್ಣಾಗಲು ಇನ್ನೂ ಕೆಲಕಾಲ ಕಾಯಬೇಕಾಗಿದೆ. ಅದರೆ ಮಾರುಕಟ್ಟೆಗೆ ಈಗಾಗಲೇ ಆಂಧ್ರದ ಮಾವಿನ ಹಣ್ಣು ಲಗ್ಗೆಯಿಟ್ಟಿದ್ದು, ಸಖತ್‌ ಮಾರಾಟವೂ ಆಗುತ್ತಿದೆ. ಮಾವಿನ ಹಣ್ಣಿನ ರುಚಿ ನೋಡುವ ತವಕದಲ್ಲಿ ಗ್ರಾಹಕರು ದರದ ಬಗ್ಗೆ ಚಿಂತಿಸುತ್ತಿಲ್ಲ, ಸಿಹಿ ಹಾಗೂ ತಾಜಾ ಇದ್ದರೆ ಸಾಕು ಎಂದು ಖರೀದಿಸುತ್ತಿದ್ದಾರೆ. ಜನವರಿಯಲ್ಲಿ ಕೇರಳದ ಬಾದಾಮಿ, ನೀಲಂ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬಂದಿದ್ದವು. ತಮಿಳುನಾಡಿನಿಂದ ತೋತಾಪುರಿ, ಮಲಗೋವಾ ಮಾವು ಸದ್ಯ ಮಾರುಕಟ್ಟೆಯಲ್ಲಿದೆ. ಈಗ ಆಂಧ್ರದಿಂದ ತೋತಾಪುರಿ, ಬಾದಾಮಿ ಹಾಗೂ ಬೆಂಗಾನ್‌ಪಲ್ಲಿ  ಮಾರುಕಟ್ಟೆಗೆ ಬಂದಿದೆ. ಈಗಾಗಲೇ ಮಾರುಕಟ್ಟೆಗೆ ಆಂಧ್ರದಿಂದ  ಬಂದ ಮಾವಿನ ಹಣ್ಣಿನ ದರ ಅಷ್ಟೇನು ಹೆಚ್ಚಾಗಿಲ್ಲ. ಕೆ.ಜಿ.ಗೆ 50ರಿಂದ 80 ರೂ.ವರೆಗೆ ಇದೆ. ಆಗಸ್ಟ್‌ವರೆಗೆ ಆಂಧ್ರದ ಮಾವಿನ ಹಣ್ಣು ಮಾರುಕಟ್ಟೆಗೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಈ ಬಾರಿ ಮಾವಿನ ಹಣ್ಣು ಕಡಿಮೆ,ಇನ್ನೂ ಒಂದು ತಿಂಗಳು ಕಾಯಬೇಕು. ಊರಿನಲ್ಲಿ ಈಗ ಹೆಚ್ಚಾಗಿ ಮಾವಿನ ಮಿಡಿಗಳು ಮಾತ್ರ ಕಾಣಿಸುತ್ತಿವೆ. ಇದರ ದರವೂ ಕೆ.ಜಿ.ಗೆ 125ರಿಂದ 150 ರೂ. 

ಜಿಲ್ಲೆಯಲ್ಲಿ ಹವಾಮಾನ ಬದಲಾವಣೆಯು ಮಾವು ಕೃಷಿಯ ಮೇಲೆ ಪರಿಣಾಮ ಬೀರುತ್ತಿದೆ. ಬೆಳ್ಳಾರಿ, ಕದ್ರಿ, ಕಾಟು ಮಾವಿನ ಹಣ್ಣುಗಳು ಮಾತ್ರ ಈಗ ಲಭ್ಯವಿದ್ದು, ಮಾವಿನ ಮರಗಳೂ ಕಡಿಮೆಯಾಗುತ್ತಿವೆ. ಗುಡ್ಡದಲ್ಲಿರುವ ಬೃಹತ್‌ ಮರಗಳು, ಅಸಮರ್ಪಕ ರಸ್ತೆ, ಮಾವಿನ ಹಣ್ಣು ಕೊಯ್ಯುವವರಿಲ್ಲದೆ ಇದರ ಸಾಗಾಟ ವೆಚ್ಚವೇ ಕೆ.ಜಿ.ಗೆ 15 ರೂ. ಆಗುತ್ತದೆ. ಆಂಧ್ರದಲ್ಲಿ ಹೆಚ್ಚಾಗಿ ಕಸಿ ಹಾಗೂ ಗಿಡ್ಡ ತಳಿಯ ಮಾವಿನ ಮರಗಳಿರುವುದರಿಂದ ಹಣ್ಣು ಕೊಯ್ಯುಲು ಸುಲಭ. ಆಂಧ್ರ, ತಮಿಳುನಾಡು, ಕೇರಳ ಮಾವಿನ ಹಣ್ಣು ಇಲ್ಲಿನ ಮಾರುಕಟ್ಟೆಯಲ್ಲಿ ವರ್ಷವಿಡೀ ಸಿಗುತ್ತದೆ. ಸ್ಥಳೀಯ ಮಾವಿನ ಹಣ್ಣಿನ ದರಕ್ಕಿಂತ ಕಡಿಮೆ ದರದಲ್ಲಿ ಸಿಗುತ್ತದೆ. ಇಲ್ಲಿನ ಮಾವಿನ ಹಣ್ಣಿಗೆ ಈಗ ಕೆ.ಜಿ.ಗೆ ಸುಮಾರು 100 ರೂ. ಗಿಂತ ಜಾಸ್ತಿ ಬೆಲೆ ಇದೆ ಎನ್ನುತ್ತಾರೆ ಬಜಪೆ ಮಾರುಕಟ್ಟೆಯಲ್ಲಿ ಸುಮಾರು 40 ವರ್ಷಗಳಿಂದ ಹಣ್ಣುಗಳ ವ್ಯಾಪಾರ ಮಾಡುತ್ತಿರುವ ಇಸ್ಮಾಯಿಲ್‌.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.