ಕಳಂಜಿ ಮಹಿಳೆಯರಿಂದ ಕಾಲ್ನಡಿಗೆ ಜಾಥಾ


Team Udayavani, Feb 9, 2021, 12:42 PM IST

Rally

ನೆಲಮಂಗಲ: ಸಮಾಜದಲ್ಲಿ ಮಹಿಳೆಯರು ಸದೃಢ ಜೀವನ ನಡೆಸಲು ಮೊದಲು ಆರೋಗ್ಯವಾಗಿರಬೇಕು ಎಂದು ಕ್ಯಾನ್ಸರ್‌ ಫೌಂಡೇಷನ್‌ ಮುಖ್ಯಸ್ಥೆ ಕಮಲೇಶ್ವರಿ ಸಲಹೆ ನೀಡಿದರು.

ನಗರದ ಬಸವಣ್ಣದೇವರದಲ್ಲಿ ಧಾನ್‌ ಫೌಂಡೇಷನ್‌ ಸಂಸ್ಥೆ ಆರೋಗ್ಯ ಮತ್ತು ಪೌಷ್ಟಿಕಾಂಶ ಭದ್ರತೆ ಉದ್ದೇಶವನ್ನಿಟ್ಟುಕೊಂಡು ಆಯೋಜಿಸಿದ್ದ ವಾಕಥಾನ್‌-2021 ಕಾಲ್ನಡಿಗೆ ಜಾಥಾ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದರು.

ಒಂದು ಕುಟುಂಬದ ನಿರ್ವಹಣೆ ಸಂಪೂರ್ಣ ಜವಾಬ್ದಾರಿ ಮಹಿಳೆಯರು ವಹಿಸಿಕೊಳ್ಳಬೇಕು. ಮೊದಲ ತನ್ನ ಆರೋಗ್ಯ ಕಾಪಾಡಿಕೊಂಡು ನಂತರ ಕುಟುಂಬದ ಆರೋಗ್ಯ ಕಾಪಾಡುವ ಮೂಲಕ ಜಾಗೃತಿ ವಹಿಸಬೇಕು ಎಂದರು.

ಯೋಜನೆ ಸದ್ಭಳಕೆ ಮಾಡಿಕೊಳ್ಳಿ: ಎಸ್‌ ಬಿಐ ಬ್ಯಾಂಕ್‌ ನೆಲ ಮಂಗಲ ಶಾಖೆ ವ್ಯವಸ್ಥಾಪಕಿ ರಾಗಪ್ರಿಯಾ ಮಾತನಾಡಿ, ಪ್ರತಿಯೊಬ್ಬ ಮಹಿಳೆಯೂ ಬ್ಯಾಂಕ್‌ನಲ್ಲಿ ಖಾತೆ ತೆರೆದು ವ್ಯವಹರಿಸುವಂತಾಗಬೇಕು. ಸಂಘಗಳ ಮೂಲ ಕ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಪಡೆದ ಸಾಲವನ್ನು ದುಡಿಮೆ ಬಂಡವಾಳವನ್ನಾಗಿಸಿಕೊಂಡು ಅಭಿವೃದ್ಧಿ ಹೊಂದಬೇಕು. ಎಸ್‌ಬಿಐನಲ್ಲಿ ಹಾಗೂ ಸರ್ಕಾರದ  ಎಲ್ಲ ಯೋಜನೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ಜಾಥಾ: ಧಾನ್‌ ಫೌಂಡೇಷನ್‌ ರಾಮನಗರ ವಲಯದ 500ಕ್ಕೂ ಹೆಚ್ಚು ಕಳಂಜಿಯಂ ಸ್ವಸಹಾಯ ಸಂಘದ

ಮಹಿಳಾ ಸದಸ್ಯರಿಂದ ನೆಲಮಂಗಲಮಧುರೈ ರಸ್ತೆಯಲ್ಲಿರುವ ಕವಾಡಿ ಮಠದಿಂದ ಆರಂಭವಾದ ಕಾಲ್ನಡಿಗೆ ಜಾಥಾ ಪೂರ್ಣ ಕುಂಭ ಕಳಶ, ಡೊಳ್ಳು ಕುಣಿತದೊಂದಿಗೆ ಹೊರಟು ನೆಲಮಂಗಲ ಬಸ್‌ ನಿಲ್ದಾಣದ ಮಾರ್ಗವಾಗಿ ತೆರಳಿ ಬಸವಣ್ಣದೇವರ ಮಠದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮ ತಲುಪಿತು.

ಇದನ್ನೂ ಓದಿ :ಮಾವು ಉತ್ತಮ ಇಳುವರಿ ನಿರೀಕ್ಷೆ

ಬಹುಮಾನ ವಿತರಣೆ: ವಾಕಥಾನ್‌ ಪ್ರಯುಕ್ತ ಆಯೋಜಿಸಿದ್ದ ರಂಗೋಲಿ, ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದ 20ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ್ದ ಎಲ್ಲಾ ಮಹಿಳಾ ಸದಸ್ಯರಿಗೂ ಸಸಿಗಳನ್ನು ವಿತರಿಸಲಾಯಿತು.

ಧಾನ್‌ ಫೌಂಡೇಷನ್‌ ರಾಮನಗರ ವಲಯ ಸಂಯೋಜಕಿ ನಾಗರತ್ನ, ಸಂಯೋಜಕಿ ನಾಗರತ್ನ, ಸಿಬ್ಬಂದಿರಾಘವೇಂದ್ರ, ಮೋಹನ್‌ಕುಮಾರ್‌, ರೇಣುಕಪ್ರಸಾದ್‌, ಗಿರೀಶ್‌, ನಯನಶ್ರೀ ದೊಡ್ಡಬಳ್ಳಾಪುರ,  ನೆಲಮಂಗಲ, ಕುದೂರು, ಮಾಗಡಿ, ರಾಮನಗರ, ಕನಕಪುರ, ಕೋಡಿಹಳ್ಳಿ ಒಕ್ಕೂಟಗಳ ನಿರ್ದೇಶಕಿಯರು, ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.