ಮಧುವನ: ಶೈಕ್ಷಣಿಕ ಪರಿಕರ ವಿತರಣೆ; ದಾನಿಗಳಿಗೆ ಸಮ್ಮಾನ
Team Udayavani, Jul 21, 2017, 7:45 AM IST
ಕೋಟ: ಮಧುವನ ವಿವೇಕಾನಂದ ಹಿ.ಪ್ರಾ.ಶಾಲೆಗೆ ದಾನಿಗಳಾದ ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಎ.ಜಯಪ್ರಕಾಶ್ ಆರ್.ಶೆಟ್ಟಿ ಅವರು ನೀಡಿದ ಸುಮಾರು 40ಸಾವಿರ ರೂ ಮೌಲ್ಯದ ಶೈಕ್ಷಣಿಕ ಪರಿಕರಗಳ ವಿತರಣೆ ಇತ್ತೀಚೆಗೆ ನಡೆಯಿತು.
ಶಾಲಾ ಮುಖ್ಯ ಶಿಕ್ಷಕ ಸುರೇಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಜಯಪ್ರಕಾಶ್ ಶೆಟ್ಟಿ ಅವರು ತಾನು ಕಲಿತ ಶಾಲೆಯ ಮೇಲಿನ ಪ್ರೀತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಕೊಡುಗೆಗಳನ್ನು ನೀಡುತ್ತಿದ್ದಾರೆ. ಶಾಲೆಯ ಮೇಲೆ ಇವರಿಗಿರುವ ಅಭಿಮಾನ ಶ್ಲಾಘನೀಯ ಎಂದರು. ಈ ಸಂದರ್ಭ ದಾನಿಗಳನ್ನು ಶಾಲೆಯ ವತಿಯಿಂದ ಸಮ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಶೆಟ್ಟಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಾ.ಪಂ. ಸದಸ್ಯ ಗುಂಡು ಶೆಟ್ಟಿ, ವಡ್ಡರ್ಸೆ ಗ್ರಾ.ಪಂ.ಅಧ್ಯಕ್ಷೆ ಹೇಮಾ, ಊರಿನ ಹಿರಿಯರಾದ ಭಾಸ್ಕರ ಕಿಣಿ ಮಧುವನ, ನಿವೃತ್ತ ಮುಖ್ಯ ಶಿಕ್ಷಕ ಭೋಜ ಶೆಟ್ಟಿ, ಉಪನ್ಯಾಸಕ ಡಾ| ರವಿರಾಜ್ ಶೆಟ್ಟಿ, ವಡ್ಡರ್ಸೆ ಗ್ರಾ.ಪಂ.ಸದಸ್ಯ ಕಿರಣ್ ಕುಮಾರ್, ವಡ್ಡರ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಶಿವರಾಮ ಕೆ.ಎಂ., ಸುರೇಂದ್ರ ಶೆಟ್ಟಿ ಕೊಮೆ, ವಸಂತ್ ಶೆಟ್ಟಿ ಸೂರಿಬೆಟ್ಟು, ನಿವೃತ್ತ ಶಿಕ್ಷಕ ವಿ.ನಾರಾಯಣ ಶೆಟ್ಟಿ, ಬಂಡಾಡಿ ನರಸಿಂಹ ಶೆಟ್ಟಿ, ಮಧುವನ ಯುವಕ ಮಂಡಲದ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ