`ಸಂಗೀತ ಪರಂಪರೆಗೆ ಲಾಲ್ಗುಡಿ ದೊಡ್ಡ ಆಸ್ತಿ’
Team Udayavani, Sep 19, 2017, 4:55 PM IST
ಉಡುಪಿ: ಶಾಸ್ತ್ರಬದ್ಧವಾದ ಸಂಗೀತದಿಂದ ಕಲಾರಸಿಕರ ಮನಗೆದ್ದ ಲಾಲ್ಗುಡಿ ಜಯರಾಮನ್ ಸಂಗೀತ ಪರಂಪರೆಗೆ ದೊಡ್ಡ ಆಸ್ತಿ ಎಂದು ಹಿರಿಯ ಪತ್ರಕರ್ತ, ಕಲಾವಿಮರ್ಶಕ ಈಶ್ವರಯ್ಯ ಹೇಳಿದರು.
ಅವರು ಸೆ. 17ರಂದು ಎಂಜಿಎಂ ನೂತನ ರವೀಂದ್ರ ಮಂಟಪದಲ್ಲಿ ಜರಗಿದ ನಿನಾದ ಮ್ಯೂಸಿಕ್ ಅಕಾಡೆಮಿಯ ದಶ ಮಾನೋತ್ಸವ ಹಾಗೂ ಲಾಲ್ಗುಡಿ ಅವರ 87ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಎಂಜಿಎಂ ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿದ್ವಾನ್ ಹೊಸಹಳ್ಳಿ ಕೆ. ವೆಂಕಟರಾಮ್ ಅವರನ್ನು ಗೌರವಿಸಲಾಯಿತು. ಮಣಿಪಾಲ ಸಿಂಡಿಕೇಟ್ ಬ್ಯಾಂಕ್ನ ಕ್ಷೇತ್ರೀಯ ಮಹಾ ಪ್ರಬಂಧಕ ಕಚೇರಿಯ ಹಿರಿಯ ಅಧಿಕಾರಿ ಸತೀಶ್ ಕಾಮತ್, ಕಲಾವಿದರಾದ ಮದೂರು ಬಾಲಸುಬ್ರಹ್ಮಣ್ಯಂ, ನಿನಾದದ ವಿದ್ಯಾನ್ ರವಿ ಕುಮಾರ್ ಮೈಸೂರು ಮತ್ತಿತರರು ಉಪಸ್ಥಿತರಿದ್ದರು. ನಿನಾದ ಅಕಾಡೆಮಿಯ ಕಾರ್ಯದರ್ಶಿ ಶ್ರೇಷ್ಠಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ