ತಿಂಗಳಲ್ಲೇ ಮೃದುವಾದ ಟ್ರಂಪ್‌! ಟಾರ್ಗೆಟ್‌ ವಲಸಿಗರ ಮೇಲೆ ಮಾತ್ರ


Team Udayavani, Feb 20, 2017, 3:45 AM IST

Donald-Trump.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ಸ್ವೀಕರಿಸಿ ಭಾನುವಾರಕ್ಕೆ ತಿಂಗಳು. ಆರಂಭದಲ್ಲಿ ಕಠಿಣ ಯೋಜನೆಗಳನ್ನೇ ಪ್ರಕಟಿಸಿದ ಟ್ರಂಪ್‌ ಸರ್ಕಾರ ಈಗ ಮೃದು ಹೆಜ್ಜೆ ಇಡಲು ಮುಂದಾಗಿದೆ. ಸರ್ಕಾರದ ಟಾರ್ಗೆಟ್‌ ಅಕ್ರಮ ವಲಸಿಗರ ಮೇಲೆ, ಅಮೆರಿಕದಲ್ಲಿ ನೆಲೆಯೂರ ಬಯಸುವವರ ಮೇಲಲ್ಲ ಎನ್ನುವ ಅಂಶವನ್ನು ಪೌರತ್ವ ಮತ್ತು ವಲಸೆ ಸೇವಾ ಇಲಾಖೆ (ಯುಎಸ್‌ಸಿಐಎಸ್‌) ವೆಬ್‌ಸೈಟ್‌ ಪುಷ್ಟೀಕರಿಸಿದೆ.

ಕನ್ನಡಿಗನ ಉದಾಹರಣೆ: ಇಲಾಖೆಯ ಜಾಲತಾಣ, “ಅಕ್ರಮ ವಲಸಿಗರನ್ನಷ್ಟೇ ದೂರವಿಡುತ್ತೇವೆ. ಅಮೆರಿಕದಲ್ಲಿ ನೆಲೆಸಲು ಕನಸು ಕಟ್ಟಿಕೊಳ್ಳುವವರಿಗೆ ಗ್ರೀನ್‌ಕಾರ್ಡ್‌ ಕಡಿತ ನೀತಿಗಳು ಅನ್ವಯ ಆಗದು’ ಎಂದಿದೆ. ಇದಕ್ಕೆ ಪೂರಕವಾಗಿ ಕನ್ನಡಿಗನ ಉದಾಹರಣೆ ನೀಡಲಾಗಿದೆ. “ಕರಣ್‌ ಕುಮಾರ್‌ (ಹೆಸರು ಬದಲಾಯಿಸಲಾಗಿದೆ) ಎಂಬ ಕರ್ನಾಟಕದ ವ್ಯಕ್ತಿ 10 ವರ್ಷದ ಹಿಂದೆ ಕ್ಯಾಲಿಫೋರ್ನಿಯಾಕ್ಕೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಬಂದವರು. 

ಕರ್ನಾಟಕದಲ್ಲಿ ಬಿ ಟೆಕ್‌ ಮುಗಿದ ಮೇಲೆ ಇಲ್ಲಿ ಕಂಪ್ಯೂಟರ್‌ ಎಂಜಿನಿಯರಿಂಗ್‌ ಮುಗಿಸಿ, ವಿಶ್ವದ ಅತ್ಯುನ್ನತ ಐಟಿ ಕಂಪನಿಗೆ ಕೆಲಸಕ್ಕೆ ಸೇರಿದ್ದಾರೆ. ಔದ್ಯೋಗಿಕ ಹಿನ್ನೆಲೆಯಲ್ಲಿ ಗ್ರೀನ್‌ಕಾರ್ಡ್‌ ಬಯಸಿ 5 ವರ್ಷದ ಹಿಂದೆಯೇ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಆದರೆ, ಅಮೆರಿಕದಲ್ಲಿ ಇವರೊಂದಿಗೆ ನೆಲೆಸಲು ಪತ್ನಿ, ಮಗ ಕಾಯುತ್ತಿದ್ದರು. ಈಗ ಗ್ರೀನ್‌ಕಾರ್ಡ್‌ ಸಿಕ್ಕಿದೆ. ಸದುದ್ದೇಶದಿಂದ ಅಮೆರಿಕಕ್ಕೆ ಬರುವ ಎಲ್ಲರಿಗೂ ಸ್ವಾಗತ’ ಎಂಬ ನಿದರ್ಶನವನ್ನು ಯುಎಸ್‌ಸಿಐಎಸ್‌ ನೀಡಿದೆ. 

ಒಬಾಮ 12ನೇ ದಿ ಬೆಸ್ಟ್‌: “ಸಿ- ಸ್ಪ್ಯಾನ್‌’  ಮಾಧ್ಯಮ ಸಂಸ್ಥೆಯ ಸರ್ವೆಯಲ್ಲಿ ಅಮೆರಿಕದ ಅತ್ಯುತ್ತಮ ಅಧ್ಯಕ್ಷರ ಪಟ್ಟಿಯಲ್ಲಿ ಬರಾಕ್‌ ಒಬಾಮಗೆ 12ನೇ ಸ್ಥಾನ ಸಿಕ್ಕಿದೆ. ಟ್ರಂಪ್‌ ಈ ಪಟ್ಟಿಯಲ್ಲೇ ಇಲ್ಲ!

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.