ಅದಾನಿ ಯುಪಿಸಿಎಲ್‌ : ಸದ್ಯದಲ್ಲೇ ಸಿಮೆಂಟ್‌ ಉತ್ಪಾದನೆ


Team Udayavani, May 22, 2017, 3:11 PM IST

Adani.jpg

ಪಡುಬಿದ್ರಿ: ಸದ್ಯೋ ಭವಿಷ್ಯದಲ್ಲಿ ಸುಮಾರು 1,000 ಕೋಟಿ ರೂ. ಹೂಡಿಕೆಯೊಂದಿಗೆ ಯುಪಿಸಿಎಲ್‌ ಯೋಜನಾ ಪ್ರದೇಶದೊಳಗೆಯೇ ಅದಾನಿ ಸಿಮೆಂಟ್‌ ಕಂಪೆನಿಯ ಸ್ಥಾಪನೆಯಾಗಲಿರುವುದಾಗಿ ಅದಾನಿ ಯುಪಿಸಿಎಲ್‌ ಕಂಪೆನಿಯ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ “ಉದಯವಾಣಿ’ಗೆ ತಿಳಿಸಿದ್ದಾರೆ. 

ಅದಾನಿ ಯುಪಿಸಿಎಲ್‌ ಯೋಜನೆ ವಿಸ್ತರಣೆ ಸಂದರ್ಭದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು. ಯೋಜನಾ ಪ್ರದೇಶದೊಳಗಿನ ಸುಮಾರು 10 ಎಕ್ರೆ ಪ್ರದೇಶದಲ್ಲಿ ತಲೆ ಎತ್ತಲಿರುವ ಈ ಸಿಮೆಂಟ್‌ ಕಂಪೆನಿಯ ಮೂಲಕ ಯುಪಿಸಿಎಲ್‌ ವಿದ್ಯುತ್‌ ಸ್ಥಾವರದಲ್ಲಿನ ಶೇ. ನೂರಕ್ಕೆ ನೂರರಷ್ಟು ಹಾರುಬೂದಿಯನ್ನು ಸಿಮೆಂಟ್‌ ಉತ್ಪಾದನೆಗಾಗಿ ಬಳಸಿಕೊಳ್ಳಲಾಗುವುದು. ಈ ಯೋಜನೆಯಿಂದಾಗಿ ಸುಮಾರು 500ರಷ್ಟು ಸ್ಥಳೀಯ ಯುವಕ ಯುವತಿ ಯರಿಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದ್ದು ವಾರ್ಷಿಕ 2 ಮಿಲಿಯ ಟನ್‌ ಸಿಮೆಂಟ್‌ ಉತ್ಪಾದನೆಯ ಸಾಮರ್ಥ್ಯವನ್ನು ಹೊಂದಲಾಗಿದೆ ಎಂದೂ ಕಿಶೋರ್‌ ಆಳ್ವ ವಿವರಿಸಿದ್ದಾರೆ.

ಸುಲಭವಾಗಿ ಲಭ್ಯವಾಗುವ ಸಗಟು ಪದಾರ್ಥ
ಈ ಯೋಜನೆಯ ಸಗಟು ಪದಾರ್ಥಗಳಾದ “ಕ್ಲಿಂಕರ್’ ಈಗಾಗಲೇ ಸ್ಥಾವರದೊಳಕ್ಕಿರುವ ರೈಲು ಮಾರ್ಗವಾಗಿ ಸ್ಥಾವರಕ್ಕೆ ಬರಲಿದ್ದು “ಜಿಪ್ಸಮ್‌’ ಯುಪಿಸಿಎಲ್‌ನಲ್ಲಿ ಅಳವಡಿಸಲಾಗಿರುವ ಎಫ್‌ಜಿಡಿಯಿಂದಲೇ ಲಭ್ಯವಾಗಲಿದೆ ಎಂದೂ ಕಿಶೋರ್‌ ಆಳ್ವ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಯುಪಿಸಿಎಲ್‌ ಎಜಿಎಂ ಗಿರೀಶ್‌ನಾವಡ, ಹಿರಿಯ ಪ್ರಬಂಧಕ ರವಿ ಜೀರೆ, ತೋನ್ಸೆ ಜಯಕೃಷ್ಣ ಶೆಟ್ಟಿ, ಪೈಯ್ನಾರು ಶಿವರಾಮ ಶೆಟ್ಟಿ, ಕೊಳಚೂರುಗುತ್ತು ಜಗನ್ನಾಥ ಶೆಟ್ಟಿ, ತೋನ್ಸೆ ದಿವಾಕರ ಶೆಟ್ಟಿ, ತೋನ್ಸೆ ಮನಕರ್‌ ಶೆಟ್ಟಿ ಉಪಸ್ಥಿತರಿದ್ದರು.

ಸದ್ಯಕ್ಕೆ ಯುಪಿಸಿಎಲ್‌ನ ಪ್ರತೀ ಒಂದು ಘಟಕದಿಂದ ಪ್ರತ್ಯೇಕವಾಗಿ 14 ಮಿಲಿಯ ಯುನಿಟ್‌ (ಎರಡೂ ಘಟಕದಿಂದ 28 ಮಿಲಿಯ ಯುನಿಟ್‌) ವಿದ್ಯುತ್‌ ಪ್ರತಿದಿನ ಉತ್ಪಾದನೆಯಾಗುತ್ತಿದ್ದು 3 ಲಕ್ಷ ಟನ್‌ ಹಾರುಬೂದಿ ವಾರ್ಷಿಕ ಉತ್ಪಾದನೆಯಾಗುತ್ತಿದೆ. ಇನ್ನೆರಡು 800 ಮೆ.ವಾ.ಗಳ ವಿದ್ಯುತ್‌ ಘಟಕಗಳೊಂದಿಗೆ ಯೋಜನೆ ವಿಸ್ತರಣೆಯಾದ ಬಳಿಕ ವಾರ್ಷಿಕ 1.2 ಮಿಲಿಯ ಟನ್‌ ಹಾರುಬೂದಿ ಉತ್ಪಾದನೆಯಾಗಲಿದ್ದು ಶೇ. 20 ಹಾರುಬೂದಿಯನ್ನು ಹೊರಗಿನವರಿಗೂ ಮಿಕ್ಕುಳಿದ ಶೇ. 80ನ್ನು ಪೂರ್ತಿಯಾಗಿ ಅದಾನಿ ಸಿಮೆಂಟ್‌ ಸ್ಥಾವರಕ್ಕೆ ಬಳಸಿಕೊಳ್ಳಲಾಗುವುದೆಂದು ಅದಾನಿ ಯುಪಿಸಿಎಲ್‌ ವರದಿ ತಿಳಿಸಿದೆ. 

– ಆರಾಮ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.