ಕೃಷ್ಣನಿದ್ದಲ್ಲಿ ಜಯ-ಮಹಾಭಾರತದ ಥೀಂ


Team Udayavani, Oct 23, 2017, 9:01 AM IST

23-14.jpg

ಉಡುಪಿ: ಕೃಷ್ಣನಿದ್ದಲ್ಲಿ ಜಯ ಎನ್ನುವುದು ಮಹಾಭಾರತ ಗ್ರಂಥದ ಮುಖ್ಯ ಥೀಂ ಎಂದು ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾಚಾರ್ಯ ಹೇಳಿದರು. ಮಣಿಪಾಲ ವಿ.ವಿ.ಯ ಯುರೋಪಿಯನ್‌ ಸ್ಟಡೀಸ್‌ ವಿಭಾಗದ ದ್ವೆ„ತ ಫಿಲಾಸಫಿ ರಿಸೋರ್ಸ್‌ ಸೆಂಟರ್‌ ಶನಿವಾರ ಆಯೋಜಿಸಿದ ಮಹಾಭಾರತ ಕುರಿತ ಉಪನ್ಯಾಸ ಮಾಲಿಕೆಯಲ್ಲಿ ಅವರು ಆರಂಭದ ಉಪನ್ಯಾಸ ನೀಡಿದರು.

ಪ್ರಸ್ತುತ ಮಹಾಭಾರತದ ನಾಲ್ಕು ಮುದ್ರಿತ ಪ್ರತಿಗಳು ಲಭ್ಯ ಇದೆ. ಇವುಗಳಲ್ಲಿ ವ್ಯತ್ಯಾಸವೂ ಇದೆ. ತಪ್ಪಾಗಿ ಸೇರಿಸಿರುವುದು, ತಮಗೆ ಬೇಡವೆಂದುಕೊಂಡದ್ದನ್ನು ತೆಗೆದುಹಾಕಿದ್ದು, ಅಜ್ಞಾನದಿಂದ ತಪ್ಪು ಬರೆದದ್ದು ನಡೆದಿದೆ. ಮಧ್ವಾಚಾರ್ಯರು 700 ವರ್ಷಗಳ ಹಿಂದೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಲಭ್ಯವಿದ್ದ ನೂರಾರು ಪಠ್ಯಗಳನ್ನು ಸಂಗ್ರಹಿಸಿ ಅಪೂರ್ವ ಸಂಪಾದನಾ ಕಾರ್ಯವನ್ನು ನಿರ್ವಹಿಸಿದರು ಎಂದರು.

ಮೂರು ಅರ್ಥಗಳು, ಬಹುಮುಖಗಳು
ಮನಃಶಾಸ್ತ್ರೀಯವಾಗಿ (ಸಾರ ಭಗವದ್ಗೀತೆ), ಆಸ್ತೀಕವಾದ (ಸಾರ ವಿಷ್ಣುಸಹಸ್ರನಾಮ), ಭಗವಂತನ ಮಹಿಮೆ (ಇಡೀ ಪಠ್ಯ) ಹೀಗೆ ಮೂರು ತೆರನಾಗಿ ಮಹಾಭಾರತಕ್ಕೆ ಅರ್ಥಗಳಿವೆ ಎಂದು ವ್ಯಾಸರು ಹೇಳಿದ್ದಾರೆ. ಕೃಷ್ಣನಿಗೆ   ಅನೇಕ ಆರೋಪ  ಹೊರಿಸುತ್ತಾರೆ. ಆದರೆ ಯಥಾರ್ಥ ಬೇರೆ ಇದೆ. ದ್ರೋಣಾಚಾರ್ಯರು ದಿನಕ್ಕೆ 10,000 ಜನರನ್ನು ಕೊಲ್ಲಲು ಹೊರಟಾಗ ಸುಳ್ಳು ಹೇಳಿ ಕೊಲ್ಲಿಸಲಾಯಿತು.

ಲೋಕದ ಸಜ್ಜನಿಕೆಗೆ ಯಾವುದು ಪೂರಕವೋ ಅದೇ ಸತ್ಯ ಎಂಬ ಸಂದೇಶ ಇಲ್ಲಿದೆ. ಯುದ್ಧವನ್ನು ನಿಲ್ಲಿಸಲು ಕೃಷ್ಣ ಬಹಳ ಪ್ರಯತ್ನ ಪಟ್ಟಿದ್ದ, ರಾಜಿಗೂ ಯತ್ನಿಸಿದ್ದ. ನರಕಾಸುರನ ಅಧೀನವಿದ್ದ 16,100 ಹೆಮ್ಮಕ್ಕಳನ್ನು ಬಿಡಿಸಿದಾಗ ಅವರು ತಮ್ಮ ಮನೆಯಲ್ಲಿ ಸೇರಿಸಿಕೊಳ್ಳುವುದಿಲ್ಲವೆಂದರು. ಆ ಕಾರಣ ಅವರನ್ನು ಮದುವೆಯಾಗಿ ಬೇಕಾದ ವ್ಯವಸ್ಥೆ ಮಾಡಿಸಿದ್ದ. ಕೃಷ್ಣನ ಒಂದೊಂದು ಕ್ರಿಯೆ ಹಿಂದೆ ತಣ್ತೀಜ್ಞಾನ ಅಡಗಿದೆ. ಒಬ್ಬೊಬ್ಬರಿಗೆ ಒಂದೊಂದು ತೆರನಾಗಿ ಕಾಣುತ್ತಾನೆ ಎಂದರು.

ಗಣಿತ ಗೊಂದಲ
ರಾಮ ಒಂದೆಡೆ 13,000 ವರ್ಷ, ಇನ್ನೊಂದೆಡೆ 11,000 ವರ್ಷ ಬದುಕಿದ ಎಂದಿದೆ. ಇದು 30 ದಿನಗಳ ಲೆಕ್ಕದ ತಿಂಗಳು, 27 ದಿನಗಳ (ನಕ್ಷತ್ರಗಳ ಲೆಕ್ಕ) ತಿಂಗಳಿನ ಪ್ರಕಾರ ಎರಡೂ ಸರಿ ಎಂದು ಮಧ್ವಾಚಾರ್ಯರು ತಿಳಿಸಿದ್ದರು. ಇಂತಹ ಸಂಶೋಧನ ಚಿಂತನೆ ಅಗತ್ಯ ಎಂದು ಬನ್ನಂಜೆ ಹೇಳಿದರು. 

ಕೇಂದ್ರದ ಸಮನ್ವಯಕಾರ ಶ್ರೀನಿವಾಸ ಕುಮಾರ್‌ ಎನ್‌. ಆಚಾರ್ಯ ಸ್ವಾಗತಿಸಿ ಅರ್ಜುನ ಎಸ್‌.ಆರ್‌. ವಂದಿಸಿದರು. 

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.