ಶಹನಾ ಮತ್ತು ಲಿಪ್‌ಲಾಕ್‌


Team Udayavani, Oct 13, 2017, 6:15 AM IST

shahana-goswami-wallpaper-0.jpg

ಶಹನಾ ಗೋಸ್ವಾಮಿ ಉಳಿದ ನಾಯಕಿಯರಂತೆ ತುಂಬ ಚಿತ್ರಗಳಲ್ಲಿ ನಟಿಸದೇ ಇರಬಹುದು. ಆದರೆ, ನಟಿಸಿದ ಚಿತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿ ಗಮನ ಸೆಳೆದಿದ್ದಾಳೆ. ಅದು ರಾಕ್‌ ಆನ್‌ ಇರಬಹುದು, ರುಬರು ಅಥವಾ ಹೀರೋಯಿನ್‌ ಇರಬಹುದು ಶಹನಾ ಪಾತ್ರ ಬಹುಕಾಲ ನೆನಪಿನಲ್ಲಿ ಉಳಿಯುತ್ತದೆ.

ಬರೀ ನಾಯಕಿಯಾಗಿ ಮರಸುತ್ತುವ ಪಾತ್ರಕ್ಕೆ ಸೀಮಿತವಾಗದೆ ವೈವಿಧ್ಯಮಯ ಪಾತ್ರಗಳಲ್ಲಿ ಮಿಂಚುವ ಮೂಲಕ ಸಿಕ್ಕಿದ ಅಲ್ಪ ಅವಕಾಶಗಳಲ್ಲೇ ಬಹುಕಾಲ ನೆನಪಿನಲ್ಲಿ ಉಳಿಯುವಂಥ ಅಭಿನಯ ನೀಡುವಲ್ಲಿ ಶಹನಾ ಸೈ ಎನಿಸಿಕೊಂಡಿದ್ದಾಳೆ. ಇತ್ತೀಚೆಗೆ ಬಿಡುಗಡೆಯಾಗಿರುವ ತು ಹೈ ಮೇರಾ ಸಂಡೇ ಚಿತ್ರ ಕೂಡ ಇದಕ್ಕೆ ಹೊರತಾಗಿಲ್ಲ. ಕಿರುತೆರೆ ನಟ ಬರುಣ್‌ ಸೋಬಿ¤ ನಾಯಕನಾಗಿರುವ ತು ಹೈ ಮೇರಾ ಸಂಡೇ ಬಾಲಿವುಡ್‌ನ‌ ಹೈಪ್ರೊಫೈಲ್‌ ಹೀರೊ ಅಥವಾ ನಿರ್ದೇಶಕರನ್ನೊಳಗೊಂಡಿಲ್ಲ. ಆದರೆ, ವಿಭಿನ್ನವಾದ ಕತೆ ಮತ್ತು ಕಲಾವಿದರ ಅಭಿನಯದಿಂದ ಈ ಚಿತ್ರ ಗಮನ ಸೆಳೆದಿದೆ. 

ಶಹನಾ ಮತ್ತು ಸೋಬಿ¤ಯ ಚುಂಬನ ದೃಶ್ಯ ಕೂಡ ಭಾರೀ ಚರ್ಚೆಗೊಳಗಾಗಿದೆ. ಈಗ ಬಾಲಿವುಡ್‌ ಸಿನೆಮಾಗಳಲ್ಲಿ ಲಿಪ್‌ಲಾಕ್‌ ಚರ್ಚಿಸುವಂಥ ವಿಷಯವೇ ಅಲ್ಲ. ಹಾಗಿದ್ದರೂ ಶಹನಾಳ ಲಿಪ್‌ಲಾಕ್‌ ಚರ್ಚೆಗೊಳಗಾಗಿರುವುದು ಅದರ ಕಲಾತ್ಮಕತೆಯಿಂದಾಗಿ. ದಿಲ್ಲಿಯ ಹುಡುಗಿ ಶಹನಾ ಬಾಲಿವುಡ್‌ಗೆ ಬಂದು ಆಗಲೇ 11 ವರ್ಷವಾಗಿದೆ. ಯೋ ಹೋತಾ ಥೋ ಕ್ಯಾ ಹೋತಾ ಅವಳು ನಟಿಸಿದ ಮೊದಲ ಚಿತ್ರ. ಅನಂತರ ಹನಿಮೂನ್‌ ಟ್ರಾವೆಲ್ಸ್‌ ಪ್ರೈವೇಟ್‌ ಲಿಮಿಟೆಡ್‌, ಫಿರಾಕ್‌, ಜಶ್‌°, ಮಿರ್ಚ್‌, ಬ್ರೇಕ್‌ ಕೆ ಬಾದ್‌, ತೇರಾ ಕ್ಯಾ ಹೋಗಾ ಜಾನಿ, ರಾ ಒನ್‌, ಮಿಡ್‌ನೈಟ್‌ ಚಿಲ್ಡ್ರನ್‌ ಎಂದು ಹಲವಾರು ಚಿತ್ರಗಳಲ್ಲಿ ನಾನಾ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾಳೆ. ಚಿತ್ರ ಗೆಲ್ಲಲಿ ಸೋಲಲಿ ಶಹನಾಳ ಪಾತ್ರ ಶ್ಲಾಘನೆಗೆ ಪಾತ್ರವಾಗಿದೆ. ಇದು ಶಹನಾಳ ವೈಶಿಷ್ಟé. ಕೆಲ ಸಮಯ ಬಾಲಿವುಡ್‌ ಗೊಡವೆಯೇ ಬೇಡವೆಂದು ಪ್ಯಾರಿಸ್‌ಗೆ ಹೋಗಿ ನೆಲೆಯಾಗಿದ್ದ ಶಹನಾ ತು ಹೈ ಮೇರಾ ಸಂಡೇಗಾಗಿ ಮತ್ತೂಮ್ಮ ಬಂದಿದ್ದಾಳೆ. ಇದರ ಬೆನ್ನಿಗೆ ಹಇಲವು ಚಿತ್ರಗಳು ಶಹನಾ ಬುಟ್ಟಿಗೆ ಬಿದ್ದಿವೆ. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.