150 ಮಂದಿ ಆಬಾಲ ವೃದ್ಧರಿಂದ ತೀರ್ಥಯಾತ್ರೆ


Team Udayavani, Feb 25, 2017, 2:35 PM IST

teerta-yatre.jpg

ಮಲ್ಪೆ: ಉದ್ಯಾವರ ಕನಕೋಡ-ಪಡುಕರೆಯ ಶ್ರೀ ಪಂಡರಿನಾಥ ಭಜನಾ ಮಂದಿರ, ಮಾತೃಮಂಡಳಿಗಳ ಆಡಳಿತ 
ಮಂಡಳಿ ಸದಸ್ಯರು, ಭಕ್ತಾದಿಗಳು ಜತೆಯಾಗಿ ಸತತ 3ನೇ ವರ್ಷದಲ್ಲಿ ಸುಮಾರು 150 ಜನ ಮದುರೈ, ಕನ್ಯಾಕುಮಾರಿ, ರಾಮೇಶ್ವರ ತೀರ್ಥ ಕ್ಷೇತ್ರಗಳ ದರುಶನ ನಡೆಸಿದರು.

ಅಧ್ಯಕ್ಷ ಜನಾರ್ದನ ಕುಂದರ್‌ ಅವರ ನೇತೃತ್ವದಲ್ಲಿ ಫೆ.14 ರಂದು ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊರಟ ಈ ತೀರ್ಥ ಕ್ಷೇತ್ರ ಯಾತ್ರೆಯು ಫೆ.21 ರಂದು ಶೀÅ ಕ್ಷೇತ್ರಕ್ಕೆ ಹಿಂತಿರುಗುವ ಮೂಲಕ ಪುಣ್ಯಕ್ಷೇತ್ರ ದರುಶನದ ತೀರ್ಥ ಯಾತ್ರೆಯು ಯಶಸ್ವಿಯಾಗಿ ಸಮಾಪನಗೊಂಡಿತು.

ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಧಾರ್ಮಿಕ ಪ್ರಜ್ಞೆ ಜಾಗೃತಗೊಳ್ಳಲಿದೆ ಎಂಬ ಮಹದಾಸೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹಿಂದು ಬಾಂಧವರು ಒಟ್ಟಾಗಿ ತೀರ್ಥಕ್ಷೇತ್ರಗಳ ದರುಶನ ಭಾಗ್ಯ ಪಡೆಯುವುದು ಬಹಳ ಅಪರೂಪವಾಗಿದೆ. ಹಾಗಾಗಿ ಉದ್ಯಾವರ ಕನಕೋಡ-ಪಡುಕರೆಯ ಶೀÅ ಪಂಡರೀನಾಥ ಭಜನ ಮಂದಿರದ ಯೋಜಿತ ಈ ಕಾರ್ಯಕ್ರಮ ಮಾದರಿಯಾಗಿದೆ.

ರೈಲು ಹಾಗೂ ಬಸ್ಸುಗಳನ್ನು ಬಳಸಿಕೊಂಡು ಕೇರಳದ ಪಾಲಕ್ಕಾಡಿನಿಂದ ಪಳನಿಗೆ ತಲುಪಿ ದಂಡದಾಯುಧ ಪಾಣಿ, ಸುಬ್ರಹ್ಮಣ್ಯ ದೇವರ ದರ್ಶನ, ತಿರುಚಿಯಲ್ಲಿನ ಶ್ರೀರಂಗಮ್‌ ದೇವಸ್ಥಾನ, ತಂಜಾವೂರಿನ ಬೃಹದೀಶ್ವರ ದೇವಸ್ಥಾನ, ರಾಮೇಶ್ವರ, ಧನುಷ್‌ ಕೋಡಿ, ವಿಭೀಷಣ ದೇವಸ್ಥಾನ, ಮದುರೈ ಮೀನಾಕ್ಷಿ ಸುಂದರೇಶ್ವರ ದೇವರ ದರ್ಶನ, ಕನ್ಯಾಕುಮಾರಿ ವಿವೇಕಾನಂದ ರಾಕ್‌ ಮೇಮೋರಿಯಲ್‌ ದೇವಸ್ಥಾನ, ಗಾಂಧಿ ಮಂಟಪ, ತ್ರಿವೇಣಿ ಸಂಗಮ, ರುಚೀಂದ್ರಮ್‌ ದೇವಸ್ಥಾನ, ತಿರುವನಂತಪುರಂನ ಶೀÅ ಅನಂತಪದ್ಮನಾಭ ದೇವರ ದರ್ಶನ, ಅಮೃತಪುರಿ ಕಾಲ್ನಡಿಗೆ ಪಯಣದಲ್ಲಿ ಸಾಗಿ ಪೂರ್ಣ ನದಿಯಲ್ಲಿ ತೀರ್ಥಸ್ನಾನ, ಆದಿಗುರು ಶ್ರೀ ಶಂಕರಾಚಾರ್ಯರ ಜನ್ಮಸ್ಥಾನ, ಶ್ರೀ ಕೃಷ್ಣ ದೇವಸ್ಥಾನ ದರುಶನ, ಗುರುವಾಯೂರಿನ ಶೀÅ ದೇವರ ದರುಶನ ಸಹಿತ 7 ದಿನಗಳಲ್ಲಿ ಪುಣ್ಯಕ್ಷೇತ್ರಗಳ ಸಂದರ್ಶನಗಳನ್ನು ಪೂರೈಸಿರುತ್ತಾರೆ.

ಕಾಪು ಕೈಪುಂಜಾಲಿನಿಂದ ಹಿಡಿದು  ಮಲ್ಪೆ, ಕೊಡವೂರು ವರೆಗಿನ ಜನರಿರುವ ಈ ತಂಡದಲ್ಲಿ ವಯೋವೃದ್ಧರೂ, ಮಹಿಳೆಯರೂ, ಮಕ್ಕಳೂ  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.