ಚಾಣಕ್ಯ-2017 ಬೇಸಿಗೆ ಶಿಬಿರ
Team Udayavani, Apr 23, 2017, 11:16 PM IST
ಹೆಬ್ರಿ: ಇಲ್ಲಿನ ಚಾಣಕ್ಯ ಟ್ಯುಟೋರಿಯಲ್ ಕಾಲೇಜು ಆಶ್ರಯದಲ್ಲಿ ಎ. 19ರಿಂದ ಎ. 25ರ ವರೆಗೆ ಹೆಬ್ರಿ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚಾಣಕ್ಯ-2017 ಬೇಸಿಗೆ ರಜಾ ಶಿಬಿರದ 5ನೇ ದಿನವಾದ ಎ. 23ರಂದು ಯುನಿಸಪ್ ಪ್ರಸಾರ ಭಾರತಿ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಪ್ರಕಾಶ್ ಸುವರ್ಣ ಕಟಪಾಡಿ ಅವರಿಂದ ಚಲನ ಚಿತ್ರ ಅಭಿನಯ,ನೃತ್ಯ,ನಿರ್ದೇಶನ, ಚಿತ್ರೀಕರಣ ಮೊದಲಾದ ವಿಷಯದ ಕುರಿತು ಪ್ರಾಯೋಗಿಕ ತರಬೇತಿ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಮಕ್ಕಳ ಚಿತ್ರ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಚಿತ್ರನಟ ಸಂಜೀವ ಸುವರ್ಣ, ಚಾಣಕ್ಯ ಟ್ಯಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?