ನಾನು ನಾಯಕನಲ್ಲ , ನಿಮ್ಮ ಸೇವಕ: ಪ್ರಮೋದ್‌


Team Udayavani, Jun 23, 2017, 4:40 PM IST

220617SG1.jpg

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರಲ್ಲಿ ಕಾಡಿ ಬೇಡಿ ಸಾಕಷ್ಟು ಅನುದಾನಗಳನ್ನು ತರುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿ ಕೊಳ್ಳಲಾಗಿದೆ. ಆರಿಸಿದ ಜನರ ಕಷ್ಟ ಕಾರ್ಪಣ್ಯಗಳಿಗೆ ನಿರಂತರ ಸ್ಪಂದಿಸುವ ಮನಸ್ಥಿತಿ ಮತ್ತು ಇರಾದೆಯನ್ನು ಹೊಂದಿರುವ “ನಾನು ನಾಯಕನಲ್ಲ, ನಿಮ್ಮ ಸೇವಕ’ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಒಳಕಾಡು ದೈವಜ್ಞ ಮಂದಿರದಲ್ಲಿ ಗುರುವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ ಒಳಕಾಡು ವಾರ್ಡ್‌ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫ‌ಲಾನುಭವಿಗಳಿಗೆ ಸವಲತ್ತು ವಿತರಣೆ
ಇದೇ ಸಂದರ್ಭ ಸಚಿವರು ಅರ್ಹ ಫ‌ಲಾನುಭವಿ ಗಳಿಗೆ ವಿವಿಧ ಪಿಂಚಣಿ, ಸವಲತ್ತುಗಳನ್ನು ವಿತರಿಸಿದರು. ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖಾಧಿಕಾರಿಗಳ ಮುಖಾಂತರ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ಒಳಕಾಡು ವಾರ್ಡ್‌ ಸದಸ್ಯೆ ಗೀತಾ ರವಿ ಶೇಟ್‌, ನಗರಸಭೆ ಸದಸ್ಯರಾದ ರಮೇಶ್‌ ಕಾಂಚನ್‌, ನಾರಾಯಣ ಕುಂದರ್‌, ಜನಾರ್ದನ್‌ ಭಂಡಾರ್ಕರ್‌, ಗಣೇಶ್‌ ನೇರ್ಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್‌, ನಗರಾಶ್ರಯ ಸಮಿತಿಯ ವಿಘ್ನೇಶ್‌ ಆಚಾರ್ಯ, ಸರ್ಕಲ್‌ ಇನ್ಸ್‌ ಪೆಕ್ಟರ್‌ ನವೀನ್‌ ಚಂದ್ರ ಜೋಗಿ ಉಪಸ್ಥಿತರಿದ್ದರು.

ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ಸುಧಾಕರ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿ, ಉಡುಪಿ ತಹಶೀಲ್ದಾರ್‌ ಮಹೇಶ್ಚಂದ್ರ ವಂದಿಸಿದರು.

ಉಡುಪಿಗೆ ವಿಶೇಷ ಅನುದಾನ
ಹೆಚ್ಚಿನ ಅನುದಾನಗಳಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದರೂ ಇನ್ನಷ್ಟು ಅಭಿವೃದ್ಧಿ ಮಾಡುವ ಉದ್ದೇಶದಿಂದ ಆಸ್ಕರ್‌ ಫೆರ್ನಾಂಡಿಸ್‌ ಅವರ ಶಿಫಾರಸಿನ ಮೇರೆಗೆ 10 ಕೋ.ರೂ. ಮಂಜೂರಾತಿ ಸೇರಿದಂತೆ ಒಟ್ಟು 18 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಿಸುವಲ್ಲಿ ಶ್ರಮಿಸಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ಅಚ್ಚೊತ್ತಿ ನಿಂತಿದೆ. ಇದುವರೆಗೆ 500 ರೂ. ವೃದ್ಧಾಪ್ಯ ವೇತನ ನೀಡಲಾಗುತ್ತಿತ್ತು, ಇದೀಗ ಸಿದ್ದರಾಮಯ್ಯನವರು 750 ರೂ.ಗೆ ಏರಿಸುವ ಮೂಲಕ ಬಡವರ, ವೃದ್ಧರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ರೈತರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ರೈತರ ಸಾಲ ಮನ್ನಾ ಮಾಡಿದ ನೆಲೆಯಲ್ಲಿ ರಾಜ್ಯದ 22,27,506 ರೈತರಿಗೆ ಅನುಕೂಲವಾಗಿದೆ ಎಂದರು.

ಉಡುಪಿಯಲ್ಲಿ  ಹೈಟೆಕ್‌ ಬಸ್‌ ನಿಲ್ದಾಣ
ಉಡುಪಿಯಲ್ಲಿ ಸುಸಜ್ಜಿತವಾದ (ಹೈಟೆಕ್‌) ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ನರ್ಮ್ ಬಸ್‌ ನಿಲ್ದಾಣ, ಉಡುಪಿ ಸಿಟಿ ಬಸ್‌ ನಿಲ್ದಾಣ, ಮಣಿಪಾಲ ಮತ್ತು ಮಲ್ಪೆಯಲ್ಲಿ ಸುಸಜಿತj ಬಸ್‌ ನಿಲ್ದಾಣ ರಚನೆಗೆ 34 ಕೋ. ರೂ. ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದ್ದು, ಈ ಕಾರ್ಯವನ್ನು ಪಟ್ಟು ಹಿಡಿದು ಶೀಘ್ರವಾಗಿ ಕೈಗೆತ್ತಿಕೊಳ್ಳಲಾಗುವುದು. ನಿರಂತರ ಕುಡಿಯುವ ನೀರಿಗಾಗಿ ಶೀಂಬ್ರ ದಲ್ಲಿ ಅಣೆಕಟ್ಟು ಕಟ್ಟಲಾಗುವುದು ಎಂದರು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.