ಉಡುಪಿ: ಬಜೆ ಜಲಾಶಯದಲ್ಲಿ ನೀರಿನ ಕೊರತೆ: 4 ದಿನಕ್ಕೊಮ್ಮೆ ನೀರು


Team Udayavani, May 24, 2017, 3:36 PM IST

Baje.jpg

ಉಡುಪಿ: ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಬಜೆ ಜಲಾಶಯದಲ್ಲಿ ನೀರಿನ ಸಂಗ್ರಹ ಬರಿದಾಗಿದ್ದು, ಅಣೆಕಟ್ಟು ಪ್ರದೇಶದ ಅಲ್ಲಲ್ಲಿ ಹೊಂಡದಲ್ಲಿರುವ ನೀರು ಉಡುಪಿ ನಗರಕ್ಕೆ ಕೇವಲ 7 ದಿನಗಳಿಗೆ ಮಾತ್ರ ಇರುವುದರಿಂದ ಮಳೆಯ ಆಗಮನ ಕೂಡ ತಡವಾಗಿರುವ ಕಾರಣ ನೀರಿನ ಪೂರೈಕೆಯಲ್ಲಿ ಇನ್ನಷ್ಟು ಕಡಿತ ಅನಿವಾರ್ಯವಾಗಿದ್ದು, 35 ವಾರ್ಡ್‌ಗಳನ್ನು 2 ವಿಭಾಗಗಳನ್ನಾಗಿ ವಿಂಗಡಿಸಿ 4 ದಿನಕ್ಕೊಮ್ಮೆ ಸಂಬಂಧಪಟ್ಟ ವಾರ್ಡ್‌ಗಳಿಗೆ ನೀರು ಪೂರೈಸಲಾಗುವುದು.

ಎಪ್ರಿಲ್‌ 29ರಿಂದ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಬರಿದಾಗಿದ್ದು, ಶೀರೂರು, ಮಾಣೈ ಮಠದ ಗುಂಡಿ, ಭಂಡಾರಿಬೆಟ್ಟು, ಪುತ್ತಿಗೆ ಮಠದ ಪ್ರದೇಶದಲ್ಲಿ ಸಂಗ್ರಹವಿರುವ ನೀರನ್ನು ಬೋಟ್‌ ಪಂಪ್‌ಗ್ಳ ಮೂಲಕ ಪಂಪಿಂಗ್‌ ಮಾಡಿ ಜಲಾಶಯಕ್ಕೆ ನೀರು ಹಾಯಿಸಿ ಶುದ್ಧೀಕರಣಗೊಳಿಸಿ ದಿನ ಬಿಟ್ಟು ದಿನ ಮೇ 23ರ ತನಕ ನೀಡಲಾಗುತ್ತಿದೆ. ಆದರೆ ಈಗ ನೀರಿನ ಆ ಹೊಂಡಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆ ಇರುವುದರಿಂದ 4 ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವುದು ಅನಿವಾರ್ಯವಾಗಿದೆ. 

ಮಳೆ ಬಂದರೆ ಸಮಸ್ಯೆಯಿಲ್ಲ
ಮಳೆಗಾಲ ಪ್ರಾರಂಭವಾದರೆ ಕುಡಿಯುವ ನೀರನ್ನು ಹಿಂದಿನಂತೆ ಪ್ರತಿದಿನ ಪೂರೈಸಲಾಗುವುದು. ನೀರು ಪೂರೈಸಲು ನಿಗದಿಪಡಿಸಿದ ದಿನ ಸಂಬಂಧಪಟ್ಟ ವಾರ್ಡಿನಲ್ಲಿ ನೀರು ಬಾರದ ಪ್ರದೇಶದಲ್ಲಿ ಆ ದಿನ ಮಾತ್ರ ಆ ಭಾಗದಲ್ಲಿ ಟ್ಯಾಂಕರ್‌ ನೀರನ್ನು ಪೂರೈಸಲಾಗುವುದು. ಕುಡಿಯುವ ನೀರಿಗಾಗಿ ಬಹುಮಹಡಿ ಕಟ್ಟಡಗಳನ್ನು ಹೊರತುಪಡಿಸಿ ಗೃಹಬಳಕೆಯವರು ಮಾತ್ರ ದೂರವಾಣಿ ಸಂಖ್ಯೆ 8496989248, 8496989166, 8496989184, 8496989122ನ್ನು ಅಥವಾ ಸಹಾಯಕ ಕಾರ್ಯಪಾಲಕ ಅಭಿಯಂತರ ಗಣೇಶ್‌ (8496989759), ಪರಿಸರ ಅಭಿಯಂತರ ಬಿ. ರಾಘವೇಂದ್ರ (9448507244) ಅವರನ್ನು ಸಂಪರ್ಕಿಸಬಹುದು. 

ಬಜೆ ಜಲಾಶಯದಲ್ಲಿ ನೀರಿನ ಸಂಗ್ರಹ ಬರಿದಾಗಿರುವುದರಿಂದ ನಾಗರಿಕರು ನೀರನ್ನು ಮಿತಧಿವಾಗಿ ಬಳಸಿ ಸಹಕರಿಸಬೇಕಾಗಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಹಾಗೂ ಪೌರಾಯುಕ್ತ ಡಿ. ಮಂಜುಧಿನಾಥಯ್ಯ ಪ್ರಕಟನೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ವಾರ್ಡ್‌ವಾರು ವಿಂಗಡಣೆ
ಮೇ 24, ಮೇ 28, ಜೂ. 1 ಹಾಗೂ ಜೂ. 5ರಂದು ಕೊಳ, ವಡಭಾಂಡೇಶ್ವರ, ಮಲ್ಪೆ ಸೆಂಟ್ರಲ್‌, ಕೊಡವೂರು, ಕಲ್ಮಾಡಿ, ಕಸ್ತೂರ್ಬಾನಗರ, ಸಗ್ರಿ, ಮೂಡುಪೆರಂಪಳ್ಳಿ, ಇಂದಿರಾನಗರ, ಬಡಗುಧಿಬೆಟ್ಟು, ಇಂದ್ರಾಳಿ, ಶಿರಿಬೀಡು, ಬನ್ನಂಜೆ, ಅಂಬಲಪಾಡಿ, ಅಜ್ಜರಕಾಡು, ಕಿನ್ನಿಮೂಲ್ಕಿ, ಬೈಲೂರು, ಒಳಕಾಡು, ತೆಂಕಪೇಟೆ, ಕುಂಜಿಬೆಟ್ಟು ವಾರ್ಡುಗಳಿಗೆ ಮೊದಲ ಹಂತದಲ್ಲಿ ನೀರು ಪೂರೈಸಲಾಗುವುದು. 

ಮೇ 24ರಂದು ಸಂಜೆ 4 ಗಂಟೆ ಅನಂತರ ನೀರು ಪೂರೈಸಲಿದ್ದು, ಬಾಕಿ ದಿನಗಳಲ್ಲಿ ನೀರಿನ ಸಂಗ್ರಹ ನೋಡಿ ಸಮಯ ನಿರ್ಧರಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಮೇ 27, ಮೇ 31, ಜೂ. 4 ಹಾಗೂ ಜೂ. 8ರಂದು ಸರಳೇಬೆಟ್ಟು, ಈಶ್ವರನಗರ, ಮಣಿಪಾಲ, ಕಕ್ಕುಂಜೆ, ಕರಂಬಳ್ಳಿ, ಮೂಡುಬೆಟ್ಟು, ಕೊಡಂಕೂರು, ನಿಟ್ಟೂರು, ಸುಬ್ರಹ್ಮಣ್ಯ ನಗರ, ಗೋಪಾಲಪುರ, ಕಡಿಯಾಳಿ, ಗುಂಡಿಬೈಲು, ಸೆಟ್ಟಿಬೆಟ್ಟು, ಪರ್ಕಳ ವಾರ್ಡುಗಳಿಗೆ ನೀರು ಪೂರೈಕೆಯಾಗಲಿದೆ. 

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.