ಜಗತ್ತಿನ ಅರ್ಧದಷ್ಟು ಬಡವರ ಸಂಪತ್ತು 8 ಸಿರಿವಂತರ ಬಳಿ!


Team Udayavani, Jan 17, 2017, 3:45 AM IST

HOMEEE-1.jpg

ದಾವೋಸ್‌: ಭಾರತದ ಆರ್ಥಿಕತೆ ಪ್ರಕಾಶಿಸುತ್ತಿದೆ, ಅಭಿವೃದ್ಧಿಯತ್ತ ಸಾಗುತ್ತಿದೆ, ಇನ್ನು ಕೆಲವೇ ದಿನಗಳಲ್ಲಿ ಚೀನವನ್ನೂ ಮೀರಿಸುವಂತೆ ಜಿಡಿಪಿಯಲ್ಲಿ ಸಾಧನೆ ಮಾಡಲಿದೆ ಎಂಬ ಸುದ್ದಿ ಕೇಳಿ ಕಿವಿಗೆ ಇಂಪು ಮಾಡಿಕೊಳ್ಳುತ್ತಿದ್ದವರೇ ಹೆಚ್ಚು. ಆದರೆ ಭಾರತದಂಥ ಅಸಮಾನ ಆರ್ಥಿಕತೆಯಲ್ಲಿ ಬಹುತೇಕ ಸಂಪತ್ತು ಶೇಖರಣೆಯಾಗಿ ಕುಳಿತಿರುವುದು ಶೇ. 1ರಷ್ಟು ಮಂದಿಯಲ್ಲಿ  ಮಾತ್ರ !

ಇದೇ ವೇಳೆ ಇದಕ್ಕಿಂತಲೂ ಅಚ್ಚರಿಯಾದ ಸಂಗತಿಯೆಂದರೆ ಇಡೀ ಜಗತ್ತಿನಲ್ಲಿನ ಶೇ. 50 ಕಡು ಬಡವರು ಹೊಂದಿರುವಷ್ಟು ಸಂಪತ್ತು ಕೂಡ ಕೇಂದ್ರೀಕೃತವಾಗಿರುವುದು ಕೇವಲ 8 ಶತಕೋಟ್ಯಧಿಪತಿಗಳ ಮುಷ್ಟಿಯಲ್ಲಿ. ಹೌದು… ಭಾರತವೂ ಸಹಿತ ಜಗತ್ತಿನ ಹಲವಾರು ದೇಶ ಮತ್ತು ಒಟ್ಟಾರೆಯಾಗಿ ಜಗತ್ತಿನ ಆರ್ಥಿಕತೆ ಮತ್ತು ಸಂಪತ್ತಿನ ಮೂಲದ ಬಗ್ಗೆ ಹಕ್ಕುಗಳ ಸಂಸ್ಥೆಯಾದ ಆಕ್ಸ್‌ಫಾಮ್‌ ವರದಿ ನೀಡಿದೆ.  ಇದಕ್ಕೆ  ಶೇ. 99  ಮಂದಿಯ ಆರ್ಥಿಕತೆ ಎಂಬ ಶೀರ್ಷಿಕೆಯನ್ನೂ ನೀಡಿದ್ದು, ಬಡವ ಮತ್ತು ಶ್ರೀಮಂತರ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ವಿವರಿಸಿದೆ. ಅದರಲ್ಲಿ ಈ ಸಂಗತಿಗಳಿವೆ.

ಭಾರತದ ಪೈಕಿ ರಿಲಯನ್ಸ್‌ ಕಂಪೆನಿಯ ಮಾಲಕ ಮುಕೇಶ್‌ ಅಂಬಾನಿ, ದಿಲೀಪ್‌ ಸಾಂ Ì, ಅಜೀಮ್‌ ಪ್ರೇಮ್‌ಜಿಯಂಥವರು ದೇಶದ ಹತ್ತಿರಹತ್ತಿರ ಶೇ.60ರಷ್ಟು ಸಂಪತ್ತನ್ನು ಹೊಂದಿದ್ದಾರೆ. ಇಡೀ ಭಾರತದ ಶೇ.58ರಷ್ಟು ಸಂಪತ್ತು ಕ್ರೋಡೀಕೃತಗೊಂಡಿರುವುದು ಶೇ.1ರಷ್ಟು ಮಂದಿಯಲ್ಲಿ ಮಾತ್ರವಂತೆ. ಇನ್ನುಳಿದ ಶೇ.42ರಷ್ಟು ಸಂಪತ್ತನ್ನು ಉಳಿದ ಶೇ.99ರಷ್ಟು ಮಂದಿ ಹಂಚಿಕೊಂಡಿದ್ದಾರೆ. 

ಜಗತ್ತಿನ ಅರ್ಧ ಸಂಪತ್ತಿಗೆ ಬಿಲ್‌ಗೇಟ್ಸ್‌  ರಾಜ ಸಂಪತ್ತಿನ ಅಸಮಾನತೆ ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ. 
ಇದು ಇಡೀ ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ಸಂಗತಿಯಾಗಿದೆ ಎಂದು ಈ ವರದಿ ವಿಶ್ಲೇಷಿಸಿದೆ. ಅಂದರೆ ಜಗತ್ತಿನ ಅರ್ಧದಷ್ಟು ಕಡುಬಡವರು ಹೊಂದಿರುವಷ್ಟು ಸಂಪತ್ತು ಕೇಂದ್ರೀಕೃತವಾಗಿರುವುದು 8 ಮಂದಿ ಶತಕೋಟ್ಯಧಿಪತಿಗಳ ಕೈಯಲ್ಲಿ.

ಈ ಪಟ್ಟಿಯಲ್ಲಿ ಬಿಲ್‌ಗೇಟ್ಸ್‌ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಇವರ ಆಸ್ತಿ 5,107.87 ಶತಕೋಟಿ ರೂಪಾಯಿ ಇದ್ದರೆ, ಅಮಾನ್ಸಿಯೋ ಒರ್ಟೆಗೋ ಆಸ್ತಿ 4,563.03 ಶತಕೋಟಿ ರೂ. ಇದೆ. ಇನ್ನು ವಾರನ್‌ ಬಫೆಟ್‌ ಅವರದ್ದು 4,140.78 ಶತಕೋಟಿ ರೂ. ಆಗಿದೆ ಎಂದು ಈ ವರದಿ ಹೇಳಿದೆ.

ಇಡೀ ಜಗತ್ತಿನ ಒಟ್ಟಾರೆ ಆಸ್ತಿ ಮೌಲ್ಯ 17,414.45 ಲಕ್ಷ ಕೋಟಿ ರೂಪಾಯಿಯಾಗಿದೆ. ಇದರಲ್ಲಿ 442.68 ಲಕ್ಷ ರೂ. ಕೋಟಿ ಆಸ್ತಿಯನ್ನು ಈ 8 ಮಂದಿ ಹೊಂದಿದ್ದಾರೆ ಎಂದು ಈ ವರದಿ ಹೇಳಿದೆ. 

ಈ ವರದಿ ಕೇವಲ ಸಂಪತ್ತಿನ ಬಗ್ಗೆಯಷ್ಟೇ ಹೇಳಿಲ್ಲ. ನೌಕರರ ವೇತನದ ಅಸಮಾನತೆ ಬಗ್ಗೆಯೂ ಬೆಳಕು ಚೆಲ್ಲಿದೆ. ದೇಶದಲ್ಲಿನ ಪ್ರಮುಖ ಕಂಪೆನಿಗಳ ಸಿಇಓಗಳು ದೇಶದ ಸಾಮಾನ್ಯ ನೌಕರನಿಗಿಂತ ಸುಮಾರು 416 ಪಟ್ಟು ಹೆಚ್ಚು ವೇತನ ಪಡೆಯುತ್ತಿದ್ದಾರೆ ಎಂದಿದೆ.

ಭಾರತದಲ್ಲಿ 85 ಶತಕೋಟ್ಯಪತಿಗಳು
ಭಾರತದಲ್ಲಿರುವ ಶತಕೋಟ್ಯಪತಿಗಳ ಸಂಖ್ಯೆ ಸುಮಾರು 85. ಇವರ ಒಟ್ಟಾರೆ ಆಸ್ತಿ ಮೌಲ್ಯ 16.890 ಲಕ್ಷ ಕೋಟಿ ರೂಪಾಯಿ. ಆದರೆ ಭಾರತದ ಒಟ್ಟಾರೆ ಸಂಪತ್ತಿನ ಮೌಲ್ಯ 2ಧಿ0 ಲಕ್ಷ  ಕೋಟಿ ರೂಪಾಯಿ. ಇದರಲ್ಲಿ ಮುಕೇಶ್‌ ಅಂಬಾನಿ (1.314 ಲಕ್ಷ ಕೋಟಿ ರೂ.), ದಿಲೀಪ್‌ ಸಾಂ Ì (1.137 ಲಕ್ಷ ಕೋಟಿ ರೂ.) ಮತ್ತು ಅಜೀಮ್‌ ಪ್ರೇಮ್‌ಜಿ (1.021 ಲಕ್ಷ ಕೋಟಿ ರೂ.) ಪಾಲು ಹೊಂದಿದ್ದಾರೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.