ಇಬ್ಬರು ಬಾಂಗ್ಲಾದೇಶೀ ಯುದ್ಧಾಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ
Team Udayavani, Apr 19, 2017, 4:38 PM IST
ಢಾಕಾ: 1971ರಲ್ಲಿ ಪಾಕಿಸ್ಥಾನದ ವಿರುದ್ಧದ ವಿಮೋಚನಾ ಸಮರದಲ್ಲಿ ಮಾನವತೆಯ ವಿರುದ್ಧ ಮಹಾ ಕ್ರೌರ್ಯ ಮೆರೆದಿದ್ದ ಬಾಂಗ್ಲಾದೇಶದ ಇಬ್ಬರು ಯುದ್ಧಾಪರಾಧಿಗಳಿಗೆ ವಿಶೇಷ ನ್ಯಾಯಮಂಡಳಿಯು ಗಲ್ಲು ಶಿಕ್ಷೆಯನ್ನು ನೀಡಿದೆ.
ಗಲ್ಲು ಶಿಕ್ಷೆ ವಿಧಿಸಲ್ಪಟ್ಟವರೆಂದರೆ ಮೊಸ್ಲೆಂ ಪ್ರಧಾನ್ ಮತ್ತು ಸೈಯದ್ ಮೊಹಮ್ಮದ್. ಇವರಲ್ಲಿ ಸೈಯದ್ ಮೊಹಮ್ಮದ್ ಈಗಲೂ ತಲೆಮರೆಸಿಕೊಂಡಿದ್ದಾನೆ.
ಈ ಇಬ್ಬರು ಬಾಂಗ್ಲಾದೇಶೀಯರಿಗೆ ಮೂರು ಸದಸ್ಯರ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, “ಜನಾಂಗೀಯ ಹತ್ಯೆ, ಅತ್ಯಾಚಾರ ಮತ್ತು ಕಗ್ಗೊಲೆ’ಯಂತಹ ಹೀನ ಮತ್ತು ಘೋರ ಅಪರಾಧಗಳಿಗಾಗಿ ಮರಣ ದಂಡನೆಯ ಶಿಕ್ಷೆ ವಿಧಿಸಿದ್ದಾರೆ.
ಜಸ್ಟಿಸ್ ಅನ್ವರುಲ್ ಹಕ್ ನೇತೃತ್ವದ ನ್ಯಾಯ ಮಂಡಳಿಯು ಮರಣ ದಂಡನೆ ನೀಡಿದ್ದು ಗಲ್ಲಿಗೇರಿಸುವ ಮೂಲಕ ಇಲ್ಲವೇ ಗುಂಡಿಟ್ಟು ಕೊಲ್ಲುವ ಮೂಲಕ, ಸರಕಾರ ನಿರ್ಧರಿಸುವ ರೀತಿಯಲ್ಲಿ, ಶಿಕ್ಷೆಯನ್ನು ಜಾರಿಗೊಳಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ