ಬಿಜೆಪಿ ನಾಯಕರೊಂದಿಗೆ ಸಚಿವ ಪ್ರಮೋದ್‌ : ‘ಕೈ’ ಪಾಳಯದಲ್ಲಿ ತಳಮಳ!


Team Udayavani, Oct 17, 2017, 4:29 PM IST

Pramod-17-10.jpg

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದಲ್ಲಿ ಪ್ರಭಾವಿ ಸಚಿವರಾಗಿರುವ ಯುವ ನಾಯಕ ಪ್ರಮೋದ್‌ ಮಧ್ವರಾಜ್‌ ಅವರು ಮುಂದಿನ ಚುನಾವಣೆಯ ವೇಳೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೊಂದು ಕಳೆದ ಹಲವಾರು ಸಮಯಗಳಿಂದ ಉಡುಪಿ ಭಾಗದಾದ್ಯಂತ ಹರಡುತ್ತಿದ್ದು ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆಗಳೂ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಅಕ್ಟೋಬರ್‌ 16ರ ಸೋಮವಾರದಂದು ಉಡುಪಿ ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಸಚಿವ ಪ್ರಮೋದ್‌ ಅವರು ಕೇಂದ್ರ ಸಚಿವ ಅನಂತಕುಮಾರ್‌ ಸಹಿತ ಬಿಜೆಪಿ ನಾಯಕರ ಗುಂಪನ್ನು ಭೇಟಿ ಮಾಡಿರುವುದು ಈ ಭಾಗದ ಕೈ ಪಾಳಯದಲ್ಲಿ ತಳಮಳಕ್ಕೆ ಕಾರಣವಾಗಿದೆ.

►Special Interview►ಸಚಿವ ಪ್ರಮೋದ್‌ ಮಧ್ವರಾಜ್‌ ಅವರೊಂದಿಗೆ ವಿಶೇಷ ಮಾತುಕತೆ: http://bit.ly/2yvoCtl


ಆದರೆ ಈ ಸುದ್ದಿಯ ಸತ್ಯಾಸತ್ಯತೆ ಇಷ್ಟು:
ಬ್ರಹ್ಮಾವರದಲ್ಲಿ ಬಿ.ಜೆ.ಪಿ. ಆಯೋಜಿಸಿದ್ದ ಪರಿವರ್ತನಾ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ಅನಂತಕುಮಾರ್‌, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸುನಿಲ್‌ ಕುಮಾರ್‌ ಸಹಿತ ಸ್ಥಳೀಯ ಬಿಜೆಪಿ ನಾಯಕರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಲ್ಲಿಗೆ ಆಗಮಿಸಿದ ಸಚಿವ ಪ್ರಮೋದ್‌ ಅವರಿಗೆ ಬಿಜೆಪಿ ನಾಯಕರು ಅಲ್ಲಿರುವ ವಿಷಯ ತಿಳಿದು ಅವರನ್ನು ಭೇಟಿಯಾಗಬಹುದೇ ಎಂದು ಕೇಳಿದರು. ತಕ್ಷಣವೇ ಸಚಿವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು, ಪ್ರಮೋದ್‌ ಅವರೂ ಸಹ ನಗುಮುಖದಿಂಲೇ ಎಲ್ಲರಿಗೂ ನಮಸ್ಕರಿಸಿ ಅನಂತ ಕುಮಾರ್‌ ಅವರ ಪಕ್ಕದಲ್ಲಿಯೇ ಕುಳಿತು ಚಹಾ ಸೇವಿಸಿದರು.
ಈ ಸೆನ್ಸೇಷನಲ್‌ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ರೀತಿಯಲ್ಲಿ ಸಂದೇಶಗಳು ಹರಿದಾಡಲು ಪ್ರಾರಂಭವಾಗಿವೆ. ಆದರೆ ಇತ್ತೀಚೆಗಷ್ಟೆ ಉದಯವಾಣಿಗೆ ವಿಶೇಷ ಸಂದರ್ಶನ ನೀಡಿದ್ದ ಸಚಿವರು ತಾನು ಕಾಂಗ್ರೆಸ್‌ ಪಕ್ಷದಲ್ಲಿಯೇ ಸಂತೋಷದಿಂದ ಇದ್ದೇನೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ಎಂಬ ಮಾತನ್ನು ಹೇಳಿದ್ದರು.

ಈ ರೀತಿಯಾಗಿ ಬಿಜೆಪಿ ನಾಯಕರೊಂದಿಗೆ ಸಚಿವ ಪ್ರಮೋದ್‌ ನಡೆಸಿದ ಸೌಹಾರ್ಧ ಭೇಟಿಯೊಂದು ಉಡುಪಿ ಭಾಗದಲ್ಲಿ ಬೇರೆಯದೇ ರೀತಿಯ ರಾಜಕೀಯ ಗಾಸಿಪ್‌ಗಳಿಗೆ ಕಾರಣವಾಗುತ್ತಿರುವುದು ಮಾತ್ರ ಸತ್ಯ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.