“ಮಹಿಳೆಯರು ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ’


Team Udayavani, Mar 12, 2018, 6:45 AM IST

110318use7.jpg

ಉಡುಪಿ: ಅದು ಪಲ್ಸ್‌ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮ. ಆದರೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರಲ್ಲಿ ಮತದಾನದ ಜಾಗೃತಿ ಮೂಡಿಸಲು ಪ್ರಯತ್ನಿಸಿದರು.

ಹೌದು. ಮಾ. 11ರಂದು ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜರಗಿದ ಪಲ್ಸ್‌ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯನ್ನು ಜಿಲ್ಲಾಧಿಕಾರಿಯವರು ಮಹಿಳಾ ಮತದಾರರಿಗೆ ಮತದಾನದ ಪಾಠ ಹೇಳಿಕೊಡಲು ಬಳಸಿಕೊಂಡರು. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
 
ಸೀರೆ, ಮಿಕ್ಸಿ ಆಮಿಷ
ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಸೀರೆ, ಮಿಕ್ಸಿ, ಕುಕ್ಕರ್‌ ಮೊದಲಾದ ವಸ್ತುಗಳನ್ನು ನೀಡುವ ಮೂಲಕ ಆಮಿಷ ಒಡ್ಡುತ್ತವೆ. ಆದರೆ ಮಹಿಳೆಯರು ರಾಜಕೀಯ ಪಕ್ಷಗಳ ಯಾವುದೇ ಆಮಿಷಗಳಿಗೆ ಒಳಗಾಗದೆ ಮುಕ್ತ ಮತ್ತು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಎಂದು ಪ್ರಿಯಾಂಕಾ ಹೇಳಿದರು.

ಮತದಾನದ ಮೂಲಕ ಮಹಿಳೆಯರಿಗೆ ಸಮಾನತೆಯ ಹಕ್ಕು ದೊರೆತಿದೆ. ಈ ಹಕ್ಕನ್ನು ಯಾವುದೇ ಕಾರಣಕ್ಕೂ ರಾಜಕೀಯ ಪಕ್ಷಗಳ ಆಮಿಷಗಳಿಗೆ ಬಲಿ ಕೊಡಬಾರದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದರೆ ಸೇರಿಸಲು ಈಗಲೂ ಅವಕಾಶವಿದೆ. ಪ್ರತಿಯೊಬ್ಬ ಮಹಿಳೆ ಮತ ಚಲಾಯಿಸಬೇಕು. ಯೋಗ್ಯ ವ್ಯಕ್ತಿಗೆ ಮತ ನೀಡಿ. ಪ್ರಜಾಪ್ರಭುತ್ವ ನೀಡಿರುವ ಅಧಿಕಾರ ಚಲಾಯಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರತಿಜ್ಞಾ ವಿಧಿ
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲರಿಗೂ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಮತ ಚಲಾಯಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಪಕ್ಷಗಳ ವಾಹನ ಬಳಸಬೇಡಿ
ಈ ಬಾರಿ ಯಾವುದೇ ಬಾಹ್ಯ ಹಸ್ತಕ್ಷೇಪಗಳಿಲ್ಲದೆ ನಿಯಮಬದ್ಧವಾಗಿ ಮತದಾನಕ್ಕೆ  ಚುನಾವಣಾ ಆಯೋಗ ಹೆಚ್ಚಿನ ಒತ್ತು ನೀಡಿದ್ದು ಯಾರೂ ಕೂಡ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗಬಾರದು. ತಮ್ಮ ಮನಸಾಕ್ಷಿಗೆ ಯೋಗ್ಯ ಅನ್ನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಮನೆಯಲ್ಲಿರುವ ಅಶಕ್ತ ಮತ್ತು ಅಂಗವಿಕಲರು ಕೂಡ ಮತ ಚಲಾವಣೆಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದಲೇ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ರಾಜಕೀಯ ಪಕ್ಷಗಳು ಕಳುಹಿಸುವ ವಾಹನಗಳನ್ನು ಕೂಡ ಬಳಸಬೇಡಿ. ಮತಗಟ್ಟೆಗಳಲ್ಲಿಯೂ ರೋಗಿಗಳು, ವೃದ್ಧರು ಮತ್ತು ವಿಕಲಚೇತನರಿಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, 
ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.