ಬೆಳಗಿತು ಬಾರಕೂರಿನ ಕತ್ತಲೆ ಬಸದಿ


Team Udayavani, Sep 27, 2017, 11:19 AM IST

27-Maniapl–2.jpg

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು ಅವುಗಳ ಅಭಿವೃದ್ಧಿಗೆ ಸರಕಾರದೊಂದಿಗೆ ಖಾಸಗಿ ಸಹಭಾಗಿತ್ವವೂ ಅಗತ್ಯ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಹೇಳಿದರು.

ಅವರು ಮಂಗಳವಾರ ಪ್ರವಾಸೋದ್ಯಮ ದಿನಾಚರಣೆಯ ಪೂರ್ವಭಾವಿಯಾಗಿ ಬಾರಕೂರಿನ ಕತ್ತಲೆ ಬಸದಿಯಲ್ಲಿ ಜರಗಿದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪರಂಪರೆಯ ಬಗ್ಗೆ ಗೌರವ ಇರಬೇಕು. ಇತಿಹಾಸದ ಕುರಿತು ಅಭಿಮಾನವಿರಬೇಕು. ಇವೆರಡೂ ಬೇಕಾದಲ್ಲಿ ಅಧ್ಯಯನ ಸಮರ್ಪಕವಾಗಿರಬೇಕು ಎಂದರು.

‘ಗೊತ್ತಿಲ್ಲ’ ನಿಧನ !
ಭವ್ಯ ಭಾರತ ಪರಂಪರೆಯಲ್ಲಿ ಅನೇಕ ಪಾರಂಪರಿಕ ಕಟ್ಟಡಗಳಿವೆ. ಪ್ರತಿ ಊರು ಅಪೂರ್ವ ಇತಿಹಾಸ ಹೊಂದಿದೆ. ಅನೇಕ ಕೋಟೆ, ದೇವಸ್ಥಾನಗಳನ್ನು ಹೊಂದಿದ್ದರೂ ಊರಿನವರಿಗೆ ಮಾತ್ರ ಅದರ ಇತಿಹಾಸ ಗೊತ್ತೇ ಇರುವುದಿಲ್ಲ. ಏನು ಕೇಳಿದರೂ ಗೊತ್ತಿಲ್ಲವೆಂದು ಉತ್ತರ ನೀಡಿದರೆ ಮುಂದೆ ಒಂದು ‘ಗೊತ್ತಿಲ್ಲ’ ನಿಧನರಾದರು ಎಂದು ಹೇಳಬೇಕಾಗುತ್ತದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕರಾದ ಮೂತೇಶ್ವರಿ ಅವರು ಹೇಳಿದರು.

ನೈಜ ದರ್ಶನ
ಬಾರಕೂರಿನ ಕತ್ತಲೆ ಬಸದಿಯ ನೈಜ ದರ್ಶನವಾಗಿದೆ. ಅತಿ ಶೀಘ್ರದಲ್ಲಿಯೇ ಇದಕ್ಕೆ ಕಾಯಕಲ್ಪ ಒದಗಿಸಲು ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಬಾರಕೂರು ಮಾತ್ರವಲ್ಲ ಉಡುಪಿ ಜಿಲ್ಲೆಯ ಇತರ ಪಾರಂಪರಿಕ ತಾಣಗಳನ್ನು ಪ್ರವಾಸಿ ಕೇಂದ್ರ ಗಳನ್ನಾಗಿ ಮಾರ್ಪಡಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಸೆ. 27: ಆ್ಯಪ್‌ ಆರಂಭ
ಉಡುಪಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಅನಿತಾ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಆ್ಯಪ್‌ ಒಂದನ್ನು ರಚಿಸಲಾಗಿದ್ದು ಅದು ಸೆ. 27ರಂದು ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಡಿಸೆಂಬರ್‌ನಲ್ಲಿ ಮೂರು ದಿನಗಳ ವಿಶೇಷ ಕಾರ್ಯಕ್ರಮ ಯೋಜಿಸಲಾಗಿದೆ ಎಂದರು.

ಜೆಟ್‌ಏರ್‌ವೇಸ್‌ನ ಮಾರಾಟ ವಿಭಾಗದ ಏರಿಯಾ ಸೇಲ್ಸ್‌ ಮ್ಯಾನೇಜರ್‌ ಕೆ. ಗಂಗಾಧರ ಹೆಗ್ಡೆ ಮಾತನಾಡಿ, ಪ್ರವಾಸಿತಾಣಗಳ ವೀಕ್ಷಣೆಗೆ ಜೆಟ್‌ ಏರ್‌ವೇಸ್‌ ಪ್ರಯಾಣ ಮಾಡುವವರಿಗೆ ಶೇ. 10ರಷ್ಟು ರಿಯಾಯಿತಿ ಇದೆ. ಈ ಬಗ್ಗೆ ಜೆಟ್‌ಏರ್‌ವೇಸ್‌ ವೆಬ್‌ಸೈಟ್‌ನಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಬಾರಕೂರು ಪಂಚಾಯತ್‌ ಉಪಾಧ್ಯಕ್ಷ ಶಾಂತಾರಾಮ್‌ ಶೆಟ್ಟಿ, ಮಣಿಪಾಲದ ಮಣಿಪಾಲ ಗ್ರಾಜುಯೇಟ್‌ ಸ್ಕೂಲ್‌ ಆಫ್ ಹೊಟೇಲ್‌ ಮ್ಯಾನೇಜ್‌ಮೆಂಟಿನ ಪ್ರಾಂಶುಪಾಲರಾದ ಡಾ| ಪರ್ವತವರ್ಧಿನಿ ಮತ್ತಿತರರು ಉಪಸ್ಥಿತರಿದ್ದರು.ಅಪ್ನಾ ಹಾಲಿಡೇಸ್‌ನ ಸಿಇಒ ನಾಗರಾಜ್‌ ಹೆಬ್ಟಾರ್‌ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.