ಮಂಗಳೂರು ಲೈಟ್‌ಹೌಸ್‌ ರಸ್ತೆಗೆ ಮುಲ್ಕಿ ಸುಂದರರಾಮ ಶೆಟ್ಟಿ  ಹೆಸರು


Team Udayavani, Jun 23, 2017, 4:32 PM IST

220617uk1.jpg

ಉಡುಪಿ/ಮಂಗಳೂರು:ಮಂಗಳೂರಿನ ಲೈಟ್‌ಹೌಸ್‌ ರಸ್ತೆಗೆ ವಿಜಯ ಬ್ಯಾಂಕ್‌ ಶಿಲ್ಪಿ ಮುಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಮಂಗಳೂರು ಪುರಭವನದಲ್ಲಿ ಜು. 29ರಂದು ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಶೀರ್ವಾದ ಕೋರಲು ಭೇಟಿಯಾದ ಸಂಘಟನೆಗಳ ಮುಖ್ಯಸ್ಥ ರೊಂದಿಗೆ ಮಾತನಾಡಿದ ಪರ್ಯಾಯ ಶ್ರೀ ಪೇಜಾವರ ಶ್ರೀಗಳು ಸರಕಾರ, ಸಂಬಂಧಪಟ್ಟ ಇಲಾಖೆಗಳು, ಪ್ರಯತ್ನ ಮಾಡಿದ ವಿಜಯ ಬ್ಯಾಂಕ್‌ ವರ್ಕರ್ಆರ್ಗನೈಸೇಶನ್‌ ಮತ್ತು ಆಫೀಸರ್ ಯೂನಿಯನ್‌ ಸಂಘಟನೆಯನ್ನು ಅಭಿನಂದಿಸಿದರು. 

ಒಬ್ಬರ ಬದುಕು ಇನ್ನೊಬ್ಬರ ಬದುಕಿಗೆ ಪೂರಕವಾಗಿದ್ದರೆ ಅವರ ಜೀವನ ಸಾರ್ಥಕವೆನಿಸುತ್ತದೆ. ಈ ನಿಟ್ಟಿನಲ್ಲಿ ಸುಂದರರಾಮ ಶೆಟ್ಟಿಯವರ ಹೆಸರು ಜನಮನದಲ್ಲಿ ಉಳಿಯಲು 2010ರಿಂದ ಸಂಘಟನೆಯು ವಿವಿಧ ಚಟುವಟಿಕೆಗಳನ್ನು ವರ್ಷಂಪ್ರತಿ ಏರ್ಪಡಿಸಿಕೊಂಡು ಬರುತ್ತಿದೆ. ಈ ಕಾರ್ಯಕ್ರಮ ಉದ್ಘಾಟನೆಗೊಂಡದ್ದು ಪೇಜಾವರ ಶ್ರೀಗಳಿಂದ. ಸಂಘಟ ನೆಯು ಶೆಟ್ಟಿಯವರ ಹೆಸರು ಶಾಶ್ವತ ವಾಗಿ ಉಳಿಯುವಂತೆ ಮಾಡಿದ ಪ್ರಯತ್ನಗಳಲ್ಲಿ ರಸ್ತೆ ನಾಮಕರಣವೂ ಒಂದಾಗಿದೆ. ಸುಂದರರಾಮ ಶೆಟ್ಟಿಯವರ ಆಡಳಿತಾವಧಿ ಚಾರಿತ್ರಿಕವಾಗಿದ್ದು ದಕ್ಷ, ಪ್ರಾಮಾಣಿಕ ಆಡಳಿತದಿಂದ ಜಾತ್ಯ ತೀತವಾಗಿ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗ ನೀಡಿದ ಅವರು ಅವಿಭಜಿತ ದ.ಕ. ಜಿಲ್ಲೆಯ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ಸಲ್ಲಿಸಿದ್ದಾರೆ. ಸಮಾಜವು ಧೀಮಂತ ನಾಯಕರನ್ನು ಮರೆಯಬಾರದು ಎಂದು ಶ್ರೀಗಳು ಈ ಸಂದರ್ಭದಲ್ಲಿ ತಿಳಿಸಿದರು.

ಅಖೀಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ವಿಜಯ ಬ್ಯಾಂಕ್‌ ವರ್ಕರ್ ಆರ್ಗನೈಸೇಶನ್‌ ಅಧ್ಯಕ್ಷ ಶ್ರೀಧರ ಶೆಟ್ಟಿ ಎಂ., ವಲಯ ಕಾರ್ಯದರ್ಶಿ ರಘುರಾಮ ಸುವರ್ಣ, ಮಾಜಿ ಅಧ್ಯಕ್ಷ ಸೀತಾಚರಣ್‌ ಶೆಟ್ಟಿ, ಆಫೀಸರ್ ಯೂನಿಯನ್‌ ಮಾಜಿ ಅಧ್ಯಕ್ಷ ಮೂಲ್ಕಿ ಕರುಣಾಕರ ಶೆಟ್ಟಿ, ಶೋಭಾ ಕರುಣಾಕರ ಶೆಟ್ಟಿ, ನಿವೃತ್ತ ಪ್ರಬಂಧಕ ರಮೇಶ ಶೆಟ್ಟಿ ಉಡುಪಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.