“ಸಂಚಾರ ನಿಯಮ ಪಾಲನೆಯಿಂದ ಸುರಕ್ಷಿತ ಪ್ರಯಾಣ’


Team Udayavani, Aug 18, 2017, 7:10 AM IST

shirva-police.jpg

ಶಿರ್ವ: ಸಂಚಾರ ನಿಯಮಗಳನ್ನು, ರಸ್ತೆ ಚಿಹ್ನೆಗಳನ್ನು ಪಾಲನೆ ಮಾಡುವುದರಿಂದ ಸುರಕ್ಷಿತ ಪ್ರಯಾಣ ಸಾಧ್ಯವಾಗುತ್ತದೆ ಎಂದು ಶಿರ್ವ ಪಿಎಸ್‌ಐ ನರಸಿಂಹ ಶೆಟ್ಟಿ ಹೇಳಿದರು.

ಅವರು ಗುರುವಾರದಂದು ಮೂಡುಬೆಳ್ಳೆ ಪೇಟೆಯಲ್ಲಿ ‘ಉದಯವಾಣಿ’ ಪ್ರಾಯೋಜಿತ ಸಂಚಾರ ಚಿಹ್ನೆಗಳ ಮಾರ್ಗದರ್ಶಿಯನ್ನು ರಿಕ್ಷಾ, ಟೆಂಪೋ ಚಾಲಕರಿಗೆ, ಸಾರ್ವಜನಿಕರಿಗೆ ತರಿಸಿ ಮಾಹಿತಿ ನೀಡಿದರು.

ಸಂಗ್ರಾಹಯೋಗ್ಯ ಕೊಡುಗೆ
“ಉದಯವಾಣಿ’ ಪ್ರಾಯೋಜಿಸಿದ ಸಂಚಾರ ಚಿಹ್ನೆಗಳ ಮಾರ್ಗದರ್ಶಿ ಸಂಗ್ರಹ ಯೋಗ್ಯ ಕೊಡುಗೆಯಾಗಿದ್ದು, ಇದರಲ್ಲಿ ರಸ್ತೆ ಚಿಹ್ನೆಗಳ ಬಗ್ಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾಹಿತಿ ನೀಡಲಾಗಿದೆ. ಇದರಿಂದ ಚಾಲಕರಿಗೆ ಮಾರ್ಗದರ್ಶನ ದೊರೆಯುವುದು ಮಾತ್ರವಲ್ಲದೆ, ಡ್ರೆçವಿಂಗ್‌ ಲೈಸೆನ್ಸ್‌ ಪಡೆದುಕೊಳ್ಳುವವರ ಅಧ್ಯಯನಕ್ಕೂ ಸಹಕಾರಿಯಾಗಿದೆ. ಉತ್ತಮ ಗುಣಮಟ್ಟದ ಕಾಗದ ಹಾಗೂ ಮುದ್ರಣದಿಂದ ಮಾರ್ಗದರ್ಶಿಯು ಆಕರ್ಷಣೀಯವಾಗಿದ್ದು, ದೀರ್ಘ‌ ಬಾಳಿಕೆ ಬರುವಂಥದ್ದಾಗಿದೆ ಎಂದು ಅವರು ಹೇಳಿದರು. ಎಎಸ್‌ಐ ಶಿವಾನಂದ, ಎಚ್‌ಸಿ ದಯಾನಂದ, ಗ್ರಾಪಂ ಸದಸ್ಯ ಸುಧಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. 

ಪಿಎಸ್‌ಐ ಕಾಳಜಿಗೆ ಶ್ಲಾಘನೆ
ಹೆಸರಿಗಷ್ಟೇ ಮಾಹಿತಿ ಮಾರ್ಗದರ್ಶಿಯನ್ನು ವಿತರಣೆ ಮಾಡದೆ, ರಿಕ್ಷಾ, ಟೆಂಪೋ ಚಾಲಕರೊಂದಿಗೆ ಸಮಾಲೋಚನೆ ನಡೆಸಿ, ಅವರಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ ಶಿರ್ವ ಪಿಎಸ್‌ಐ ನರಸಿಂಹ ಶೆಟ್ಟಿ ಅವರ ಕಾಳಜಿಗೆ ಶ್ಲಾಘನೆ ವ್ಯಕ್ತವಾಗಿದೆ. ಇತ್ತೀಚೆಗೆ ಶಿರ್ವ ಠಾಣೆಯ ವಿವಿಧೆಡೆ ಜರಗಿದ ಸುಧಾರಿತ ಪೊಲೀಸ್‌ ಬೀಟ್‌ ವ್ಯವಸ್ಥೆ ಸಭೆಗಳಲ್ಲೂ ಅವರು ಪೊಲೀಸರ ಬಗ್ಗೆ ಸಾರ್ವಜನಿಕರಲ್ಲಿ ಭರವಸೆ ಮೂಡುವಂತೆ ಮಾಡಿದ್ದರು. ಮೂಡುಬೆಳ್ಳೆ ಟ್ರಾಫಿಕ್‌ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ವೈಯಕ್ತಿಕವಾಗಿ ಗಮನ ಹರಿಸುತ್ತಿರುವ ಅವರು, ಆದ್ಯತೆಯಲ್ಲಿ ದಿನಕ್ಕೋರ್ವ ಪೊಲೀಸ್‌ ಸಿಬಂದಿಯನ್ನು ನಿಯೋಜಿಸುವ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.