Health Tips: ದಿನಕ್ಕೆರಡು ಖರ್ಜೂರ ಸೇವಿಸಿ ಆರೋಗ್ಯವಂತರಾಗಿ


Team Udayavani, Feb 18, 2017, 1:35 PM IST

Dates-16-2.jpg

ದಿನಕ್ಕೊಂದು ಸೇಬು ತಿನ್ನಲಾಗದೇ ಇದ್ದವರು ದಿನಕ್ಕೆರಡು ಖರ್ಜೂರ ತಿಂದು ಆರೋಗ್ಯವನ್ನು ಉತ್ತಮಗೊಳಿಸಬಹುದು. ಆದರೆ, ಹಿತಮಿತವಾದ ಸೇವನೆಯಿಂದ ಮಾತ್ರ ಉತ್ತಮ ಫ‌ಲಿತಾಂಶ ಪಡೆಯಲು ಸಾಧ್ಯ ಎಂಬುದನ್ನು ಮರೆಯದಿರಿ. 

ನಿತ್ಯವೂ ಎರಡು ಖರ್ಜೂರ ಸೇವಿಸುವುದರಿಂದ ಹೃದಯ ಸ್ತಂಭನದ ಸಾಧ್ಯತೆಯನ್ನು ಶೇ. 30ರಷ್ಟು ಕಡಿಮೆಗೊಳಿಸಬಹುದು ಎಂಬುದು ಸಂಶೋಧನೆಯೊಂದು ದೃಢಪಡಿಸಿದೆ. ರಾತ್ರಿಯಿಡಿ ತಣ್ಣೀರಿನಲ್ಲಿ ನೆನೆಸಿಟ್ಟು ಮರುದಿನ ತಿನ್ನುವುದರಿಂದ ಹೃದಯದ ಕ್ಷಮತೆ ಉತ್ತಮಗೊಳ್ಳುತ್ತದೆ. ಖರ್ಜೂರದಲ್ಲಿರುವ ನಾರಿನಂಶ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. 

ಇದರಲ್ಲಿ ಮೆಗ್ನೀಶಿಯಂ ಅಂಶವಿರುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೂ ಖರ್ಜೂರ ಸಹಕಾರಿ. ಖರ್ಜೂರದಲ್ಲಿರುವ ಗಂಧಕ ಮೆದುಳಿನ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕಬ್ಬಿಣದಂಶ ಹೇರಳವಾಗಿರುವುದರಿಂದ ರಕ್ತಹೀನತೆಯಾಗದಂತೆ ತಡೆಯುತ್ತದೆ. ನಿಯಮಿತವಾದ ಖರ್ಜೂರ ಸೇವನೆಯಿಂದ ಆಮಶಂಕೆ ತೊಂದರೆಯನ್ನು ನಿವಾರಿಸಬಹುದಾಗಿದೆ. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.