ಮೆಲ್ಬೋರ್ನ್: ಭಾರತೀಯ ಪಾದ್ರಿಗೆ ಇರಿತ; ಸೇವೆಗೆ ಅನರ್ಹ ಎಂದ ಹಲ್ಲೆಕೋರ


Team Udayavani, Mar 20, 2017, 11:09 AM IST

Tomy Mathew-700.jpg

ಮೆಲ್ಬೋರ್ನ್ : ಇಲ್ಲಿನ ಚರ್ಚ್‌ ಒಂದರಲ್ಲಿ  ಭಾರತೀಯ ಮೂಲದ ಕ್ಯಾಥೋಲಿಕ್‌ ಪಾದ್ರಿಯೊಬ್ಬರನ್ನು ಜನಾಂಗೀಯ ದ್ವೇಷದಲ್ಲಿ  ಚರ್ಚ್‌ನಲ್ಲೇ ಇರಿದು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ಜನಾಂಗೀಯ ಹಲ್ಲೆಗೆ ಗುರಿಯಾದವರೆಂದರೆ 48ರ ಹರೆಯದ ಟಾಮಿ ಕಳತ್ತೂರ್‌ ಮ್ಯಾಥ್ಯೂ. ಫಾಕ್‌ನರ್‌ನಲ್ಲಿ ನಿನ್ನೆ ಸೈಂಟ್‌ ಮ್ಯಾಥ್ಯೂ ಪ್ಯಾರಿಷ್‌ನಲ್ಲಿ ಇಟಾಲಿಯನ್‌ ಭಾಷೆಯಲ್ಲಿ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ 72ರ ಹರೆಯದ ಫಾಕ್‌ನರ್‌ ನಿವಾಸಿಯೊಬ್ಬ ಟಾಮಿ ಮ್ಯಾಥ್ಯೂಸ್‌ ಅವರಿಗೆ “ನೀನು ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅನರ್ಹ; ಭಾರತೀಯನಾಗಿರುವ ನೀನು ಒಂದೋ ಹಿಂದೂ ಅಥವಾ ಮುಸ್ಲಿಮನಾಗಿರಬೇಕು’ ಎಂದು ಕೋಪೋದ್ರಿಕ್ತನಾಗಿ ಚೂರಿಯಿಂದ ಟಾಮಿ ಅವರ ಕುತ್ತಿಗೆಗೆ ಇರಿದು ಗಾಯಗೊಳಿಸಿದ. 

ಘಟನೆಯ ಬಳಿಕ ಪೊಲೀಸರು ಹಲ್ಲೆಕೋರ ಫಾಕ್‌ನರ್‌ ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ಧ ಉದ್ದೇಶಪೂರ್ವಕ ಮತ್ತು ನಿರ್ಲಕ್ಷ್ಯದಿಂದ ಇರಿದು ಗಾಯಗೊಳಿಸಿದ ಕೇಸು ಹಾಕಿದರು. ಜೂನ್‌ 13ರಂದು ಬ್ರಾಡ್‌ ಮೆಡೋಸ್‌ ಮ್ಯಾಜಿಸ್ಟ್ರೇಟರ ಮುಂದೆ ಹಾಜರಾಗಬೇಕೆಂಬ ಆದೇಶದೊಂದಿಗೆ ಆರೋಪಿ ಫಾಕ್‌ನರ್‌ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಕ್ಯಾಥೋಲಿಕ್‌ ಆರ್ಕ್‌ಡಯೋಸಿಸ್‌ನ ಮೆಲ್ಬೋರ್ನ್ ವಕ್ತಾರ ಶೇನ್‌ ಹೀಲಿ ಅವರು “ಈ ಘಟನೆಯು ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿ’ ಎಂದು ಪ್ರತಿಕ್ರಿಯಿಸಿದ್ದಾರೆ. 

ಇರಿತಕ್ಕೆ ಗುರಿಯಾಗಿ ಕುತ್ತಿಗೆಗೆ ಗಂಭೀರ ಗಾಯಗೊಂಡು “ದಿ ನಾರ್ದರ್ನ್ ಆಸ್ಪತ್ರೆಗೆ ಸೇರಿರುವ ಫಾದರ್‌ ಟಾಮಿ ಮ್ಯಾಥ್ಯೂಸ್‌  ಅವರ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 

ವಿಕಾರ್‌ ಜನರಲ್‌ ಮಾನ್ಸಿಂಗರ್‌ ಗ್ರೆಗ್‌ ಬೆನೆಟ್‌ ಅವರು ಘಟನೆಯನ್ನು ಖಂಡಿಸಿದ್ದಾರೆ. “ಟಾಮಿ ಮ್ಯಾಥ್ಯೂಸ್‌ ಅವರು ಬೇಗನೆ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲು ಬಯಸಿದ್ದಾರೆ’ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.