ಸರಕಾರದ ಆದೇಶದನ್ವಯ ಕ್ಯಾಶ್‌ಲೆಸ್‌ ವ್ಯವಹಾರಕ್ಕೆ ಸಜ್ಜಾಗಿ


Team Udayavani, Jan 15, 2017, 3:45 AM IST

140117SG3.jpg

ಉಡುಪಿ: ಉಳಿದೆಲ್ಲ ಜಿಲ್ಲೆಗಳಿಗೆ ಹೋಲಿಸಿದರೆ ದ.ಕ. ಮತ್ತು ಉಡುಪಿ ಜಿಲ್ಲೆಯ ಜನರು ಸರಕಾರ ಆದೇಶಿಸಿದ ಕ್ಯಾಶ್‌ಲೆಸ್‌ ವ್ಯವಹಾರಕ್ಕೆ ಹೆಚ್ಚು ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಕ್ಯಾಶ್‌ಲೆಸ್‌ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿ ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.

ಕುಂಜಾಲು ಶಾಖಾ ಆವರಣದಲ್ಲಿ ಶನಿವಾರ ನಡೆದ ಉಡುಪಿ ಕೋ – ಆಪರೇಟಿವ್‌ ಟೌನ್‌ ಬ್ಯಾಂಕಿನ ಕುಂಜಾಲು ಶಾಖೆಯ ಎಟಿಎಂ ಉದ್ಘಾಟನೆ, ಗ್ರಾಹಕರ ಸಮಾವೇಶ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸಮ್ಮಾನ ಸಮಾರಂಭವನ್ನು ಅವರು ಉದ್ಘಾಟಿಸಿ ಆಶೀರ್ವಚನ ನೀಡಿದರು. 

ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಗ್ರಾಮೀಣ ಭಾಗದಲ್ಲಿ ಬ್ಯಾಂಕ್‌ಗಳನ್ನು ಸ್ಥಾಪಿಸುವುದರಿಂದ ಗ್ರಾಮೀಣ ಭಾಗ ಅಭಿವೃದ್ಧಿ ಹೊಂದುತ್ತದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಕೆ. ಕೃಷ್ಣರಾಜ ಸರಳಾಯ ಅವರು ಸ್ವಾಗತಿಸಿ, ಬ್ಯಾಂಕ್‌ನ ಎಟಿಎಂ ಸೌಲಭ್ಯಕ್ಕೆ 1 ವರ್ಷದ ವರೆಗೆ ಸರ್ವಿಸ್‌ ಟ್ಯಾಕ್ಸ್‌ ವಿಧಿಸುವುದಿಲ್ಲ ಎಂದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಎಟಿಎಂ ಯಂತ್ರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆರೂರು ಗ್ರಾ.ಪಂ. ಅಧ್ಯಕ್ಷ ರಾಜೀವ ಕುಲಾಲ್‌, ನೀಲಾವರ ಗ್ರಾ.ಪಂ. ಅಧ್ಯಕ್ಷೆ ಆಶಾ, ಆರ್‌ಬಿಐನ ಎಜಿಎಂ ವೈದ್ಯಲಿಂಗಮ್‌ ಶುಭ ಹಾರೈಸಿದರು. ಗ್ರಾಮೀಣ ಭಾಗದ ಸಾಧಕತ್ರಯರಾದ ನೀಲಾವರ ಮಂಜುನಾಥ ಶೆಟ್ಟಿಗಾರ್‌ (ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ), ಕರೀಷ್ಮಾ ಎಸ್‌. ಸನಿಲ್‌ ಮತ್ತು ದೀಕ್ಷಿತಾ(ರಾಷ್ಟ್ರಮಟ್ಟದ ಕ್ರೀಡಾಪಟು) ಅವರನ್ನು ಪಲಿಮಾರು ಶ್ರೀಪಾದರು ಸಮ್ಮಾನಿಸಿ ದರು. ಬ್ಯಾಂಕಿನ ಉತ್ತಮ ಗ್ರಾಹಕರಾದ ಗುರುರಾಜ ಮಕ್ಕಿತ್ತಾಯ, ಎ.ಕೆ. ಅಮೀರ್‌ರನ್ನು ಅಭಿನಂದಿಸ ಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬ್ಯಾಂಕಿನ ಪ್ರ. ವ್ಯವಸ್ಥಾಪಕ ಬಿ.ವಿ. ಸತ್ಯನಾರಾಯಣ ಪ್ರಸ್ತಾವನೆಗೈದರು. ಪೆರಂಪಳ್ಳಿ ವಾಸುದೇವ ಭಟ್‌ ನಿರೂಪಿಸಿ ದರು. ಪ್ರಭಾರ ಶಾಖಾ ವ್ಯವಸ್ಥಾಪಕ ಹರಿಪ್ರಸಾದ್‌ ಕೆ. ವಂದಿಸಿದರು.

ನಾನು  ಇದುವರೆಗೆ ಎಟಿಎಂ ಬಳಸಿಲ್ಲ. ಇಂದು ಎಟಿಎಂನಿಂದ ಹಣವನ್ನು ಪಡೆಯುವುದು ಹೇಗೆ? ಎಂಬುವುದನ್ನು ನನಗೆ ಮೊತ್ತ ಮೊದಲಿಗೆ “ಉಡುಪಿ ಕೋ – ಆಪ್‌. ಟೌನ್‌ ಬ್ಯಾಂಕ್‌’ ಕಲಿಸಿ ಕೊಟ್ಟಿದೆ.
– ಪಲಿಮಾರುಶ್ರೀ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.