ಶ್ರೀ ಪಟ್ಟಾಭಿರಾಮ, ಶ್ರೀ ಮುಖ್ಯಪ್ರಾಣ ದೇವರಿಗೆ ಮಹಾಭಿಷೇಕ


Team Udayavani, Aug 23, 2017, 8:55 AM IST

mahabisheka.jpg

ಉಡುಪಿ: ಹಿರಿಯಡಕ ಸಮೀಪದ ಶ್ರೀ ಶೀರೂರು ಮೂಲ ಮಠದಲ್ಲಿ ಶ್ರೀ ಪಟ್ಟಾಭಿರಾಮ ದೇವರಿಗೆ ಹಾಗೂ ಜಾಭಾಲೀ ಮುನಿ ಪ್ರತಿಷ್ಠಿತ ಶ್ರೀ ಮುಖ್ಯಪ್ರಾಣ ದೇವರಿಗೆ ಸಲ್ಲುವ ವರ್ಷಾವಧಿ ಮಹಾಭಿಷೇಕವನ್ನು ಊರ ಪರವೂರ ಭಕ್ತರ ಸಮ್ಮುಖದಲ್ಲಿ ಶ್ರೀ ಶೀರೂರು ಮಠದ ಪೀಠಾಧಿಪತಿ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ರವಿವಾರ ನೆರವೇರಿದರು. 

ಸಂಪ್ರದಾಯಬದ್ಧ ಮಹಾಭಿಷೇಕ
ಅಂದು ಪ್ರಾತಃಕಾಲದಲ್ಲಿ ಆರಂಭಗೊಂಡ ಮಹಾಭಿಷೇಕದಲ್ಲಿ ಮೊದಲಿಗೆ ಶ್ರೀ ಶೀರೂರು ಮೂಲ ಮಠದ ಪಟ್ಟಾಭಿರಾಮ ದೇವರಿಗೆ ಹಾಲು, ತುಪ್ಪ, ಜೇನು, ಬೆಲ್ಲ, ಬಾಳೆಹಣ್ಣು ಹಾಗೂ 108 ಎಳನೀರುಗಳಿಂದ ಅಭಿಷೇಕ ನಡೆಸಿ ತದನಂತರ ಇದೇ ಮಾದರಿಯಲ್ಲಿ ಶ್ರೀ ಪ್ರಾಣದೇವರಿಗೂ ವೇದೋಕ್ತ ಮಂತ್ರಸಹಿತವಾಗಿ ಅಭಿಷೇಕ ನಡೆಸಿದರು. ಆನಂತರ ಸಂಪ್ರದಾಯದಂತೆ ಸ್ವರ್ಣಾನದಿ ತಟದಲ್ಲಿ ಶ್ರೀ ಮಠದ ಪರಂಪರೆಯಲ್ಲಿ ಪೂಜಿಸಲ್ಪಟ್ಟ ವಿವಿಧ ದೇವರ ಪ್ರತಿಮೆಗಳಿಗೆ ಉದ್ವರ್ತನ ಸೇವೆ ಜರಗಿತು. ಉದ್ವರ್ತನದ ನಂತರ ಮಧ್ಯಾಹ್ನ ಮಹಾಪೂಜೆ, ವಿಶೇಷ ಅನ್ನಸಂತರ್ಪಣೆ ಮತ್ತು ರಾತ್ರಿ ರಂಗಪೂಜೆ ಜರಗಿತು.

ಇದೇ ಸಂದರ್ಭ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪಡುಬಿದ್ರಿಯ ತರಂಗಿಣಿ ಮತ್ತು ಮಾರ್ಪಳ್ಳಿ ಚೆಂಡೆ ಬಳಗದವರನ್ನು ಶೀರೂರು ಮುಖ್ಯಪ್ರಾಣ ಸನ್ನಿಧಿಯಲ್ಲಿ ಶೀರೂರು ಶ್ರೀಪಾದರು ಅಭಿನಂದಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. 

ಶ್ರೀ ದೇವರ ಲೋಹದ ಪ್ರತಿಮೆಗಳನ್ನು ವಿಶೇಷ ದ್ರವ್ಯಗಳಿಂದ ಉದ್ವರ್ತಿಸುವ ಈ ವಿಶೇಷ ಸೇವೆಯಲ್ಲಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೇ ಶೀರೂರು ಶ್ರೀಪಾದರ ಸಹಿತವಾಗಿ ಶ್ರೀ ಮಠದ ಬಳಗ, ಪಡುಬಿದ್ರಿ ತರಂಗಿಣಿ ಮಿತ್ರ ವೃಂದ, ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಚಂಡೆ ಬಳಗದವರು ಹಾಗೂ ಭಕ್ತರನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.