ಮಾಸಾಶನಕ್ಕೆ ಸಭೆ, ಗರೋಡಿಗಳಿಗೆ ಅನುದಾನ


Team Udayavani, Apr 24, 2017, 12:47 PM IST

pension.jpg

ಭೂಮಂಜೂರಾತಿಗೆ ಅರ್ಜಿ ಕೊಡಿ: ಸಚಿವ ಕಾಗೋಡು ತಿಮ್ಮಪ್ಪ
ಉಡುಪಿ
,: ಗರೋಡಿಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಕೊಡಿಸಲು ಅವಕಾಶಗಳಿವೆ. ಗರೋಡಿಗಳ ಜಾಗವನ್ನು ಗರೋಡಿ ಹೆಸರಿನಲ್ಲಿ ಮಾಡಿಕೊಡಲು ತಹಶೀಲ್ದಾರ್‌ಗೆ ಅರ್ಜಿ ಕೊಡಿ. 3 ತಿಂಗಳಲ್ಲಿ ಜಾಗ ಮಂಜೂರು ಮಾಡಿಸಲು ಪ್ರಯತ್ನಿಸುತ್ತೇನೆ. ಗರೋಡಿಗಳ ಗುರಿಕಾರರಿಗೆ ಮಾಸಾಶನ ಕೊಡಿಸಲು ಸದ್ಯವೇ ಸಭೆ ಕರೆಯುತ್ತೇನೆ…

ಇದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪರ ಭರವಸೆ. ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ರವಿವಾರ ಪುರಭವನದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ಗರೋಡಿ ಗುರಿಕಾರರ ಸಮ್ಮಾನ ಮತ್ತು ಪ್ರಮುಖರ ಸಮ್ಮಿಲನ ಸಮಾರಂಭದ ಸಮಾರೋಪ ಸಭೆಧಿಯಲ್ಲಿ ಮಾತನಾಡಿದ ಅವರು, ಗರೋಡಿಗಳ ದುರಸ್ತಿಗೆ ಮುಜರಾಯಿ ಇಲಾಖೆಯಿಂದ ಹಣ ಕೊಡಿಸಲು ಸಾಧ್ಯವಿದೆ. ಆದರೆ ಮುಜರಾಯಿ ಇಲಾಖೆಗಳಲ್ಲಿ ನೋಂದಣಿಯಾದ ದೇವಧಿಸ್ಥಾನಗಳಿಗೆ ಸಿಕ್ಕಿದಷ್ಟು ಸಿಗುವುಧಿದಿಲ್ಲ ಎಂದರು.

ಸಮುದಾಯ ಭವನಕ್ಕೆ ಅನುದಾನ
ಇದಕ್ಕೂ ಮುನ್ನ ಮಾತನಾಡಿದ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು, ಗರೋಡಿಗಳಿಗೆ ಅನುದಾನ ನೀಡಲು ಮುಜರಾಯಿ ಇಲಾಖೆಯಿಂದ ಸಾಧ್ಯವಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಸಮುದಾಯ ಭವನಕ್ಕೆ ಅನುದಾನ ನೀಡಲಾಗುತ್ತಿದೆ. ನನ್ನ ಕ್ಷೇತ್ರದಲ್ಲಿ ಹತ್ತಾರು ಬಿಲ್ಲವರ ಸಮುದಾಯ ಭವನಕ್ಕೆ ಹಣ ಮಂಜೂರು ಮಾಡಿದ್ದೇನೆ. ಗರೋಡಿಗಳ ಗುರಿಕಾರರಿಗೆ ಮಾಸಾಶನ ನೀಡಲು ಸಭೆಯನ್ನು ಕರೆಯುತ್ತೇವೆ ಎಂದು ತಿಳಿಸಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಸದಸ್ಯ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷ ರಾಜು ಪೂಜಾರಿ, ಮಾಜಿ ಶಾಸಕ ಬಸವರಾಜ್‌, ಮೀನುಗಾರಿಕಾ ಒಕ್ಕೂಟದ ಅಧ್ಯಕ್ಷ ಯಶಪಾಲ್‌ ಸುವರ್ಣ, ಸಾಮಾಜಿಕ ಮುಖಂಡ ಕೆ. ಉದಯಕುಮಾರ ಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ಕಿರಣ್‌ ಕುಮಾರ್‌, ಕಟಪಾಡಿ ವಿಶ್ವನಾಥ ಕ್ಷೇತ್ರದ ಮುಖ್ಯಸ್ಥ ಅಶೋಕ ಸುವರ್ಣ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆ ಅಧ್ಯಕ್ಷ ಪ್ರವೀಣ್‌ ಪೂಜಾರಿ ಸ್ವಾಗತಿಸಿ ಗೌರವಾಧ್ಯಕ್ಷ ಅಚ್ಯುತ ಅಮೀನ್‌ ಕಲ್ಮಾಡಿ ಪ್ರಸ್ತಾವನೆಗೈದರು.

ಸಮಗ್ರ ಚಿಂತನೆ ಅಗತ್ಯ
ಆರಾಧನಾ ಸ್ಕೀಮ್‌ನಡಿ ಗರೋಡಿಧಿಗಳಿಗೆ ಅನುದಾನ ನೀಡಲು ಸಾಧ್ಯ. ಹಿಂದೆ ಜೈನರು, ಬಂಟರನ್ನು ಸೇರಿಸಿಕೊಂಡು ಗರೋಡಿಗಳ ಚಿಂತನ ಮಂಥನ ನಡೆದಿತ್ತು. ಆದರೆ ದ್ವಂದ್ವ ಉಂಟಾಗಿತ್ತು. ಗರೋಡಿಗಳು ಕೇವಲ ಬಿಲ್ಲವರ ಕೇಂದ್ರವಾಗಿರದೆ ಎಲ್ಲರ ಕೇಂದ್ರವಾಗಿರುವುದರಿಂದ ಎಲ್ಲರನ್ನೂ ಸೇರಿಸಿಕೊಂಡು ಸಮಗ್ರ ಚಿಂತನೆ ನಡೆಸಬೇಕು ಎಂದು ಗೋಷ್ಠಿಯಲ್ಲಿ ಮಾತನಾಡಿದ ಶಾಸಕ ವಿನಯ ಕುಮಾರ ಸೊರಕೆ ಹೇಳಿದರು.

ಗೇಣಿದಾರರಿಗೆ ಮೋಸ ಮಾಡಿದವರು…
ದೇವರಾಜ ಅರಸು ಕಾಲದಲ್ಲಿ 1974ರಲ್ಲಿ ಭೂಮಸೂದೆ ಕಾಯಿದೆ ಜಾರಿಗೆ ಬಂದಾಗ ನಾನು ಶಾಸಕನಾಗಿ ಅರ್ಜಿ ಪತ್ರಗಳನ್ನು ಮುದ್ರಿಸಿ ಇಲ್ಲಿಗೂ ತಂದು ವಿತರಿಸಲು ಹೇಳಿದ್ದೆ. ಕುಂದಾಪುರ ತಾಲೂಕಿನಲ್ಲಿ ಯಾರ್ಯಾರು ಯಾವ್ಯಾವ ರೈತರಿಗೆ ಮೋಸ ಮಾಡಿದ್ದಾರೆ? ಶಾಸಕರೂ ಏನೇನು ಮಾಡಿದ್ದಾರೆನ್ನುವುದು ಗೊತ್ತಿದೆ.

– ಕಾಗೋಡು ತಿಮ್ಮಪ್ಪ

ನಮ್ಮಿಂದಲೂ ತಪ್ಪು…
ದೇವಸ್ಥಾನಗಳಿಗೆ ಪ್ರವೇಶವಿಲ್ಲದ ಕಾಲದಲ್ಲಿ ಕೋಟಿ ಚೆನ್ನಯರು ಗರೋಡಿಧಿ ನಿರ್ಮಿಸಿದರು. ಈಗ ಗರೋಡಿಗಳಲ್ಲಿ ಕೊರಗರು ದೂರಧಿದಲ್ಲಿ ನಿಂತು ಡೋಲು ಹೊಡೆಯುತ್ತಿದ್ದಾರೆ. ನಾವು ಅದೇ ತಪ್ಪು ಮಾಡುಧಿತ್ತಿದ್ದೇವೆ. ಕೊರಗರನ್ನು ಒಳಗೆ ಕರೆದು ಡೋಲು ಸೇವೆ ನಡೆಸುವಂತೆ ನೋಡಬೇಕು. 
– ಸೂರ್ಯೋದಯ ಪೆರಂಪಳ್ಳಿ, ನಟ, ನಿರ್ದೇಶಕ, ನಿರ್ಮಾಪಕ (ಗೋಷ್ಠಿಯಲ್ಲಿ)

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.