ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ 7ಆರೋಪಿಗಳ ಬಂಧನ; ಚಿನ್ನ, ನಗದು ವಶ


Team Udayavani, Mar 23, 2017, 2:36 PM IST

arrest-1.jpg

ಉಡುಪಿ: ಕೇರಳದ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದು ಆರೋಪಿಗಳಿಂದ 2 ಕಾರು ಹಾಗೂ ದರೋಡೆಗೈದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ಕೂಡ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿ ಪೆರ್ಡೂರಿನ ಗಾಯತ್ರಿ ಜ್ಯುವೆಲ್ಲರ್ಸ್ನ ಮಾಲೀಕ ಹರಿಕೃಷ್ಣ ಭಟ್(25),ಎರಡನೇ ಆರೋಪಿ  ಹೆಮ್ಮಾಡಿ ಸಂತೋಷ ನಗರದ ಮಹ್ಮದ್ ಇರ್ಫಾನ್(30), ಮಲ್ಪೆಯ ಜಾವೇದ್(25), ಬೆಳಪು ಅಶ್ರಫ್(34), ಹೆಮ್ಮಾಡಿಯ ಇಲಾಹಿದ್(24), ಕುಂದಾಪುರ ಕೆರ್ಗಲ್ನ ರವಿಚಂದ್ರ ಎನ್(41) ಹಾಗೂ ಕಿರಿಮಂಜೇಶ್ವರದ ಸುಮಂತ ಕುಮಾರ(24) ಎಂದು ತಿಳಿದು ಬಂದಿದೆ.  

ದಿಲೀಪ್ ಎಂಬವರು ಹರಿಕೃಷ್ಣ ಭಟ್‌ನ ಅಂಗಡಿಗೆ ಚಿನ್ನಾಭರಣ ಮಾರಾಟ ಮಾಡಲು ಬರುತ್ತಿದ್ದರು. ಹರಿಕೃಷ್ಣ ಭಟ್‌ನಿಗೆ ದಿಲೀಪರವರು ಚಿನ್ನಾಭರಣ ಹಾಗೂ ಚಿನ್ನಾಭರಣ ಮಾರಾಟ ಮಾಡಿದ ನಗದು ಹಣ ತೆಗೆದುಕೊಂಡು ಒಬ್ಬರೇ ಹೋಗುವ ವಿಚಾರ ಗೊತ್ತಿದ್ದು, ಇತರ ಆರೋಪಿಗಳೊಂದಿಗೆ ಸೇರಿ ದಿಲೀಪ್‌ರವರನ್ನು ದರೋಡೆ ಮಾಡುವ ಬಗ್ಗೆ ಸಂಚು ರೂಪಿಸಿದ್ದರು.

ಈ ಪ್ರಕರಣವು ಅತ್ಯಂತ ಗಂಭೀರ ಸ್ವರೂಪದ ಪ್ರಕರಣವಾಗಿದ್ದುದರಿಂದ ಜಿಲ್ಲಾ ಪೊಲೀಸ್‌ ವತಿಯಿಂದ 5 ತಂಡಗಳನ್ನುರಚನೆ ಮಾಡಿ ಆರೋಪಿ ಹಾಗೂ ಸೊತ್ತು ಪತ್ತೆಗಾಗಿ ವಿವಿಧ ಕೆಲಸಗಳಲ್ಲಿ ನೇಮಕ ಮಾಡಲಾಗಿತ್ತು.

ಸವಾಲಿನ ಪ್ರಕರಣ:
ಮಾ. 17ರಂದು ಚಿನ್ನದ ವ್ಯಾಪಾರಿ ದಿಲೀಪ್‌ ಟಿ.ಡಿ. ಅವರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರೆಂದು ಹೇಳಿ ಬಲವಂತವಾಗಿ 40 ಲ. ರೂ. ಮೌಲ್ಯದ ಚಿನ್ನಾಭರಣ ಹಾಗೂ 2.57 ಲ. ರೂ. ನಗದು ದೋಚಿರುವುದಾಗಿಯೂ, ಕಾರ್ಕಳ ಮಾರ್ಗವಾಗಿ ಕರೆದುಕೊಂಡು ಹೋದರು ಎನ್ನುವುದಾಗಿಯೂ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಬಸ್ಸಿನ ಚಾಲಕ, ಪ್ರಯಾಣಿಕರ ವಿಚಾರಣೆ ನಡೆಸಿದಾಗ ದಿಲೀಪ್‌ ಹಾಗೂ ಮತ್ತಿಬ್ಬರು ಹಿಂದಿನ ಸೀಟಿನಲ್ಲಿ ಕುಳಿತವರು ಆತ್ಮೀಯರಂತೆ ಮಾತನಾಡುತ್ತಿದ್ದು, ಈಶ್ವರನಗರದಲ್ಲಿ ಒಟ್ಟಿಗೇ ಇಳಿದು ಹೋದರು ಎಂದು ಹೇಳಿಕೆ ನೀಡಿದ್ದರು.

ಇದರಿಂದ ಪ್ರಕರಣದಲ್ಲಿ ದೂರುದಾರರ ವಿರುದ್ಧವೇ ಅನುಮಾನ ಮೂಡಿಸುವಂತಿದ್ದು, ಚಿನ್ನದ ಸ್ಮಗ್ಲಿಂಗ್‌ ನಡೆಯುತ್ತಿರುವ ಗುಮಾನಿ ಕೇಳಿ ಬಂದಿತ್ತು. ಈ ಸಂಬಂಧ ಕೇರಳದ ತೃಶ್ಶೂರ್‌ಗೂ ಒಂದು ಪೊಲೀಸ್‌ ತಂಡವನ್ನು ಕಳುಹಿಸಿ ಮಾಹಿತಿ ಕಲೆ ಹಾಕಲಾಗಿತ್ತು.

ಈ ಕಾರ್ಯಾಚರಣೆಯನ್ನು ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಟಿ. ಬಾಲಕೃಷ್ಣ ಐಪಿಎಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್ ವಿಷ್ಣುವರ್ಧನ, ಕೆಎಸ್‌ಪಿಎಸ್ ಮತ್ತು ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್.ಜೆ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ನಡೆಸಿರುತ್ತಾರೆ.

ಈ ಕಾರ್ಯಾಚರಣೆಗೆ ಪಶ್ಚಿಮ ವಲಯ ಪೊಲೀಸ್‌ ಮಹಾನಿರೀಕ್ಷಕರಾದ ಶ್ರೀ ಹರಿಶೇಖರನ್‌ ಮೆಚ್ಚುಗೆ ವ್ಯಕ್ತ ಪಡಿಸಿದ್ದು ತಂಡಕ್ಕೆ ನಗದು ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.