ನಾಟಕ ಅಂದರೆ ರಂಜನೆ  ಮಾತ್ರವಲ್ಲ : ಕೆ.ವಿ. ಅಕ್ಷರ


Team Udayavani, Feb 20, 2017, 3:45 AM IST

190217pp2.jpg

ಉಡುಪಿ: ರಂಜಿಸುವುದು ಮಾತ್ರ ನಾಟಕದ ಮೂಲ ಉದ್ದೇಶವಲ್ಲ. ನಾಟಕದಲ್ಲಿ ಸಮಾಜಮುಖೀ ಚಿಂತನೆ, ಸಮಸ್ಯೆಗಳಿಗೆ ಸ್ಪಂದನೆ ಬಹಳ ಮುಖ್ಯ ಎಂದು ರಂಗ ನಿರ್ದೇಶಕ, ನೀನಾಸಂ ಮುಖ್ಯಸ್ಥ ಅಕ್ಷರ ಕೆ.ವಿ. ಹೇಳಿದರು.

ಅವರು ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಥಬೀದಿ ಗೆಳೆಯರ ಆಶ್ರಯದಲ್ಲಿ ಮುರಾರಿ-ಕೆದ್ಲಾಯ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಂವಹನ ಮಾಧ್ಯಮಗಳು ಸಮೂಹ ಸಮ್ಮೊàಹಿನಿಮಾಧ್ಯಮಗಳಾಗುತ್ತಿವೆ. ಪ್ರಮುಖವಾಗಿ ಟಿ.ವಿ.ಅರಿವಳಿಕೆ (ಅನಸ್ತೇಶಿಯಾ) ಕೊಡುವ ಮಾಧ್ಯಮ ವಿದ್ದಂತೆ. ಉತ್ಸವಗಳು ಹೆಚ್ಚಾಗುತ್ತಿದ್ದು, ಅದರ ಮಹತ್ವ ಕಡಿಮೆಯಾಗುತ್ತಿದೆ. ನಾಟಕ, ಉತ್ಸವಗಳು ನಿಧಾನವಾಗಿ ತನ್ನ ಸಾಂಸ್ಕೃತಿಕ ಚಹರೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿವೆ. ಸಂಸ್ಕೃತಿಯು ಉಪಭೋಗಿಸುವ ಮಟ್ಟಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆತ್ಮವಿಮರ್ಶೆ, ಆತ್ಮಾವಲೋಕನ ಅಗತ್ಯ ಎಂದರು.ತೆಂಕನಿಡಿಯೂರು ಸ.ಪ್ರ. ದರ್ಜೆ ಕಾಲೇಜಿನ ಉಪನ್ಯಾಸಕಿ ಡಾ| ನಿಕೇತನ ಮಾತನಾಡಿ, ಮಹಿಳೆ ತಾನು ಒಬ್ಬಂಟಿಯಾಗಿ ಓಡಾಡಬಲ್ಲೆ ಎನ್ನುವ ಶಕ್ತಿಯು ರಂಗಭೂಮಿಯ ನಾಟಕ, ನೃತ್ಯಗಳಂತಹ ಕ್ರಿಯಾಶೀಲ ಚಟುವಟಿಕೆಯಿಂದ ಸಿಗುತ್ತವೆ. ನಾಡು ಮಾತ್ರವಲ್ಲ ಅಹಂಕಾರ ತುಂಬಿಕೊಂಡಿರುವ ನಾವೂ ಕೂಡ ಬರಿದಾಗುತ್ತಿದ್ದೇವೆ ಎಂದರು.

ಲೇಖಕ ವಿವೇಕ ಶಾನುಭಾಗ, ರಥಬೀದಿ ಗೆಳೆಯರ ಬಳಗದ ಅಧ್ಯಕ್ಷ ಮುರಳೀಧರ ಉಪಾಧ್ಯಾಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಶಿ, ಉಪಾಧ್ಯಕ್ಷ ಉದ್ಯಾವರ ನಾಗೇಶ್‌ ಕುಮಾರ್‌ ಉಪಸ್ಥಿತರಿದ್ದರು.

ನೀನಾಸಂ ಕಲಾವಿದರಿಂದ ಮಾಲತಿ ಮಾಧವ ಪ್ರದರ್ಶನಗೊಂಡಿತು. ಸಂತೋಷ್‌ ಬಲ್ಲಾಳ್‌ ಸ್ವಾಗತಿ
ಸಿದರು. ಸಂತೋಷ್‌ ನಾಯಕ್‌ ಪಟ್ಲ ನಿರ್ವಹಿಸಿದರು.

“ಸಮರ್ಥ ರಂಗಮಂದಿರವಿಲ್ಲ’
ರಂಗಭೂಮಿಯು ಸಾಂಸ್ಕೃತಿಕ, ಸಾಮಾಜಿಕವಾಗಿ ಮಹತ್ವ ಕಳೆದುಕೊಳ್ಳಲು ಮುಖ್ಯ ಕಾರಣ ಒಂದು ಭದ್ರವಾದ ನೆಲೆಗಟ್ಟು ಇನ್ನೂ ನಿರ್ಮಾಣವಾಗಿಲ್ಲ. ಸಾಂಸ್ಕೃತಿಕ ನಗರಿ ಎಂದು ಕರೆಯಿಸಿಕೊಂಡ ಉಡುಪಿಯಲ್ಲಿ ಇನ್ನೂ ಒಂದು ಸಮರ್ಥ ರಂಗಮಂದಿರ ನಿರ್ಮಾಣಗೊಂಡಿಲ್ಲ.  ಇದ್ದ  2-3 ರಂಗಮಂದಿರ ಗಳು ಆಗ ಹೇಗೆ ಇದ್ದವೋ, ಈಗಲೂ ಹಾಗೆಯೇ ಇವೆ. ಯುವ ರಂಗಕರ್ಮಿಗಳ ಉತ್ಸಾಹ ನಿಜಕ್ಕೂ ಶ್ಲಾಘನೀಯ ಎಂದು ಕೆ.ವಿ. ಅಕ್ಷರ ಹೇಳಿದರು.
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.