ವ್ಯಾಯಾಮ ವಿರಾಮ


Team Udayavani, Mar 17, 2017, 3:50 AM IST

17-MAHILA-4.jpg

ಕೆಲವರಿಗೆ ವ್ಯಾಯಾಮದ ಕುರಿತಾಗಿ ಒಂದು ರೀತಿಯ ತಪ್ಪು ಭಾವನೆ ಇರುತ್ತದೆ. ದಿನದಲ್ಲಿ ಒಂದು ಗಂಟೆ ವ್ಯಾಯಾಮ ಮಾಡುವ ಜಾಗದಲ್ಲಿ ಮೂರು ಗಂಟೆ ವ್ಯಾಯಾಮ ಮಾಡಿದರೆ ಬೇಗನೇ ಸಣ್ಣಗಾಗಬಹುದು, ಅದರಿಂದ ಹೆಚ್ಚು ಲಾಭ ಪಡೆಯಬಹುದು ಎಂದೆಲ್ಲಾ. ಪ್ರತಿದಿನ ಆರೋಗ್ಯಕ್ಕಾಗಿ, ಫಿಟ್‌ನೆಸ್‌ಗಾಗಿ ವ್ಯಾಯಾಮ ಮಾಡುವುದು ಒಳ್ಳೆಯದು. ಆದರೆ ಅದು ಹೆಚ್ಚಾದರೆ ಅದರಿಂದ ಆರೋಗ್ಯದ ಮೇಲೆ ಅಷ್ಟೇ ಕೆಡುಕು ಉಂಟಾಗುತ್ತದೆ.

ತುಂಬಾ ಜನ ವ್ಯಾಯಾಮ ಮಾಡುವ ನೆಪದಲ್ಲಿ ಅತಿಯಾದ ವ್ಯಾಯಾಮ ಮಾಡುತ್ತಾರೆ. ಅಂಥವರಿಗೆ ವ್ಯಾಯಾಮ ಎಷ್ಟು ಹೊತ್ತು ಮಾಡಬೇಕು ಎಂಬುದೇ ಒಂದು ದೊಡ್ಡ ಪ್ರಶ್ನೆಯಾಗಿರುತ್ತದೆ. ಅತಿಯಾದ ವ್ಯಾಯಾಮ ದೈಹಿಕವಾಗಿ, ಮಾನಸಿಕವಾಗಿ ತೊಂದರೆ ಉಂಟುಮಾಡುತ್ತದೆ. ಮೂಳೆಗಳ ಸವೆತ, ಸ್ನಾಯುಗಳ ಸೆಡೆತ- ಹೀಗೆ ಪ್ರಾರಂಭದಲ್ಲಿ ಚಿಕ್ಕದಾಗಿ ಕಾಣುವ ಈ ಸಮಸ್ಯೆಗಳು ವಯಸ್ಸಾದ ಹಾಗೇ ದೊಡ್ಡದಾಗಿ ಕಾಡುತ್ತ ಹೋಗುತ್ತವೆ. ಅತಿಯಾದ ವ್ಯಾಯಾಮ ಮಾಡುವುದು ನಮ್ಮ ದೇಹವನ್ನು ನಾವು ಒತ್ತಾಯಪೂರ್ವಕವಾಗಿ ದಂಡಿಸಿದಂತಾಗುತ್ತದೆ. ಇಷ್ಟಪಟ್ಟು ನಿಯಮಿತವಾಗಿ ಮಾಡುವ ವ್ಯಾಯಾಮ ದೇಹಕ್ಕೆ ಆರೋಗ್ಯ ಮತ್ತು ಚೈತನ್ಯವನ್ನು ಕೊಡುತ್ತದೆ. ನಮಗೆ ಹುಷಾರು ತಪ್ಪಿದಾಗ, ನಿಶ್ಶಕ್ತಿ ಎನಿಸಿದಾಗ ವ್ಯಾಯಾಮ ಮಾಡದೆ ದೇಹಕ್ಕೆ ವಿಶ್ರಾಂತಿ ಕೊಡುವುದು ತುಂಬಾ ಮುಖ್ಯವಾಗುತ್ತದೆ. ವ್ಯಾಯಾಮ ಮಾಡುತ್ತಲೇ ನೀವು ತೆಗೆದುಕೊಳ್ಳುವ ಆಹಾರದಲ್ಲಿ ಪ್ರೊಟೀನ್‌, ವಿಟಮಿನ್‌, ಮಿನರಲ್‌ಗ‌ಳು ಇರುವಂತೆ ನೋಡಿ ಕೊಳ್ಳಬೇಕು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.