ರಂಗು ರಂಗಿನ ಮದರಂಗಿ ದುನಿಯಾ…


Team Udayavani, Oct 11, 2017, 12:28 PM IST

11-31.jpg

ಅಲ್ನೋಡೇ ಎಷ್ಟು ಚೆನ್ನಾಗಿ ಕಾಣಿಸುತ್ತಿದೆ ಅವಳ ಕೈ….ಯಾರ ಕೈಯಲ್ಲಾದ್ರೂ ಮದರಂಗಿ ನೋಡಿದಾಗ ಮೊದಲು ಬರುವ ಉದ್ಗಾರವಿದು. ಮೆಹಂದಿ/ ಮದರಂಗಿ ಎಂದಾಕ್ಷಣ, ಹಬ್ಬ-ಹರಿದಿನ, ಸಂತೋಷ, ಸಂಭ್ರಮದ ವಾತಾವರಣ ಮನಸ್ಸಲ್ಲಿ ಮೂಡುತ್ತದೆ. ಒಂದು ಡಿಸೈನ್‌ ಮತ್ತೂಂದಕ್ಕಿಂತ ಉತ್ತಮ, ಸುಂದರ, ಸುಮಧುರ ಎಂದೆನಿಸುತ್ತದೆ. ತಮ್ಮ ಕೈಗೂ ಅಂಥದ್ದನ್ನು ಹಾಕಿಸಿಕೊಳ್ಳಬೇಕೆಂದು ಹೆಂಗಳೆಯರು ಇಷ್ಟಪಡುತ್ತಾರೆ.

ಮದರಂಗಿಯ ರಂಗಿಲ್ಲದೆ ಯಾವ ಶುಭ ಸಮಾರಂಭವೂ ಪೂರ್ಣವಾಗುವುದಿಲ್ಲ. ಕೈ ಮೇಲೆ ಮದರಂಗಿಯ ರಂಗು ಮೂಡಿಸುವ ಕಲೆ ಈಗ ನಮ್ಮ ದೇಶದಲ್ಲಿ ದೊಡ್ಡ ಉದ್ಯಮವಾಗಿಯೂ ಬೆಳೆಯುತ್ತಿದೆ. ಈ ಬಗೆಯ ಸೃಜನಾತ್ಮಕತೆಯಲ್ಲಿ ಆಸಕ್ತಿ ಉಳ್ಳವರು ಮೆಹೆಂದಿ ಡಿಸೈನಿಂಗ್‌ನಲ್ಲೇ ಪ್ರೊಫೆಷನಲಿಸ್ಟ್‌ಗಳಾಗಲು ಅವಕಾಶಗಳಿದ್ದು, ಅದಕ್ಕಾಗಿ ಹಲವಾರು ಟ್ರೇನಿಂಗ್‌ ಸೆಂಟರ್‌ಗಳಿವೆ.

 ವಿವಾಹ ಸಮಾರಂಭದಲ್ಲಂತೂ ಮೆಹಂದಿ ಬಿಡಿಸುವುದೇ ಒಂದು ಶಾಸ್ತ್ರ. ಮದುವೆಗಿಂತ ಒಂದೆರಡು ದಿನಗಳ ಮೊದಲೇ ವಧುವಿಗೆ ಹಾಗೂ ಕುಟುಂಬದ ಉಳಿದ ಮಹಿಳೆಯರಿಗೆ ಮೆಹಂದಿ ಬಿಡಿಸುವುದಕ್ಕೇ ಒಂದು ಸಮಾರಂಭ ಏರ್ಪಡಿಸಲಾಗುತ್ತಿದೆ. ಉತ್ತರ ಭಾರತೀಯರಲ್ಲಿ ಈ ಸಂಪ್ರದಾಯ ಹೆಚ್ಚು ಪ್ರಚಲಿತದಲ್ಲಿದೆ. ವಧುವಿನ ಕೈಯಲ್ಲಿ ವರನ ಹೆಸರನ್ನು ಕಂಡೂ ಕಾಣಿಸದಂತೆ ಬರೆದು, ಅದನ್ನು ಹುಡುಕಲು ಹೇಳುವ ಆಟಗಳನ್ನೂ ನಡೆಸುತ್ತಾರೆ. ಮೆಹಂದಿ ಡಿಸೈನ್‌ನ ಮಧ್ಯದಲ್ಲಿರುವ ವರನ ಹೆಸರನ್ನು ಆಕೆ ಹುಡುಕಬೇಕು. ಮದರಂಗಿಯ ರಂಗು ಎಷ್ಟು ಗಾಢವಾಗಿ ಮೂಡುತ್ತದೋ ಅಷ್ಟು ಗಾಢವಾಗಿ ಪತಿ ಆಕೆಯನ್ನು ಪ್ರೀತಿಸುತ್ತಾನೆ ಎಂದು ಹೇಳುವುದೂ ಒಂದು ನಂಬಿಕೆ. 

ಮೊದಲೆಲ್ಲಾ ಮದರಂಗಿ ಗಿಡದ ಎಲೆಗಳನ್ನು ಅರೆದು ಅದನ್ನು ಕೈಗೆ ಹಚ್ಚಲಾಗುತ್ತಿತ್ತು. ಆದರೆ ಈಗ ವಿವಿಧ ಕಂಪನಿಗಳ ಮೆಹಂದಿ ಕೋನ್‌, ಇನ್‌ಸ್ಟಂಟ್‌ ಕಲರ್‌ ಫ‌ುಲ್‌ ಮೆಹಂದಿಗಳು ಮಾರ್ಕೆಟ್‌ನಲ್ಲಿ ಲಭ್ಯ. 

ರುಬಿನಾ ಅಂಜುಂ, ಮೈಸೂರು

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.