ರಸಾಯನ ಮತ್ತು ಹಲ್ವ


Team Udayavani, Aug 8, 2017, 12:14 PM IST

Bottlegourd-Halwa copy.jpg

ಇಬ್ಬುಡ್ಲ ರಸಾಯನ
ಬೇಕಾಗುವ ಸಾಮಗ್ರಿ:

ಇಬ್ಬುಡ್ಲ ಹೋಳು- 2 ಕಪ್‌, ಬೆಲ್ಲ-2 ಕಪ್‌, ತೆಂಗಿನಕಾಯಿ ತುರಿ- 2 ಕಪ್‌, ಏಲಕ್ಕಿ 3-4.
ತಯಾರಿಸುವ ವಿಧಾನ:
ಇಬ್ಬುಡ್ಲ ಸಿಪ್ಪೆ ತೆಗೆದು ಚಿಕ್ಕ ಚಿಕ್ಕ ಹೋಳುಮಾಡಿ ಒಂದು ಪಾತ್ರೆಗೆ ಹಾಕಿ. ಬೆಲ್ಲ ತುರಿದು ಹಾಕಿ ಏಲಕ್ಕಿ ಹುಡಿ ಹಾಕಿ ಬೆರೆಸಿಡಿ. ತೆಂಗಿನಕಾಯಿ ಹಾಲನ್ನು ಇಬ್ಬುಡ್ಲಕ್ಕೆ ಬೆರೆಸಿರಿ. ಇಡ್ಲಿ, ಕೊಟ್ಟೆ ಕಡುಬಿನೊಡನೆ ಸೇವಿಸಿದರೆ ಇನ್ನೂ ರುಚಿಯಾಗುವುದು. ಅವಲಕ್ಕಿ ಹಾಕಿ
ಸೇವಿಸಬಹುದು.

ಸೋರೆಕಾಯಿ ಹಲ್ವ
ಬೇಕಾಗುವ ಸಾಮಗ್ರಿ:

ತುರಿದ ಸೋರೆಕಾಯಿ- 3 ಕಪ್‌, ಬೆಲ್ಲ- 2 ಕಪ್‌, ಏಲಕ್ಕಿ ಹುಡಿ, ತುಪ್ಪ- 2 ಚಮಚ, ಗೋಡಂಬಿ ಚೂರು ಸ್ವಲ್ಪ .
ತಯಾರಿಸುವ ವಿಧಾನ:
ದಪ್ಪ ತಳದ ಪಾತ್ರೆಯಲ್ಲಿ ಸ್ವಲ್ಪ ನೀರು, ಬೆಲ್ಲ ಹಾಕಿ ಕುದಿ ಬಂದ ನಂತರ ತುರಿದ ಸೋರೆಕಾಯಿ, ತುಪ್ಪ ಹಾಕಿ ಚೆನ್ನಾಗಿ ಮಗುಚಿರಿ. ದಪ್ಪಗಾದಾಗ ಏಲಕ್ಕಿ ಹುಡಿ ಬೆರೆಸಿ ಬಟ್ಟಲಿಗೆ ತುಪ್ಪ ಸವರಿ ಸೋರೆಕಾಯಿ ಹಲ್ವ ಹಾಕಿ ಸಮತಟ್ಟು ಮಾಡಿ ಗೋಡಂಬಿಯಿಂದ ಅಲಂಕರಿಸಿರಿ. ಬಿಸಿಯಾಗಿಯೂ ಸವಿಯಬಹುದು. ತಣಿಸಿಯೂ ದೋಸೆ, ಚಪಾತಿಯೊಂದಿಗೆ ರುಚಿ ನೋಡಬಹುದು.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.