ನಾಗರಹೊಳೆ, ಬಂಡೀಪುರದಲ್ಲಿದೆ ಪ್ರಾಣಿಗಳ ಸಹಬಾಳ್ವೆ


Team Udayavani, Feb 18, 2017, 6:52 AM IST

17-STATE-3.jpg

ಲಂಡನ್‌: ಸಾಮಾನ್ಯವಾಗಿ ಕಾಡುಗಳಲ್ಲಿ ಹುಲಿ, ಸಿಂಹಗಳು ಒಂದು ಮತ್ತೂಂದರ ಪ್ರದೇಶಕ್ಕೆ ಹೋಗುವುದಿಲ್ಲ. ಅವುಗಳ ಬಾಂಧವ್ಯ ಅಷ್ಟಕ್ಕಷ್ಟೆ. ಆದರೆ, ಕರ್ನಾಟಕದ ಭದ್ರಾ, ನಾಗರಹೊಳೆ, ಬಿಳಿಗಿರಿ ರಂಗನಬೆಟ್ಟ ಪ್ರದೇಶ, ಬಂಡೀಪುರ ವ್ಯಾಪ್ತಿಯ ದಟ್ಟಡವಿಯಲ್ಲಿ ಈ ಅಂಶ ಅಪವಾದ. ಹುಲಿ, ಚಿರತೆ ಮತ್ತು ಸೀಳುನಾಯಿಗಳು ಕಾಡಿನಲ್ಲಿ ಒಂದೇ ಕಡೆ ವಾಸಿಸುತ್ತವೆ. ಇದು ಹೇಗೆ ಸಾಧ್ಯ ಎಂದು
ಆಶ್ಚರ್ಯ ಪಡುತ್ತಿದ್ದೀರಾ. ವನ್ಯಜೀವಿ ಸಂರಕ್ಷಣಾ ಸಂಸ್ಥೆ (ಡಬ್ಲೂಸಿಎಸ್‌) ಭಾರತದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ದೊಡ್ಡ ಬೆಕ್ಕುಗಳು ಮತ್ತು ಕಾಡು ನಾಯಿಗಳಿಗೆ ಬೇಟೆ ವಿಷಯವಾಗಿ ನೇರ ಸ್ಪರ್ಧೆ ಇರುತ್ತದೆ. ಆದರೂ, ಸ್ವಲ್ಪ ಮಟ್ಟಿನ ಸಂಘರ್ಷಗಳ ನಡುವೆ ಇವುಗಳು ಸಾಮರಸ್ಯದಿಂದ ಬದುಕುತ್ತವೆ. ಅವುಗಳು ಒಂದೇ ರೀತಿಯ ಪ್ರಾಣಿಗಳನ್ನು ಬೇಟೆಯಾಡುತ್ತವೆ. ಆದರೆ, ಬೇಟೆಗೆ ತೆರಳುವ ಸಮಯವನ್ನು ಪ್ರಾಣಿಗಳೇ ನಿಗದಿಪಡಿಸಿಕೊಂಡಿವೆ. ಸೀಳುನಾಯಿಗಳು ಹಗಲಿನಲ್ಲಿ ಚಟುವಟಿಕೆಯಿಂದ ಇರುತ್ತವೆ. ಹಗಲಿನಲ್ಲೇ ಬೇಟೆಯಾಡುತ್ತವೆ. ರಾತ್ರಿ ವೇಳೆ ಹುಲಿ ಮತ್ತು ಚಿರತೆಗಳು ತಮ್ಮ ಬೇಟೆ ಹುಡುಕಿಕೊಂಡು ಹೋಗುತ್ತವೆ. ಭದ್ರಾ 
ಸಂರಕ್ಷಿತಾರಣ್ಯದಲ್ಲಿ ಬೇಟೆ ವಿರಳವಾಗಿರುತ್ತವೆ. ಆದರೂ, ಸೀಳುನಾಯಿಗಳು ದೊಡ್ಡ ಬೆಕ್ಕುಗಳು ಮುಖಾಮುಖೀಯಾಗುವುದನ್ನು ತಪ್ಪಿಸಿಕೊಳ್ಳುತ್ತವೆ. ನಾಗರಹೊಳೆಯಲ್ಲಿ ಚಿರತೆಗಳು ಹುಲಿಗಳ ಬಳಿ ಹೋಗುವುದನ್ನು ತಡೆಯುತ್ತವೆ. ಇವುಗಳು ಬೇಟೆಯಾಡುವ ಪ್ರಾಣಿಗಳಾದ ಹಂದಿ, ಜಿಂಕೆ ಮೊಲಗಳ ಸಂಖ್ಯೆ ವಿರಳವಾಗಿರುವುದೇ ಈ ಸಾಮರಸ್ಯಕ್ಕೆ ಕಾರಣ ಎನ್ನುತ್ತಾರೆ ಡಬ್ಲೂéಸಿಎಸ್‌ನ
ಏಷ್ಯಾ ವಲಯದ ನಿರ್ದೇಶಕ ಡಾ.ಉಲ್ಲಾಸ್‌ ಕಾರಂತ್‌. ಮಾಂಸಾಹಾರಿ ಪ್ರಾಣಿಗಳ ಜೀವನ ಅಭ್ಯಸಿಸುವ ಸಲುವಾಗಿ 12ಕ್ಕೂ ಹೆಚ್ಚು ಕ್ಯಾಮರಾಗಳನ್ನು ಇರಿಸಿ, 2,500 ಚಿತ್ರಗಳನ್ನು ತೆಗೆಯಲಾಗಿದೆ. ಈ ವೇಳೆ, ಮೃಗಗಳ ಬೇಟೆ ಮತ್ತು ಜೀವನ ಕ್ರಮಗಳ ಕುರಿತು ಹಲವಾರು ಮಾಹಿತಿಗಳು ಬಹಿರಂಗವಾಗಿವೆ. ಹೆಚ್ಚಾಗಿ ದೊಡ್ಡ ಬೆಕ್ಕುಗಳು ಮತ್ತು ಕಾಡು ನಾಯಿಗಳು ಬೇರೆ ಬೇರೆ ಸ್ಥಳಗಳಲ್ಲಿ 
ವಾಸಿಸುತ್ತವೆ. ಆದರೆ, ಪಶ್ಚಿಮ ಘಟ್ಟದಲ್ಲಿ ಒಂದೇ ಕಡೆ ವಾಸಿಸುತ್ತವೆ.

ಅಂತಾರಾಷ್ಟ್ರೀಯ ಪ್ರಾಕೃತಿಕ ಸಂಪತ್ತಿನ ರಕ್ಷಣೆಯ ಒಕ್ಕೂಟ (ಐಯುಸಿಎನ್‌) ಹುಲಿಗಳು ಮತ್ತು ಸೀಳುನಾಯಿಗಳನ್ನು ಅಳಿವಿನಂಚಿನಲ್ಲಿರುವ ಮತ್ತು ಚಿರತೆಗಳನ್ನು ಅತ್ಯಂತ ಸೂಕ್ಷ್ಮ ಪ್ರಾಣಿ ಎಂದು ಗುರುತಿಸಿದೆ. ಜನಸಂಖ್ಯೆಯನ್ನು ನಿಯಂತ್ರಿಸಿದಾಗ
ಹುಲಿಗಳು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಯನ್ನೂ ನಡೆಸಿ ಜೀವ ವೈವಿಧ್ಯವನ್ನು ಕಾಪಾಡಿಕೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವೈಜ್ಞಾನಿಕ ಅಂಶಗಳಿರುವ ಲೇಖನ “ದ ರಾಯಲ್‌ ಸೊಸೈಟಿ  ಬಿ-ಬಯಲಾಜಿಕಲ್‌ ಸೈನ್ಸಸ್‌’ನಲ್ಲಿ ಪ್ರಕಟವಾಗಿದೆ.

ಈ ಅಧ್ಯಯನದ ಫ‌ಲಿತಾಂಶ ದಿಂದ ನಮಗೇ ಅಚ್ಚರಿಯಾಗಿದೆ. ಬೇರೆ ಬೇರೆ ಸಂದರ್ಭಗಳಲ್ಲಿ ಪ್ರಾಣಿಗಳು ತಮ್ಮ ಮೂಲ ಬೇಟೆಯನ್ನು ಬಿಟ್ಟು ಮತ್ತೂಂದನ್ನು ಅವಲಂಬಿಸುತ್ತವೆ. ಇಂಥ ವ್ಯವಸ್ಥೆ ಜೀವ ವೈವಿಧ್ಯ ಕಾಪಾಡಲು ನೆರವಾಗುತ್ತದೆ.
ಡಾ.ಉಲ್ಲಾಸ ಕಾರಂತ್‌, ಡಬ್ಲೂéಸಿಎಸ್‌ ಏಷ್ಯಾ ವಲಯದ ನಿರ್ದೇಶಕ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.