“ವರ್ಷದೊಳಗೆ 100 ದಲಿತ ಕುಟುಂಬ ಬೌದ್ಧ ಧರ್ಮಕ್ಕೆ’ 


Team Udayavani, Oct 15, 2017, 9:30 AM IST

15–12.jpg

ಉಡುಪಿ: ಮುಂದಿನ ಅ. 14ರೊಳಗೆ ಜಿಲ್ಲೆಯ 100 ದಲಿತ ಕುಟುಂಬಗಳಿಗೆ ಬೌದ್ಧ ಧರ್ಮ ದೀಕ್ಷೆ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ| ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ನಾರಾಯಣ ಮಣೂರು ತಿಳಿಸಿದ್ದಾರೆ.

ಧಮ್ಮ ದೀಕ್ಷಾ ದಿನದ ಅಂಗವಾಗಿ ಆದಿಉಡುಪಿ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಸಮಿತಿ ಶನಿವಾರ ಆಯೋಜಿಸಿದ “ಬೌದ್ಧ ಧಮ್ಮದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಈ ಕುರಿತು ಹಳ್ಳಿ ಹಳ್ಳಿಗಳಿಗೆ ತೆರಳಿ ಈ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದರು. ಯುವಜನತೆಗೆ ಅಂಬೇಡ್ಕರ್‌ ಸ್ವೀಕಾರ ಮಾಡಿದ ಧರ್ಮದ ಬಗ್ಗೆ ತಿಳಿವಳಿಕೆ ಇಲ್ಲ. ಈ ಬಗ್ಗೆ ಅರಿವು ಮಾಡಿಸುವು ನಿಟ್ಟಿನಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಇಂದಿನಿಂದ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಭೇಟಿ ನೀಡಿ ಜನರನ್ನು ಜಾಗೃತಗೊಳಿಸಿ ಧರ್ಮದ ಮಾಹಿತಿ ನೀಡುತ್ತೇವೆ. ಧರ್ಮದ ಅನುಕೂಲಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಕೇವಲ ಬೌದ್ಧ ಧರ್ಮಕ್ಕೆ ಹೆಸರಿಗೆ ಮಾತ್ರವೇ ಮತಾಂತರಗೊಂಡರೆ ಸಾಲದು. ಬೌದ್ಧ ಧರ್ಮದ ಆಚಾರ, ವಿಚಾರ ಅಳವಡಿಸಿಕೊಂಡು, ಸತ್ಯ ಹೇಳುವ ಪರಿಪಾಠ ರೂಢಿಸಿಕೊಳ್ಳಬೇಕು. ಅಂಬೇಡ್ಕರ್‌ ಅವರ ತತ್ತಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಸಲಹೆ ನೀಡಿದರು.

ಮೀಸಲಾತಿಗೆ ತೊಂದರೆ ಇಲ್ಲ: ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಮೀಸಲಾತಿಗೆ ಯಾವುದೇ ಅಡೆತಡೆ ಇಲ್ಲ. ಬೌದ್ಧ ಧರ್ಮ ಈ ನೆಲದ ಧರ್ಮ, ಅಸ್ಪೃಶ್ಯರ ಧರ್ಮ ಹಾಗೂ ದೇಶವನ್ನು ಆಳಿದ ನಾಗ ವಂಶದವರ ಧರ್ಮ. ಈ ನಿಟ್ಟಿನಲ್ಲಿ ಮತಾಂತರಗೊಂಡರೆ ಯಾವುದೇ ತೊಂದರೆ ಆಗದು. ಸಂವಿಧಾನದ ಸವಲತ್ತುಗಳು ಸಿಗಲಿವೆ ಎಂದರು. ಮುಖಂಡರಾದ ಶ್ಯಾಮ್‌ ಬಿರ್ತಿ, ಉದಯ ಕುಮಾರ್‌ ತಲ್ಲೂರು, ಶ್ಯಾಮ್‌ ತೆಕ್ಕಟ್ಟೆ, ವಿಜಯಲಕ್ಷ್ಮೀ, ಶೇಖರ್‌ ಹೆಜಮಾಡಿ ಉಪಸ್ಥಿತರಿದ್ದರು. ಉಮಾನಾಥ ಪಡುಬಿದ್ರಿ ಸ್ವಾಗತಿಸಿ, ಶಂಕರ್‌ದಾಸ್‌ ಚೆಂಡ್ಕಳ ನಿರ್ವಹಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.